ಪಾದುವಾ ಕಾಲೇಜಿನ ಎನ್ನೆಸ್ಸೆಸ್ ನಿಂದ ‘ಮಾನಸಿಕ ಆರೋಗ್ಯಕ್ಕಾಗಿ ಮನೋಲ್ಲಾಸದ ಚಟುವಟಿಕೆ’ ಕಾರ್ಯಕ್ರಮ ಮಂಗಳೂರು(reporterkarnataka news): ಪಾದುವ ಕಾಲೇಜ್ ಆಫ್ ಕಾಮರ್ಸ್ ಆಂಡ್ ಮ್ಯಾನೇಜ್ಮೆಂಟ್ ನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ವಿದ್ಯಾರ್ಥಿಗಳಿಗಾಗಿ 'ಮಾನಸಿಕ ಆರೋಗ್ಯಕ್ಕಾಗಿ ಮನೋಲ್ಲಾಸದ ಚಟುವಟಿಕೆ' ಎಂಬ ಕಾರ್ಯಗಾರವು ಆನ್ಲೈನ್ ಮೂಲಕ ಜರುಗಿತು. ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಆಪ್ತ ... ಅಡ್ಡಗಲ್ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಅಕ್ಕರೆಯ ಆರೈಕೆ: ಇಲ್ಲಿನ ವೈದ್ಯಾಧಿಕಾರಿ ಅಂದ್ರೆ ಗ್ರಾಮಸ್ಥರಿಗೆ ಬಲು ಇಷ್ಟ! ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ info.reporterkarnataka@gmail.com ಗ್ರಾಮೀಣ ಪ್ರದೇಶದ ಜನರು ಆಸ್ಪತ್ರೆ ಎಂದರೆ ಮಾರು ದೂರ ಅರಿಯುತ್ತಾರೆ. ಇದು ಆಪರೇಶನ್ ಮಾಡುವ, ಇಂಜೆಕ್ಷನ್ ಕೊಡುವ ಸ್ಥಳ ಎಂದು ಭಯಪಟ್ಟು ಕೊಳ್ಳುತ್ತಾರೆ. ಇಂತಹ ಸನ್ನಿವೇಶದಲ್ಲಿ ರಾಯಲ್ಪಾಡು ಹೋಬಳಿಯ ಅಡ್ಡಗಲ್ ಪ್ರಾಥಮಿಕ ಆ... ಕೊರೊನಾದಿಂದ ತತ್ತರಿಸಿರುವ ದೇಶದ ಆರ್ಥಿಕ ಪುನಶ್ಚೇತನಕ್ಕೆ ಕರೆನ್ಸಿ ಮುದ್ರಣ ಅಗತ್ಯ ಎಂದ ಬ್ಯಾಂಕರ್ ಉದಯ್ ಕೋಟಕ್ ನವದೆಹಲಿ(reporterkarnataka news) ಕೋವಿಡ್ ಸಾಂಕ್ರಾಮಿಕದಿಂದಾಗಿ ನಲುಗಿರುವ ದೇಶದ ಆರ್ಥಿಕತೆಗೆ ಪುನಶ್ಚೇತನ ನೀಡುವ ಉದ್ದೇಶದಿಂದ ಭಾರತ ಕರೆನ್ಸಿ ನೋಟುಗಳನ್ನು ಮುದ್ರಿಸುವ ಅಗತ್ಯವಿದೆ. ಆರ್ಬಿಐನ ಬೆಂಬಲದೊಂದಿಗೆ ವಿತ್ತೀಯ ವಿಸ್ತರಣೆ ಅಥವಾ ಹಣ ಮುದ್ರಿಸುವ ಅಗತ್ಯವಿದೆ. ಈಗ ಆ ಕ್ರಮ ಕೈಗೊಳ್ಳದಿದ್ದರ... ಜವಳಗೇರಾ ಸಾರ್ವಜನಿಕ ಆಸ್ಪತ್ರೆಗೆ ಸಿಂಧನೂರು ಶಾಸಕರು ಭೇಟಿ: ಶುಚಿತ್ವ ಕಾಪಾಡಲು ವೈದ್ಯಾಧಿಕಾರಿಗೆ ಸೂಚನೆ ಸಿಂಧನೂರು(reporterkarnataka news); ಜವಳಗೇರಾ ಸಾರ್ವಜನಿಕ ಆಸ್ಪತ್ರೆಗೆ ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ್ರು ಇಂದು ಭೇಟಿ ನೀಡಿ ಪರಿಶೀಲಿಸಿದರು. ಆಸ್ಪತ್ರೆಯಲ್ಲಿ ಶುಚಿತ್ವ ಕಾಪಾಡುವಂತೆ ವೈದ್ಯಾಧಿಕಾರಿಗೆ ಸೂಚಿಸಿದರು. ಇದೇ ಸಂದರ್ಭದಲ್ಲಿ ನಾಡಗೌಡ ಫೌಂಡೇಶನ್(ರಿ)ನಿಂದ ನಿರ್ಮಾಣವಾಗಲಿರುವ ಕೋ... ಬೆಳ್ಮಣ್: ರೇಶನ್ ನಲ್ಲಿ ಕಲಬೆರಕೆಯ ಅಕ್ಕಿ ವಿತರಣೆ; ತನಿಖೆಗೆ ಪಡಿತರ ಚೀಟಿ ಸಂಘದ ರಾಜ್ಯಾಧ್ಯಕ್ಷ ಆಗ್ರಹ ಡಿ.ಆರ್ .ಜಗದೀಶ್ ದೇವಲಾಪುರ ನಾಗಮಂಗಲ info.reporterkarnataka@gmail.com ರಾಜ್ಯದ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮ ವ್ಯಾಪ್ತಿಯಲ್ಲಿ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಸೇರಿಸಿ ವಿತರಿಸಿದ್ದು, ತಕ್ಷಣ ಉತ್ತಮ ಅಕ್ಕಿ ನೀಡಬೇಕು ಹಾಗೂ ಈ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ... ಎಪಿಎಂಸಿ ಹಮಾಲಿಗಳಿಗೆ ಕೋವಿಡ್ ಲಸಿಕೆ: ಶಾಸಕ ವೆಂಕಟ್ರಾವ್ ನಾಡಗೌಡ ನೇತೃತ್ವದಲ್ಲಿ ಸಭೆ ಸಿಂಧನೂರು(reporterkarnataka news): ಎಪಿಎಂಸಿ ಕರ್ತವ್ಯ ನಿರ್ವಹಿಸುತ್ತಿರುವ ಹಮಾಲಿ ಗಳಿಗೆ ಲಸಿಕೆ ನೀಡುವ ಕುರಿತು ಎಪಿಎಂಸಿ ಕಚೇರಿಯಲ್ಲಿ ಶಾಸಕ ವೆಂಕಟ್ರಾವ್ ನಾಡಗೌಡ ನೇತೃತ್ವದಲ್ಲಿ ಸಭೆ ನಡೆಸಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಎಪಿಎಂಸಿ ಯ ವರ್ತಕರ ಸಂಘದ ಅಧ್ಯಕ್ಷರು ಕಾರ್ಯದರ್ಶಿಗಳು ಮತ್ತು ಎ... ನಿರ್ಭಯ ಮಾದರಿ ಗ್ಯಾಂಗ್ ರೇಪ್ಗೆ ಸಾಕ್ಷಿಯಾದ ಬೆಂಗಳೂರು : ಯುವತಿಯ ಗುಪ್ತಾಂಗಕ್ಕೆ ಬಾಟಲಿ ತುರುಕಿ ವಿಕೃತಿ ಮೆರೆದ ಕಾಮುಕರು ಬೆಂಗಳೂರು (Reporter Karnataka News) ಯುವತಿಯೊಬ್ಬಳ ಮೇಲೆ ಸಾಮೂಹಿಕವಾಗಿ ಪೈಶಾಚಿಕ ರೀತಿಯಲ್ಲಿ ಅತ್ಯಾಚಾರ ನಡೆಸಿ ವೀಡಿಯೋ ಮಾಡಿ ಹರಿಯ ಬಿಟ್ಟು ವಿಕೃತಿ ಮೆರೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ತಾವು ಮಾಡಿದ ಹೇಯ ಕೃತ್ಯವನ್ನು ತಾವೇ ಜಾಲತಾಣಗಳಿಗೆ ಹರಿಬಿಟ್ಟ ಮೇಲಷ್ಟೇ ಈ ಗ್ಯಾಂಗ್ ರೇಪ್ ಪ್ರಕ... ಸಾಲ ಕಂತು ಮರು ಪಾವತಿಗೆ ಒತ್ತಡ ಹೇರಿದರೆ ಕ್ರಮ: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ, ನೋಡೆಲ್ ಅಧಿಕಾರಿಗಳ ನೇಮಕ ಮಂಗಳೂರು(reporterkarnataka news) : ಕೊರೊನಾ ಲಾಕ್ ಡೌನ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಹಲವಾರು ಮಂದಿ ಉದ್ಯೋಗವಿಲ್ಲದೆ ಮನೆಯಲ್ಲೇ ಉಳಿದುಕೊಂಡಿದ್ದಾರೆ. ಹೀಗಿರುವಾಗ ಫೈನಾನ್ಸ್, ಮೈಕ್ರೋ ಫೈನಾನ್ಸ್, ಹಣಕಾಸು ಸಂಸ್ಥೆಗಳು ಸಾಲ ಮರುಪಾವತಿಗೆ ಒತ್ತಡ ಹೇರುವಂತಿಲ್ಲ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ... ಕೋವಿಡ್ ಕೇರ್ ಸೆಂಟರ್ ಗೆ ಮಸ್ಕಿ ನೂತನ ಶಾಸಕ ತುರುವಿಹಾಳ ಭೇಟಿ: ಊಟ, ನೀರಿನ ವ್ಯವಸ್ಥೆ ಸರಿಯಿಲ್ಲ ಎಂದ ಸೋಂಕಿತರು ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ಮುದುಗಲ್ ರಸ್ತೆ ಪಕ್ಕದಲ್ಲಿರುವ ಸರಕಾರಿ ಮುರಾರ್ಜಿ ವಸತಿ ಶಾಲೆಯಲ್ಲಿ ನಿರ್ಮಿಸಿದ ಕೋವಿಡ್ ಕೇರ್ ಸೆಂಟರ್ ಗೆ ನೂತನ ಶಾಸಕ ಬಸನಗೌಡ ತುರುವಿಹಾಳ ಭೇಟಿ ನೀಡಿ ಅವರ ಯೋಗಕ್ಷೇಮ ವಿಚಾರಿಸಿದರು. ಸೋಂಕಿತರಿಗ... ಕೆಂಪು ಕುಚಲಕ್ಕಿ ಬೇಡಿಕೆ: ದ.ಕ., ಉಡುಪಿ ಜಿಲ್ಲೆಗೆ ವಾರ್ಷಿಕ ಬೇಕು 12 ಲಕ್ಷ ಕ್ವಿಂಟಾಲ್ ; ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆಗೆ ನಿರ್ಧಾರ ಬೆಂಗಳೂರು(reporterkarnataka news) : ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಸಾರ್ವಜನಿಕ ಪಡಿತರ ವ್ಯವಸ್ಥೆಯಲ್ಲಿ ಕುಚಲಕ್ಕಿ ವಿತರಿಸಲು ಕೇಂದ್ರ ಸರಕಾರದಿಂದ ಅನುಮತಿ ಪಡೆಯಲು ಪ್ರಸ್ತಾಪನೆ ಸಲ್ಲಿಸುವ ಕುರಿತು ನಿರ್ಣಯ ಕೈಗೊಳ್ಳಲಾಯಿತು. ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ... « Previous Page 1 …1180 1181 1182 1183 1184 … 1207 Next Page » ಜಾಹೀರಾತು