ಬೃಹತ್ ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಶಾಸಕ ಡಾ.ಭರತ್ ಶೆಟ್ಟಿ ಉದ್ಘಾಟನೆ ಮಂಗಳೂರು(reporterkarnataka.com):ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಫಲ್ಗುಣಿ ಮತ್ತು ಯುವವಾಹಿನಿ ಕುಳೂರು ಘಟಕ, ಹಿಂದ್ ಕುಸ್ಟ್ ನಿವಾರಣ್ ಸಂಘ್ ಹಾಗೂ ರೆಡ್ ಕ್ರಾಸ್ ಮಂಗಳೂರು ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಶಾಸಕ ಡಾ.ಭರತ್ ಶೆಟ್ಟಿ ಅವರು ಉದ್ಘಾ... ಆರದಿರಲಿ ಬದುಕು ಆರಾಧನ ಸಂಸ್ಥೆಯ ಜುಲೈ ತಿಂಗಳ ಸಹಾಯಧನ ರಾಜೇಶ್ ಕೆಂಚನಕೆರೆಗೆ ಹಸ್ತಾಂತರ ಮೂಡುಬಿದರೆ(reporterkarnataka.com):ಆರದಿರಲಿ ಬದುಕು ಆರಾಧನ ಸಂಸ್ಥೆಯ ಜುಲೈ ತಿಂಗಳ ಸಹಾಯವನ್ನು ವಿಜಯಾ ಕಲಾವಿದರಾದ ರಾಜೇಶ್ ಕೆಂಚನಕೆರೆ ಅವರಿಗೆ ಹಸ್ತಾಂತರಿಸಲಾಯಿತು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಆರದಿರಲಿ ಬದುಕು ಆರಾಧನಾ ತಂಡದಿಂದ 30 ಸಾವಿರ ರೂಪಾಯಿ ಧನ ಸಹಾಯವನ್ನು ಅವರ ಪತ್ನ... ‘ಎಂಡೆ ಸ್ನೇಹಮುಳ್ಳ ಅಮ್ಮೈಕು ಒರು ಒನಕೋಡಿ’ಯ 11ನೇ ವರ್ಷದ ಆಚರಣೆ ಮಲಪುರಂ(reporterkarnataka.com): 'ಎಂಡೆ ಸ್ನೇಹಮುಳ್ಳ ಅಮ್ಮೈಕು ಒರು ಒನಕೋಡಿ'ಯ 11ನೇ ವರ್ಷವನ್ನು ಆಚರಿಸಲಾಗುತ್ತದೆ. ಚಂಗರಂಕುಲಂ ಸನ್ರೈಸ್ ಆಸ್ಪತ್ರೆಗೆ ಸೆಟ್ಟು ಮುಂಡುಗಳು ಮತ್ತು ಕಿಟ್ಗಳನ್ನು ನೀಡಲಾಗುತ್ತಿದೆ. ಕಾರುಣ್ಯ ದಯಾಲಿಸ್ ರೋಗಿಗಳು, ಚಂಗರಂಕುಲಂ ಕಾರುಣ್ಯಂ ಉಪಶಾಮಕ ಆರೈಕೆ ರೋಗಿಗಳು, ಎ... ಮಿಸ್ ಯೂನಿವರ್ಸ್ ಸ್ಪರ್ಧೆ: ದಿವಿತಾ ರೈಗೆ ಬಂಟರ ಮಾತೃಸಂಘದಿಂದ ಸೆ. 6ರಂದು ಅಭಿನಂದನಾ ಕಾರ್ಯಕ್ರಮ ಮಂಗಳೂರು(reporterkarnataka.com): ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ದೇಶವನ್ನು ಪ್ರತಿನಿಧಿಸುತ್ತಿರುವ ಕುಡ್ಲದ ಹಿರಿಮೆ ದಿವಿತಾ ರೈ ಅವರಿಗೆ ಬಂಟರ ಮಾತೃಸಂಘ ಹಾಗೂ ಮಂಗಳೂರು ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ವಸತಿ ನಿಲಯದ ಅಮೃತೋತ್ಸವ ಸಮಿತಿ ವತಿಯಿಂದ ಅಭಿನಂದನಾ ಕಾರ್ಯಕ್ರಮವನ್ನು ಸೆಪ್ಟಂಬರ್ 6ರಂದು... ನಾಸಾ ಚಂದ್ರಯಾನಕ್ಕೆ ಮತ್ತೆ ಅಡ್ಡಿ: ಇಂಧನ ಸೋರಿಕೆಯಿಂದ ರಾಕೆಟ್ ಉಡಾವಣೆ ವಿಳಂಬ ಕೇಪ್ ಕ್ಯಾನವೆರಲ್(reporterkarnataka.com): ಚಂದ್ರನ ಮೇಲೆ ಮತ್ತೊಮ್ಮೆಮನುಷ್ಯನನ್ನು ಕಳುಹಿಸಿ ಇತಿಹಾಸ ಸೃಷ್ಟಿಸುವ ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ನಾಸಾ) ಮಹತ್ವಾಕಾಂಕ್ಷೆ ಯೋಜನೆಗೆ ಮತ್ತೊಮ್ಮೆ ಅಡ್ಡಿಯಾಗಿದೆ. ಉಡಾವಣೆಗೆ ಸಜ್ಜಾಗಿದ್ದ 322 ಅಡಿ ಉದ್ದದ ರಾಕೆಟ್ನಲ್ಲಿ ಇಂಧನ ಸೋರಿ... ಹಿಂದೂ ಯುವಸೇನೆ ಕಾರ್ಯಕರ್ತ ಆತ್ಮಹತ್ಯೆ : ನೇಣು ಬಿಗಿದ ಸ್ಥಿತಿಯಲ್ಲಿ ಮನೆಯಲ್ಲಿ ಶವ ಪತ್ತೆ ಮಂಗಳೂರು(reporterkarnataka.com):ಹಿಂದೂ ಯುವಸೇನೆಯಲ್ಲಿ ಸಕ್ರಿಯರಾಗಿದ್ದ ಹಿಂದೂ ಕಾರ್ಯಕರ್ತ ಮಂಗಳೂರಿನ ಜಯಂತ್ ಎಸ್. ಕುಂಪಲ(49) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಂಪಲದ ಕೃಷ್ಣನಗರ 2ನೇ ಅಡ್ಡ ರಸ್ತೆಯ ಬಾಡಿಗೆ ನಿವಾಸದಲ್ಲಿ ಯಾರೂ ಇಲ್ಲದ ವೇಳೆ ಜಯಂತ್ ನೇಣುಬಿಗಿದ ಸ್ಥಿತಿಯಲ್ಲಿ... ಸಿಇಟಿ ಹೊಸ RANK ಪಟ್ಟಿ ಪ್ರಕಟಿಸಿ: ಕೆಇಎಗೆ ರಾಜ್ಯ ಹೈಕೋರ್ಟ್ ಮಹತ್ವದ ಆದೇಶ ಬೆಂಗಳೂರು(reporterkarnataka.com): 2020-21 ನೇ ಸಾಲಿನ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ಹೊಸ ಸಿಇಟಿ ರ್ಯಾಕಿಂಗ್ (RANKING) ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಹೈಕೋರ್ಟ್ ನಿರ್ದೇಶನ ನೀಡಿದೆ. ಮರುಪರೀಕ್ಷೆ ಬರೆದ ಅಭ್ಯರ್ಥಿಗಳ ಪ್ರಸಕ್ತ ಸಾಲಿನ ಸಿಇಟಿ ... ಬೆಳ್ತಂಗಡಿ: ಅಪ್ರಾಪ್ತೆಯ ಮನೆಗೆ ದಿನಾ ತಡರಾತ್ರಿ ಬರುತ್ತಿದ್ದ ಯುವಕ; ಕಾದು ಕುಳಿತು ಸೆರೆ ಹಿಡಿದ ಸ್ಥಳೀಯರು! ಬೆಳ್ತಂಗಡಿ(reporterkarnataka.com): ದಿನಾ ತಡರಾತ್ರಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮನೆಗೆ ಬಂದು ಆಕೆಯೊಂದಿಗೆ ಲೈಂಗಿಕ ಸಂಪರ್ಕ ನಡೆಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಿಡ್ಲೆ ಸಮೀಪ ನಡೆದಿದೆ. ಯುವಕ ಅಪ್ರಾಪ್ತ ಸ್ನೇಹಿತೆಯೊಂದಿಗೆ ಲೈಂಗಿಕ ಸಂಪ... ಪೋಕ್ಸೋ ಕೋರ್ಟ್ ನ್ಯಾಯಾಧೀಶರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ: ಸಾವಿನ ನಿಖರ ಕಾರಣ ಇನ್ನೂ ನಿಗೂಢ ಕಟಕ್(reporterkarnataka.com): ಲೈಂಗಿಕ ಅಪರಾಧಗಳಿಂದ ಮಕ್ಕಳ ವಿಶೇಷ ಸಂರಕ್ಷಣಾ ಕಾಯ್ದೆ (ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶರೊಬ್ಬರು ತಮ್ಮ ಅಧಿಕೃತ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಒಡಿಶಾದ ಕಟಕ್ ನಲ್ಲಿ ನಡೆದಿದೆ. ನ್ಯಾಯಾಧೀಶ ಸುಭಾಷ್ ಕುಮಾರ್ ಬಿಹಾರಿ ಕಟಕ್ ನಗರದ ತ... ಗಣೇಶೋತ್ಸವ: ಬೆಂಗಳೂರು ಶ್ರೀ ಕಾಶಿ ಮಠದಲ್ಲಿ ಗಣಪನಿಗೆ ವಿಶೇಷ ದೀಪಾಲಂಕಾರ ಸೇವೆ, ರಂಗ ಪೂಜೆ ಚಿತ್ರ: ಕೀರ್ತಿ ಸಂತೋಷ್ ನಾಯಕ್ ಬೆಂಗಳೂರು(reporterkarnataka.com): ನಗರದ ಮಲ್ಲೇಶ್ವರಂನಲ್ಲಿರುವ ಬೆಂಗಳೂರು ಶ್ರೀ ಕಾಶಿ ಮಠ ವ್ಯವಸ್ಥಾಪನ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ ಗಣೇಶೋತ್ಸವದ ಪ್ರಯುಕ್ತ ಶ್ರೀದೇವರಿಗೆ ವಿಶೇಷ ದೀಪಾಲಂಕಾರ ಸೇವೆ, ರಂಗ ಪೂಜೆ ನಡೆಯಿತು. ಇದಕ್ಕೆ ಮುನ್ನ... « Previous Page 1 …466 467 468 469 470 … 1205 Next Page » ಜಾಹೀರಾತು