2:26 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಅ. 27: ಪಾಲ್ದನೆ ರಾಫಯಲ್ ಮೇರಿ ಕಾನ್ವೆಂಟ್‌ನಲ್ಲಿ ಉಚಿತ ಕ್ಯಾನ್ಸರ್ ತಪಾಸಣೆ ಮತ್ತು ಮಾಹಿತಿ ನೀಡುವ ಶಿಬಿರ

14/10/2024, 11:21

ಮಂಗಳೂರು(reporterkarnataka.com): ಪಾಲ್ದನೆಯಲ್ಲಿರುವ ಸಂತ ರಾಪಾಯೆಲ್ ಮೇರಿ ಕಾನ್ವೆಂಟ್ ಹಾಗೂ ಸಂತ ತೆರೆಜಾ ಚರ್ಚು ಇದರ ಜಂಟಿ ಸಹಭಾಗಿತ್ವದಲ್ಲಿ ಹಾಗೂ ಜ್ಯುವೆಲ್ಸ್ ಗ್ರೂಪ್ ಇದರ ನೇತೃತ್ವದಲ್ಲಿ ಪರಿಸರದ ಜನರಿಗಾಗಿ ಫಾದರ್ ಮುಲ್ಲರ್ಸ್ ಮೆಡಿಕಲ್ ಕಾಲೇಜು ಮಂಗಳೂರು ಇದರ ನುರಿತ ವೈದ್ಯರ ಮಾರ್ಗದರ್ಶನದಲ್ಲಿ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಇದರ ಸಹಯೋಗದೊಂದಿಗೆ “ಉಚಿತ ಕ್ಯಾನ್ಸರ್ ತಪಾಸಣೆ ಮತ್ತು ಮಾಹಿತಿ ನೀಡುವ ಶಿಬಿರ”
ಅಕ್ಟೋಬರ್ 27ರ ಭಾನುವಾರ ಬೆಳಿಗ್ಗೆ ಗಂಟೆ 8.00 ರಿಂದ ಮಧ್ಯಾಹ್ನ ಗಂಟೆ 1 ರ ತನಕ ಪಾಲ್ದನೆ ಸಂತ ತೆರೆಜಾ ಚರ್ಚಿನ ಬಳಿ ಇರುವ ಸಂತ ರಾಫಯಲ್ ಮೇರಿ ಕಾನ್ವೆಂಟ್‌ನಲ್ಲಿ ನಡೆಯಲಿದೆ.
ಶಿಬಿರದಲ್ಲಿ ಸ್ತನದ ಕ್ಯಾನ್ಸರ್, ಮುಟ್ಟಿನ ಸಮಸ್ಯೆ,ಗುಣವಾಗದ ಹುಣ್ಣು, ಅಜೀರ್ಣ, ರಕ್ತ ಹೀನತೆ, ಮೂಳೆ ನೋವು, ರಕ್ತ ಸ್ರಾವ ಮುಂತಾದ ಸಮಸ್ಯೆಗಳ ಕಾರಣ ಹುಡುಕುವುದು ಹಾಗೂ ಸ್ತಿçÃಯರ ಆರೋಗ್ಯ ಮತ್ತು ಪುರುಷರ ಆರೋಗ್ಯ ತಪಾಸಣೆ ಪ್ರತ್ಯೇಕವಾಗಿ ನಡೆಸಿ ತಜ್ಞರಿಂದ ಜಾಗೃತಿಯನ್ನು ನೀಡುವುದು ಮುಂತಾದುವುಗಳು ಲಭ್ಯವಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಇದರ ಸದುಪಯೋಗ ಪಡೆಯಲು ಸಾರ್ವಜನಿಕರಿಗೆ ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು