10:21 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಅ. 27: ಪಾಲ್ದನೆ ರಾಫಯಲ್ ಮೇರಿ ಕಾನ್ವೆಂಟ್‌ನಲ್ಲಿ ಉಚಿತ ಕ್ಯಾನ್ಸರ್ ತಪಾಸಣೆ ಮತ್ತು ಮಾಹಿತಿ ನೀಡುವ ಶಿಬಿರ

14/10/2024, 11:21

ಮಂಗಳೂರು(reporterkarnataka.com): ಪಾಲ್ದನೆಯಲ್ಲಿರುವ ಸಂತ ರಾಪಾಯೆಲ್ ಮೇರಿ ಕಾನ್ವೆಂಟ್ ಹಾಗೂ ಸಂತ ತೆರೆಜಾ ಚರ್ಚು ಇದರ ಜಂಟಿ ಸಹಭಾಗಿತ್ವದಲ್ಲಿ ಹಾಗೂ ಜ್ಯುವೆಲ್ಸ್ ಗ್ರೂಪ್ ಇದರ ನೇತೃತ್ವದಲ್ಲಿ ಪರಿಸರದ ಜನರಿಗಾಗಿ ಫಾದರ್ ಮುಲ್ಲರ್ಸ್ ಮೆಡಿಕಲ್ ಕಾಲೇಜು ಮಂಗಳೂರು ಇದರ ನುರಿತ ವೈದ್ಯರ ಮಾರ್ಗದರ್ಶನದಲ್ಲಿ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಇದರ ಸಹಯೋಗದೊಂದಿಗೆ “ಉಚಿತ ಕ್ಯಾನ್ಸರ್ ತಪಾಸಣೆ ಮತ್ತು ಮಾಹಿತಿ ನೀಡುವ ಶಿಬಿರ”
ಅಕ್ಟೋಬರ್ 27ರ ಭಾನುವಾರ ಬೆಳಿಗ್ಗೆ ಗಂಟೆ 8.00 ರಿಂದ ಮಧ್ಯಾಹ್ನ ಗಂಟೆ 1 ರ ತನಕ ಪಾಲ್ದನೆ ಸಂತ ತೆರೆಜಾ ಚರ್ಚಿನ ಬಳಿ ಇರುವ ಸಂತ ರಾಫಯಲ್ ಮೇರಿ ಕಾನ್ವೆಂಟ್‌ನಲ್ಲಿ ನಡೆಯಲಿದೆ.
ಶಿಬಿರದಲ್ಲಿ ಸ್ತನದ ಕ್ಯಾನ್ಸರ್, ಮುಟ್ಟಿನ ಸಮಸ್ಯೆ,ಗುಣವಾಗದ ಹುಣ್ಣು, ಅಜೀರ್ಣ, ರಕ್ತ ಹೀನತೆ, ಮೂಳೆ ನೋವು, ರಕ್ತ ಸ್ರಾವ ಮುಂತಾದ ಸಮಸ್ಯೆಗಳ ಕಾರಣ ಹುಡುಕುವುದು ಹಾಗೂ ಸ್ತಿçÃಯರ ಆರೋಗ್ಯ ಮತ್ತು ಪುರುಷರ ಆರೋಗ್ಯ ತಪಾಸಣೆ ಪ್ರತ್ಯೇಕವಾಗಿ ನಡೆಸಿ ತಜ್ಞರಿಂದ ಜಾಗೃತಿಯನ್ನು ನೀಡುವುದು ಮುಂತಾದುವುಗಳು ಲಭ್ಯವಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಇದರ ಸದುಪಯೋಗ ಪಡೆಯಲು ಸಾರ್ವಜನಿಕರಿಗೆ ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು