ಆತ್ಮಶಕ್ತಿ ಮಾಡೂರು ಶಾಖೆಯಲ್ಲಿ 65ನೇ ಉಚಿತ ವೈದ್ಯಕೀಯ ಹಾಗೂ ನೇತ್ರ ತಪಾಸಣಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಾಡೂರು ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಮಾಡೂರು ಶ್ರೀ ಶಿರಡಿ ಸಾಯಿಬಾಬಾ ಮಂದಿರದ ಜಂಟಿ ಸಹಯೋಗದೊಂದಿಗೆ ಮಾತೃಶ್ರೀ ಕಾಂಪ್ಲೆಕ್ಸ್ ನಲ್ಲಿರುವ ಮಾಡೂರು ಶಾಖೆಯ ಆವರಣದಲ್ಲಿ ಸಂಘದ ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಚೇರಿಯಲ್ಲಿ ಹಿರಿಯ ನ್ಯಾಯವಾದಿ ಪಿ.ಪಿ. ಹೆಗ್ಡೆ ಅವರಿಗೆ ಸನ್ಮಾನ ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಚೇರಿಯಲ್ಲಿ ಹಿರಿಯ ನ್ಯಾಯವಾದಿ ಪಿ.ಪಿ ಹೆಗ್ಡೆಯವರಿಗೆ ಸನ್ಮಾನ ಕಾರ್ಯಕ್ರಮವು ಸಂಘದ ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ರಾಜ್ಯದ ಎಲ್ಲಾ ಸಹಕಾರಿ ಸಂಘಗಳ ಪರವಾಗಿ ಉಚ್... ಕಡಲನಗರಿಯಲ್ಲಿ ಪ್ರಧಾನಿ ರೋಡ್ ಶೋ: ಜನರ ಹರ್ಷೋದ್ಘಾರ ನಡುವೆ ಕೈಬೀಸುತ್ತಾ 2 ಕಿಮೀ ಸಾಗಿದ ಮೋದಿ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಅವರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಗರದಲ್ಲಿ ಭಾನುವಾರ ರೋಡ್ ಶೋ ನಡೆಸಿದರು. ... ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ ಸೆಳೆದ ರೋಡ್ ಶೋ, ಬಿರುಸಿನ ಪ್ರಚಾರ ಮಂಗಳೂರು(reporterkarnataka.com): ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಪರವಾಗಿ ಉಳ್ಳಾಲ ವಿಧಾನಸಭಾ ಕ್ಷೇತ್ರದ ವಿವಿದೆಡೆ ಪ್ರಚಾರ ಕಾರ್ಯ ನಡೆಯಿತು. ಪದ್ಮರಾಜ್ ಆರ್. ಪೂಜಾರಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮನೆ, ಅಂಗಡಿಗಳಿಗೆ ತೆರಳಿ, ಮತ ಯಾಚನೆ ನಡೆಸಿದರು. ... ಮಂಗಳೂರು: ಕೆಲವೇ ತಾಸುಗಳಲ್ಲಿ ನಡೆಯಲಿರುವ ಪ್ರಧಾನಿ ರೋಡ್ ಶೋಗೆ ಅಂತಿಮ ಸಿದ್ದತೆ ಪೂರ್ಣ; ಕಡಲನಗರಿಯತ್ತ ಕೇಸರಿ ಪಡೆ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟ ಅವರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಗರದಲ್ಲಿ ಕೆಲವೇ ತಾಸುಗಳಲ್ಲಿ ನಡೆಸಲಿರುವ ರೋಡ್ ಶೋಗೆ ಅಂತಿಮ ಸಿದ್ಧತೆ ನಡೆದಿದ್ದು, ಕೇಸರಿ ಪಡೆ... ‘ಉತ್ತರ ಕೊಡಿ ಮೋದಿ’: ಮಂಗಳೂರಿನಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ ಮಂಗಳೂರು(reporterkarnataka.com):ರಾಜ್ಯಕ್ಕೆ ನೀಡಬೇಕಾದ ತೆರಿಗೆಯಲ್ಲಿ ವಂಚನೆ, ಜಿ.ಎಸ್.ಟಿಯಲ್ಲಿ ಮೋಸ, ಪ್ರವಾಹ ಮತ್ತು ಬರ ಪರಿಹಾರದ ಸಹಾಯನು ಧಾನವನ್ನು ನೀಡದೇ ವಂಚನೆ ಮಾಡಿ ಅನ್ಯಾಯ ಮಾಡಿರುವ ಕೇಂದ್ರ ಬಿಜೆಪಿ ಸರ್ಕಾರದ ನಿಲುವು ಖಂಡಿಸಿ ಹಾಗೂ ಪ್ರಧಾನಿ ಮೋದಿ ನಡೆಯನ್ನು ವಿರೋಧಿಸಿ ದ.ಕ. ಜಿಲ್ಲಾ ಕಾ... ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ ಸೋಲಿಸಿ’ ಜನ ಸಮಾವೇಶ ಮಂಗಳೂರು(reporterkarnataka.com):ಕಾಂಗ್ರೆಸ್ ಹೊರತು ಪಡಿಸಿದ "ಇಂಡಿಯಾ" ಕೂಟದ ಘಟಕ ಪಕ್ಷಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಮಿಕ, ರೈತ, ದಲಿತ, ಯುವಜನ, ಅಲ್ಪಸಂಖ್ಯಾತ ಸಂಘಟನೆಗಳು ಸೇರಿದಂತೆ ಸಮಾನ ಮನಸ್ಕ ಜನಪರ ಸಾಮಾಜಿಕ ಸಂಘಟನೆಗಳು ನಗರದ ಪುರಭವನದಲ್ಲಿ ಏಪ್ರಿಲ್ 15 ರಂದು "ಬಿಜೆಪಿ ಸೋಲಿಸಿ, ... ಯಾವುದೇ ಆಮಿಷಕ್ಕೊಳಗಾಗದೆ ಮತದಾನ ಮಾಡಿ: ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ರಾಹುಲ್ ಕಾಂಬಳೆ ಬಂಟ್ವಾಳ(reporterkarnataka.com): ಮತದಾನ ಪ್ರತಿಯೊಬ್ಬ ಮತದಾರರ ಹಕ್ಕು, ಗೌರವ ಮತ್ತು ಜವಾಬ್ದಾರಿ. ಮತದಾರರು ಯಾವುದೇ ಆಮಿಷಕ್ಕೊಳಗಾಗದೆ ಮತದಾನ ಮಾಡಬೇಕು.ಎಂದು ಬಂಟ್ವಾಳ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ರಾಹುಲ್ ಕಾಂಬಳೆ ಹೇಳಿದರು. ತಾಲೂಕು ಪಂಚಾಯತ್ ಬಂಟ್ವಾಳ, ತಾಲೂಕು ಸ್ವೀಪ್ ಸಮಿತಿ, ಕಂದಾಯ ಇಲಾ... ಮಂಗಳೂರಿನಲ್ಲಿ ಪ್ರಧಾನಿ ರೋಡ್ ಶೋಗೆ ಕ್ಷಣಗಣನೆ ಆರಂಭ: ಮೈಸೂರಿನಲ್ಲಿ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರ ಜತೆ ವೇದಿಕೆ ಹಂಚಲಿರುವ ಮೋದಿ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕಡಲನಗರಿ ಮಂಗಳೂರು ಹಾಗೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಮಂಗಳೂರಿನಲ್ಲಿ ಸುಮಾರು 2 ಕಿಮೀ. ರೋಡ್ ಶೋ ನಡೆಸಲಿದ್ದು, ಕ್ಷಣಗಣನೆ ಆರಂಭವಾಗಿದೆ. ಪ್ರಧಾನಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಂ... ವಿಜಯ ಬ್ಯಾಂಕ್, ಕಾರ್ಪೊರೇಶನ್ ಬ್ಯಾಂಕ್ ಎಲ್ಲಿಗೆ ಹೋಯಿತು?; ಬಿಜೆಪಿ ನಾಯಕರು ಉತ್ತರಿಸಲಿ: ಮಾಜಿ ಸಚಿವ ರಮಾನಾಥ ರೈ ಸವಾಲು ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿನಲ್ಲಿ ರೋಡ್ ಶೋ ನಡೆಸುವುದೇನೋ ಸರಿ. ಆದರೆ, ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು ಎಂಬ ಬಗ್ಗೆ ಉತ್ತರಿಸಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಬಿಜೆಪಿ ನಾಯಕರಿಗೆ ಆಗ್ರಹಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕ... « Previous Page 1 2 3 4 5 … 1183 Next Page » ಜಾಹೀರಾತು