ರಾಜ್ಯದಲ್ಲಿ ಲಾಕ್ ಡೌನ್ ಮತ್ತೆ ವಿಸ್ತರಣೆ?: ಬಡ ಕುಟುಂಬಗಳಿಗೆ ವಿಶೇಷ ಪ್ಯಾಕೇಜ್ ಶೀಘ್ರ ಘೋಷಣೆ ಬೆಂಗಳೂರು(reporterkarnataka news) : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೇ ತಿಂಗಳ ಅಂತ್ಯದವರೆಗೂ ಲಾಕ್ ಡೌನ್ ವಿಸ್ತರಿಸುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ಈ ಮಧ್ಯೆ ಸಂತ್ರಸ್ತ ಬಡ ಕುಟುಂಬಗಳಿಗೆ ಪ್ಯಾಕೇಜ್ ಘೋಷಿಸಲು ರಾಜ್ಯ ಸರಕಾರ ಯೋಜನೆ ರೂಪಿಸಿದೆ. ಕೊರೊನಾ... ಕೊರೊನಾ ರೋಗಿಗಳಲ್ಲಿ ಬ್ಯ್ಲಾಕ್ ಫಂಗಸ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೃಢಪಟ್ಟಿಲ್ಲ ಮಂಗಳೂರು (reporterkarnataka news): ರಾಜ್ಯದಲ್ಲಿ ಕೊರೊನಾ ಪೀಡಿತರಲ್ಲಿ ಬ್ಯ್ಲಾಕ್ ಫಂಗಸ್ ಕಾಣಿಸಿಕೊಳ್ಳುತ್ತಿದೆ ಎನ್ನಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ತೆಯಾದ ಎರಡು ಪ್ರಕರಣಗಳು ಇನ್ನೂ ದೃಢಪಟ್ಟಿಲ್ಲ ಎಂದು ತಿಳಿದು ಬಂದಿದೆ. ಜಿಲ್ಲೆಯಲ್ಲಿ ಕೊರೊನಾಪೀಡಿತ ಇಬ್ಬರು ವ್ಯಕ್ತಿಗಳಲ್ಲಿ ಭ... ಏರ್ ಲಿಫ್ಟ್ : 40 ತಾಸಿನ ಬಳಿಕ ಸಮುದ್ರದಲ್ಲಿ ಸಿಲುಕಿಕೊಂಡಿದ್ದ ಟಗ್ ಸಿಬ್ಬಂದಿಗಳ ರಕ್ಷಣೆ ಮಂಗಳೂರು(reporterkarnataka news):ಕಾಪು ಲೈಟ್ ಹೌಸ್ ನಿಂದ ಸುಮಾರು 5 ನಾಟಿಕಲ್ ದೂರದಲ್ಲಿ ಸಮುದ್ರದ ಮಧ್ಯೆ ಬಂಡೆಗಳ ನಡುವೆ ಸಿಲುಕಿಕೊಂಡಿದ್ದ ಕೋರಮಂಡಲ ಸಪೋರ್ಟರ್-9 ಎಂಬ ಹೆಸರಿನ ನೌಕೆಯಲ್ಲಿದ್ದ ಎಲ್ಲ 9 ಮಂದಿ ಸಿಬ್ಬಂದಿಗಳನ್ನು ಏರ್ ಲಿಫ್ಟ್ ಮೂಲಕ ಬಚಾವ್ ಮಾಡಲಾಗಿದೆ. ಇದರೊಂದಿಗೆ 40 ತಾಸಿಗೂ ಅಧಿಕ... ಏರ್ ಲಿಫ್ಟ್ : 40 ತಾಸಿನ ಬಳಿಕ ಸಮುದ್ರದಲ್ಲಿ ಸಿಲುಕಿಕೊಂಡಿದ್ದ ಟಗ್ ಸಿಬ್ಬಂದಿಗಳ ರಕ್ಷಣೆ ಮಂಗಳೂರು(reporterkarnataka news): ಕಾಪು ಲೈಟ್ ಹೌಸ್ ನಿಂದ ಸುಮಾರು 5 ನಾಟಿಕಲ್ ದೂರದಲ್ಲಿ ಸಮುದ್ರದ ಮಧ್ಯೆ ಬಂಡೆಗಳ ನಡುವೆ ಸಿಲುಕಿಕೊಂಡಿದ್ದ ಕೋರಮಂಡಲ ಸಪೋರ್ಟರ್-9 ಎಂಬ ಹೆಸರಿನ ನೌಕೆಯಲ್ಲಿದ್ದ ಎಲ್ಲ 9 ಮಂದಿ ಸಿಬ್ಬಂದಿಗಳನ್ನು ಏರ್ ಲಿಫ್ಟ್ ಮೂಲಕ ಬಚಾವ್ ಮಾಡಲಾಗಿದೆ. ಇದರೊಂದಿಗೆ 40 ತಾಸಿಗೂ ... ವೈರಲ್ ಮದುವೆ ಪ್ರಕರಣಕ್ಕೆ ಟ್ವಿಸ್ಟ್ : ಇಬ್ಬರೂ ಸೋದರಿಯರ ಮುದ್ದಿನ ಗಂಡನಾಗಲು ಹೊರಟವನಿಗೆ ಬಿತ್ತು ಕೇಸ್ ಕೋಲಾರ(Reporter Karnataka News) ಅಕ್ಕ ತಂಗಿ ಇಬ್ಬರನ್ನೂ ಮದುವೆಯಾದ ಯುವಕನೊಬ್ಬನ ಫೋಟೊ ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇಬ್ಬರು ಹೆಂಡತಿಯರ ಮುದ್ದಿನ ಗಂಡನಾಗಿ ವೈರಲ್ ಆಗಿದ್ದ ಯುವಕನ ಪರಿಣಯ ಪ್ರಸಂಗಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮದುವೆಯಾದ ಸಹೋದರಿ... ಚಂಡಮಾರುತ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 108 ಮನೆಗಳಿಗೆ ಹಾನಿ: 380 ಜನರ ಸ್ಥಳಾಂತರ ಮಂಗಳೂರು(reporterkarnataka news): ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಉಂಟಾದ ಪರಿಣಾಮ ರಾಜ್ಯದ ಬಹುತೇಕ ಕಡೆ ಕಳೆದೆರಡು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 108 ಮನೆಗಳು ಹಾನಿಗೀಡಾಗಿದ್ದು, 14 ಮನೆಗಳು ಸಂಪೂರ್ಣ ಕುಸಿದು ಬಿದ್ದಿದೆ. ಕಳೆದ 24 ಗಂಟೆಗಳಲ್ಲಿ ಜಿಲ್ಲೆ... ಸಮುದ್ರದಲ್ಲಿ ಸಿಲುಕಿರುವ ತೈಲ ಇಳಿಸಲು ನೆರವಾಗುವ ಟಗ್ ಸಿಬ್ಬಂದಿಗಳು: ರಕ್ಷಣೆಗೆ ಮೊರೆ ಮಂಗಳೂರು(reporterkarnataka news): ಎನ್ಎಂಪಿಟಿ ಬಳಿ ಸಮುದ್ರದಲ್ಲಿ ತೈಲ ಇಳಿಸಲು ನೆರವಾಗುವ ಟಗ್ ಶನಿವಾರ ಬಿರುಗಾಳಿಗೆ ಸಿಲುಕಿದ್ದು, ಟಗ್ ನಲ್ಲಿದ್ದ 9 ಮಂದಿ ಪೈಕಿ ಇಬ್ಬರು ಈಜಿ ದಡ ಸೇರಿದ್ದಾರೆ. ಉಳಿದ 7 ಮಂದಿ ಜೀವ ರಕ್ಷಣೆಗೆ ಮೊರೆ ಹೋಗಿದ್ದಾರೆ. ಸಮುದ್ರದಲ್ಲಿ ಅಪಾಯದಲ್ಲಿ ಸಿಲುಕಿರು... ಶಾಸಕರು, ಸಂಸದರು ಹಾಗೂ ಅವರ ಪರಿವಾರಕ್ಕೆ ಲಸಿಕೆ ಹಾಕಿ ಆಗಿದೆ: ಜನಸಾಮಾನ್ಯರಿಗೆ ಮಾತ್ರ ಇಲ್ಲ! ಅಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ಒಂದು ಕಡೆ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದ್ದರೆ, ಇನ್ನೊಂದು ಕಡೆ ಜೀವರಕ್ಷಕ ಎಂದೇ ಪರಿಗಣಿಸಲಾದ ಕೊರೊನಾ ಲಸಿಕೆ ಸಿಗುತ್ತಿಲ್ಲ. ಈ ಕುರಿತು ಕೇಳಿದರೆ ಮಂತ್ರಿ-ಮಾಗಧರು ತಲೆಬುಡ ಇಲ್ಲದ ಉತ್ತರ ನೀಡುತ್ತಿದ್ದಾರೆ. ವಿಶೇಷವ... ಮೃತ್ಯು ಮುಟ್ಟದ ಮುನ್ನ.. ಡಾ. ಸುಬ್ರಹ್ಮಣ್ಯ ಸಿ ಕುಂದೂರು subramanyac1@gmail.com ReporterKarnataka.com ಹುಟ್ಟು ಮತ್ತು ಸಾವು ಲೋಕದ ಕಾಲಚಕ್ರದಲ್ಲಿ ಸತ್ಯತೆಯಾಗಿ ಕಾಣಿಸಿದರೂ ಮನುಷ್ಯ ಮಾತ್ರ ಸಾವನ್ನು ಸಾಂಸ್ಕೃತಿಕ ಚೌಕಟ್ಟಿನಲ್ಲಿಟ್ಟು ಅದಕ್ಕೊಂದು ಆಚರಣೆ, ನಂಬಿಕೆ, ಸಂಸ್ಕಾರದಂತಹ ಅಂಗಿಯನ್ನು ತೊಡಿಸಿ ಸಾಮಾಜಿಕ ಮೌ... 1.7 ಕೋಟಿ ವೆಚ್ಚದಲ್ಲಿ ನೂತನ ಮಂಗಳೂರು ರಥ ನಿರ್ಮಾಣ ಚಿತ್ರ : ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka news) : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಇತಿಹಾಸ ಪ್ರಸಿದ್ಧ ಮಂಗಳೂರು ರಥಕ್ಕೆ 200 ವರ್ಷ ಆಗಿದ್ದು , ಇದೀಗ ನೂತನವಾಗಿ ಬ್ರಹ್ಮ ರಥ ನಿರ್ಮಾಣವಾಗಲಿದೆ. ಸುಮಾರು 1.7 ಕೋಟಿ ವೆಚ್ಚದಲ್ಲ... « Previous Page 1 …1183 1184 1185 1186 1187 … 1196 Next Page » ಜಾಹೀರಾತು