ರಾಜ್ಯ ಸರಕಾರದಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಾಣ: ಶಾಸಕ ಕಾಮತ್ ಮಂಗಳೂರು(reporterkarnataka news): ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ 1.37 ಕೋಟಿ ವೆಚ್ಚದಲ್ಲಿ ವಿಎಸ್ಎ ತಂತ್ರಜ್ಞಾನವುಳ್ಳ 500 ಎಲ್.ಪಿ.ಎಂ ಸಾಮರ್ಥ್ಯದ ಆನ್ ಸೈಟ್ ಆಕ್ಸಿಜನ್ ಜನರೇಟರ್ ಯುನಿಟ್ ನಿರ್ಮಾಣ ಕಾಮಗಾರಿ ನಾಳೆಯಿಂ... ವದಂತಿಗಳಿಗೆ ಕಿವಿಗೊಡಬೇಡಿ, ಪ್ರತಿಯೊಬ್ಬರಿಗೂ ಲಸಿಕೆ ನೀಡುತ್ತೇವೆ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka news): ಪ್ರತಿಯೊಬ್ಬರಿಗೂ ಕೂಡ ಲಸಿಕೆ ನೀಡುವ ಜವಾಬ್ದಾರಿ ಸರಕಾರದ, ಜಿಲ್ಲಾಡಳಿತದ ಮೇಲಿದೆ. ವದಂತಿಗಳಿಗೆ ಕಿವಿಗೊಡಬೇಡಿ ಹಂತ ಹಂತವಾಗಿ ಎಲ್ಲರಿಗೂ ಲಸಿಕೆ ನೀಡುತ್ತೇವೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ. ಪ್ರಥಮ ಹಂತದ ಕೋವಿಶೀಲ್ಡ್ ಲಸಿಕೆ ಪಡೆದವ... ಮಾಸ್ಕ್ ಪ್ರಕರಣ: ಮಂಗಳೂರಿನ ಪ್ರಸಿದ್ಧ ವೈದ್ಯ ಡಾ. ಶ್ರೀನಿವಾಸ ಕಕ್ಕಿಲ್ಲಾಯರಿಗೆ ನೋಟಿಸ್ ಮಂಗಳೂರು(reporterkarnataka news): ನಗರದ ಖ್ಯಾತ ವೈದ್ಯ, ಕೊರೊನಾ ಬಗ್ಗೆ ನಿಖರ ಹಾಗೂ ಸ್ಪಷ್ಟವಾಗಿ ವಿಶ್ಲೇಷಿಸಬಲ್ಲ ವೈರಲಾಜಿಸ್ಟ್ ಡಾ. ಶ್ರೀನಿವಾಸ ಕಕ್ಕಿಲ್ಲಾಯ ವಿರುದ್ಧ ದೂರ ದಾಖಲಾಗಿದೆ. ಸೂಪರ್ ಮಾರ್ಕೆಟ್ ನಲ್ಲಿ ಮಾಸ್ಕ್ ಧರಿಸಿಲ್ಲ ಎಂಬ ಕಾರಣಕ್ಕೆ ಡಾ. ಕಕ್ಕಿಲ್ಲಾಯ ವಿರುದ್ಧ ದೂರು ನೀಡಲಾಗಿತ್ತ... ಕೊರೊನಾ ಸಂಕಷ್ಟ: ನೊಂದ ಬಡ ಕುಟುಂಬಗಳ ಜತೆ ನಿಂತ ಮಸ್ಕಿಯ ಅಭಿನಂದನ್ ಸಂಸ್ಥೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ಪಟ್ಟಣದಲ್ಲಿ ಕೊರೊನಾ 2ನೇ ಅಲೆಯ ಕಾರಣದಿಂದಾಗಿ ಮಾಡಲಾಗಿರುವ ಲಾಕ್ ಡೌನ್ ನಿಂದಾಗಿ ತೊಂದರೆಗೀಡಾದ ಕಡು ಬಡ ಕುಟುಂಬಗಳಿಗೆ ನೆರವಾಗಲು ಅಭಿನಂದನ್ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ಅಭಿಯಾನವನ್ನ... ಕೊರೊನಾ ಅರ್ಭಟ: 1250 ಕೋಟಿ ರೂ.ಗಳ ಪ್ಯಾಕೇಜ್ ಘೋಷಣೆ; 3 ತಿಂಗಳು ಸಾಲ ಕಂತು ವಿನಾಯಿತಿ ಬೆಂಗಳೂರು(reporterkarnataka news): ರಾಜ್ಯದಲ್ಲಿ ಕೊರೊನಾ ವೈರಸ್ ಆರ್ಭಟದ ಹಿನ್ನೆಲೆಯಲ್ಲಿ ಜನರ ಅನುಕೂಲಕ್ಕಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 1250 ಕೋಟಿ ರೂ.ಗಳ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಸಂಪುಟದ ಸದಸ್ಯರು ಹಾಗೂ ಅಧಿಕಾರಿಗಳ ಜತೆಗೆ ಸಭೆ ನಡೆಸಿದ ಬಳಿಕ ಯಡಿಯೂರಪ್ಪ ಅವರು ... ರಾಯಚೂರು: 19ರಿಂದ 22ರವರೆಗೆ ಮತ್ತೆ ಲಾಕ್ ಡೌನ್ ವಿಸ್ತರಣೆ; ಜಿಲ್ಲಾಧಿಕಾರಿ ಆದೇಶ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಳ್ಳಿಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಪ್ರಧಾನಿ ನಿರ್ದೇಶನ ನೀಡಿರುವ ಕಾರಣ ಮ... ಕೊರೊನಾ ವಾರಿರ್ಯರ್ಸ್ ತಾರತಮ್ಯ ಬೇಡಃ ರಮಾನಾಥ ರೈ ಮಂಗಳೂರು(reporterkaranatakanews): ಶಿಕ್ಷಕರು, ಪಂಚಾಯತ್ ಪಿಡಿಓ, ಕಾರ್ಮಿಕ ಇಲಾಖೆಯ ಸಿಬಬಂದಿಯನ್ನು ಕೊರೊನಾ ವಾರಿಯರ್ಸ್ ಪಟ್ಟಿಯಿಂದ ಹೊರಗಿಟ್ಟಿರುವುದು ಸರಿಯಲ್ಲ. ಕೊರೊನಾ ನಿಯಂತ್ರಣ ಕಾರ್ಯದಲ್ಲಿ ದುಡಿಯುತ್ತಿರುವ ಎಲ್ಲರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ಸರಕಾರದ ಎಲ್ಲ ವಿಶೇಷ ಸೌಲಭ್ಯ ನೀ... ಶಿರೂರು ಮಠಕ್ಕೆ ನೂತನ ಯತಿಗಳ ನೇಮಕ : ವಿಶ್ವ ಹಿಂದೂ ಪರಿಷತ್ ಸ್ವಾಗತ ಮಂಗಳೂರು(reporterkarnataka news) :ಇತ್ತೀಚೆಗೆ ಉಡುಪಿ ಶಿರೂರು ಮಠಕ್ಕೆ ಉತ್ತರಾಕಾರಿಯಾಗಿ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರನ್ನು ನಿಯುಕ್ತಿಗೊಳಿಸಿರುವುದು ಸಮಾಜಕ್ಕೆ ಸಂತಸ ತಂದಿದ್ದು, ಉಡುಪಿ ಅಷ್ಟಮಠಗಳು ಉತ್ತರಾಕಾರಿಗಳ ಆಯ್ಕೆಯಲ್ಲಿ ಯೋಗ್ಯ ಮಾನದಂಡಗಳನ್ನು ರೂಪಿಸುವ ಮೂಲಕ ಮಾದರಿಯಾಗಿರುವುದು ... ವೆನ್ ಲಾಕ್ ಆಸ್ಪತ್ರೆಗೆ 6 ಓಕ್ಸಿಜೆನ್ ಕಾನ್ಸನ್ಟ್ರೇಟರ್ಸ್ ಒದಗಿಸಿದ ಮಂಗಳೂರಿನ ಸೇವ್ ಲೈಫ್ ಟ್ರಸ್ಟ್ ಗೆ ಪ್ರಶಂಸನಾ ಪತ್ರ ಮಂಗಳೂರು(reporterkarnataka news) : ಕೊರೊನಾ ಎರಡನೇ ಅಲೆಯ ಕಷ್ಟಕಾಲದಲ್ಲಿ ಜಿಲ್ಲಾ ವೆನಲಾಕ್ ಆಸ್ಪತ್ರೆಗೆ 6 ಓಕ್ಸಿಜೆನ್ ಕಾನ್ಸನ್ಟ್ರೇಟರ್ಸ್ ಳನ್ನು ಒದಗಿಸಿದ ನಗರದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಗೆ ವೆನ್ ಲಾಕ್ ಆಸ್ಪತ್ರೆ ವತಿಯಿಂದ ಪ್ರಶಂಸನಾ ಪತ್ರ ನೀಡಲಾಗಿದೆ. ಟ್ರಸ್ಟ್ ನ ಅಧ್ಯ... ನಾಗರಹೊಳೆಯಲ್ಲಿ ಕಳ್ಳಬೇಟೆ: ಇಬ್ಬರ ಬಂಧನ, 4 ಮಂದಿ ಪರಾರಿ, ಸತ್ತ ಜಿಂಕೆ ಮರಿ ವಶಕ್ಕೆ, ಪೊನ್ನಂಪೇಟೆ(reporterkarnataka news): ನಾಗರಹೊಳೆ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ಕಳ್ಳಬೇಟೆಗೆ ತೆರಳಿದ ದುಷ್ಕರ್ಮಿಗಳು ಜಿಂಕೆಗಳಿಗೆ ಹಾರಿಸಿದ ಗುಂಡಿನ ಶಬ್ದಕ್ಕೆ ಎಚ್ಚೆತ್ತ ಅರಣ್ಯ ಇಲಾಖೆಯ ಸಿಬ್ಬಂದಿಗಳು ಇಬ್ಬರನ್ನು ಬಂಧಿಸಿದ್ದಾರೆ. ಪೊನ್ನಂಪೇಟೆ ತಾಲೂಕಿನ ಬಿರುನಾಣಿ ಬಾಡಗರಕೇರಿ ಗ್ರಾಮದ 6 ಮಂದ... « Previous Page 1 …1192 1193 1194 1195 1196 … 1207 Next Page » ಜಾಹೀರಾತು