ಅಪಪ್ರಚಾರಕ್ಕೆ ಕಿವಿಗೊಡಬೇಡಿ; ಪ್ರೀತಿಯಿಂದಲೇ ಚುನಾವಣೆ ಎದುರಿಸೋಣ: ಸಂಪಾಜೆಯ ಕಲ್ಲುಗುಂಡಿ ಕಾರ್ನರ್ ಮೀಟಿಂಗಲ್ಲಿ ಪದ್ಮರಾಜ್ ಆರ್. ಪೂಜಾರಿ ಸುಳ್ಯ(reporterkarnataka.com): ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲುವು ಸ್ಪಷ್ಟವಾಗಿದೆ. ಹಾಗಾಗಿ ವಿರೋಧಿಗಳ ಅಪಪ್ರಚಾರವೂ ಹೆಚ್ಚಾಗುತ್ತಿದೆ. ಮನೆಮನೆಗಳಿಗೆ ತೆರಳಿ ಆಣೆ - ಪ್ರಮಾಣ ಮಾಡಿಸುವ ಕೆಲಸಕ್ಕೂ ಮುಂದಾಗಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಇದಕ್ಕೆ ತಲೆಕೆಡಿಸಿಕೊಳ್ಳದೇ, ಪ್ರೀತಿಯಿಂದ ಚುನಾವಣೆಯನ್... ಕಲಾಕುಲ್: ಒಂದು ವರ್ಷದ ರಂಗ ತರಬೇತಿ ಡಿಪ್ಲೋಮಾ ಕೋರ್ಸ್ ಮಂಗಳೂರು(reporterkarnataka.com): ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದೊಡನೆ ಒಡಂಬಡಿಕೆ ಮಾಡಿಕೊಂಡ ಮಂಗಳೂರಿನ ಕೊಂಕಣಿ ನಾಟಕ ರೆಪರ್ಟರಿ ಕಲಾಕುಲ್ ಇಲ್ಲಿ ಒಂದು ವರ್ಷದ ರಂಗ ತರಬೇತಿ ಡಿಪ್ಲೋಮಾ ಕೋರ್ಸ್ ಆರಂಭಿಸಲಾಗುವುದು. ಮಾಂಡ್ ಸೊಭಾಣ್ ಗುರಿಕಾರ ಎರಿ... ಕಾಲೇಜ್ ಆಫ್ ಮೆಡಿಸಿನ್ನಲ್ಲಿ ಡಾ. ಎಡ್ಮಂಡ್ ಫೆರ್ನಾಂಡಿಸ್ ಸಹ ಉಪನ್ಯಾಸಕರಾಗಿ ನೇಮಕ ಮಂಗಳೂರು(reporterkarnataka.com): ಯುಎಇ ಗಲ್ಫ್ ಮೆಡಿಕಲ್ ಯೂನಿವರ್ಸಿಟಿ ಡಾ. ಎಡ್ಮಂಡ್ ಫೆರ್ನಾಂಡಿಸ್ ಅವರನ್ನು ಕಾಲೇಜ್ ಆಫ್ ಮೆಡಿಸಿನ್ನಲ್ಲಿ ಸಹ ಉಪನ್ಯಾಸಕರಾಗಿ ನೇಮಕ ಮಾಡಿದೆ. ಸಿಎಚ್ಡಿ ಗ್ರೂಪ್ನ ಸ್ಥಾಪಕರು ಮತ್ತು ಸಿಇಒ ಹಾಗೂ ಯೆನೆಪೋಯ (ವಿಶ್ವವಿದ್ಯಾಲಯ ಎಂದು ಪರಿಗಣಿಸಲಾಗಿದೆ) ಆರೋಗ್ಯ ಇಲ... ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ; ತಪ್ಪಿದ ಭಾರೀ ದುರಂತ ಮಂಗಳೂರು(reporterkarnataka.com): ಮಂಗಳೂರು- ಮೂಡಬಿದಿರೆ ರಾಷ್ಟ್ರೀಯ ಹೆದ್ದಾರಿಯ ಎಡಪದವು ಪೇಟೆಯಲ್ಲಿ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಅಂಗಡಿಗೆ ಗುದ್ದಿ ಬಳಿಕ ಸರಣಿ ಅಪಘಾತ ನಡೆಸಿದ ಘಟನೆ ನಡೆದಿದೆ. ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಅಂಗಡಿ ಗುದ್ದಿದೆ.... ಮೀಸಲು ಅರಣ್ಯ ಪ್ರದೇಶದಲ್ಲಿ ಹುಲಿ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಸೆರೆ; ಇನ್ನಷ್ಟು ಬಂಧನ ಸಾಧ್ಯತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ತತ್ಕೊಳ ಮೀಸಲು ಅರಣ್ಯ ಪ್ರದೇಶದಲ್ಲಿ ಹುಲಿಯೊಂದನ್ನು ಹತ್ಯೆ ಮಾಡಿರುವ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಮೂಡಿಗೆರೆ ತಾಲ್ಲೂಕು ತಳವಾರ ಗ್ರಾಮದ ದೀಕ್ಷಿತ್ (31) ಮತ್ತು ಕಳಸ ತಾಲ್ಲೂಕು ಮರಸಣ... ಸಾಲದ ಶೂಲಕ್ಕೆ ಬಲಿಯಾದ ಕಾಲೇಜು ಉಪನ್ಯಾಸಕ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣು? *ಬೆಳ್ಳಂ ಬೆಳಿಗ್ಗೆ ನಿರ್ಜನ ಪ್ರದೇಶದಲ್ಲಿ ಸಾವಿಗೆ ಶರಣಾಗಿರುವ ಉಪನ್ಯಾಸಕನ ಸಾವಿನ ಸುತ್ತ ಅನುಮಾನದ ಹುತ್ತ* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಸಾವಿರಾರು ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡಿ ದಾರಿ ದೀಪವಾಗ ಬೇಕಿದ್ದ ಕಾಲೇಜು ಉಪನ್ಯಾಸಕ ಪೆಟ್ರೋಲ್ ಸುರಿದು... ದೂರ ಶಿಕ್ಷಣದ ಮೂಲಕ ಸಹಕಾರ ಉನ್ನತ ಡಿಪ್ಲೋಮಾ ತರಬೇತಿಗೆ ಅರ್ಜಿ ಆಹ್ವಾನ:: ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದಿಂದ ಎಚ್ ಡಿಸಿಎಂ ಕೋರ್ಸ್ ಮಂಗಳೂರು(reporterkarnataka.com):ಸಹಕಾರ ಕಾಯ್ದೆ ಮತ್ತು ನಿಯಮಗಳಲ್ಲಿ ಸಹಕಾರ ಸಂಘಗಳ ಹಾಗೂ ಸಹಕಾರಿ ಬ್ಯಾಂಕ್ಗಳ ನೇಮಕಾತಿ ಮತ್ತು ಒಬ್ಬ ನೌಕರನ ಯಾವುದೇ ಉನ್ನತ ಹುದ್ದೆಗೆ ಪದೋನ್ನತಿ ನೀಡುವಾಗ ಅರ್ಹತೆಯಲ್ಲಿ ಹಾಗೂ ನಗರ ಸಹಕಾರ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರು ಮತ್ತು ಪೂರ್ಣಾವಧಿ ನಿರ್ದೇಶಕರ ಹುದ್... ಬೈಕ್ ಡಿಕ್ಕಿ ಹೊಡೆದು ರಸ್ತೆಗೆಸೆಯಲ್ಪಟ್ಟ ಪಾದಚಾರಿ ಮೇಲೆ ಹರಿದ ಟ್ಯಾಂಕರ್ : ಉತ್ತರ ಪ್ರದೇಶದ ನಿವಾಸಿ ಸ್ಥಳದಲ್ಲೇ ಸಾವು ಮಂಗಳೂರು(reporterkarnataka.com): ನಗರದ ಕೋಡಿಕಲ್ ಸಮೀಪ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಎಸೆಯಲ್ಪಟ್ಟ ವ್ಯಕ್ತಿಯ ಮೇಲೆ ಟ್ಯಾಂಕರ್ ಹರಿದು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಉತ್ತರ ಪ್ರದೇಶ ಮೂಲದ ಯಾದವ್ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಯಾದವ್ ಅವರು ಕೋಡಿಕಲ್ ಸಮೀಪದ ರಸ್ತೆಯಲ್ಲಿ ... ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್ ಬೆಂಬಲಿಸಿ: ರಾಹುಲ್ ಗಾಂಧಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ಮತ್ತು ಇನ್ನೊಂದು ಕಡೆ "ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಹಾಳು ಮಾಡಲು" ಬಿಜೆಪಿ ... ರಸ್ತೆ, ಕರೆಂಟ್ ಸಹಿತ ಮೂಲ ಸೌಕರ್ಯ ಏನೂ ಇಲ್ಲ: ತೀರ್ಥಹಳ್ಳಿಯ ಬಿದರಗೋಡು ಗ್ರಾಪಂ ವ್ಯಾಪ್ತಿಯಲ್ಲಿ ಚುನಾವಣೆ ಬಹಿಷ್ಕಾರ ಶಶಿ ಬೆತ್ತದಕೊಳಲು ಶಿವಮೊಗ್ಗ info.reporterkarnataka@gmail.com ಮೂಲ ಸೌಕರ್ಯ ವಂಚಿತ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಿದರಗೋಡು ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರು ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ. ಬಿದರಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಗುಂಬೆ ಹ... 1 2 3 … 1185 Next Page » ಜಾಹೀರಾತು