ಗಣೇಶೋತ್ಸವ: ಬೆಂಗಳೂರು ಶ್ರೀ ಕಾಶಿ ಮಠದಲ್ಲಿ ಗಣಪನಿಗೆ ವಿಶೇಷ ದೀಪಾಲಂಕಾರ ಸೇವೆ, ರಂಗ ಪೂಜೆ ಚಿತ್ರ: ಕೀರ್ತಿ ಸಂತೋಷ್ ನಾಯಕ್ ಬೆಂಗಳೂರು(reporterkarnataka.com): ನಗರದ ಮಲ್ಲೇಶ್ವರಂನಲ್ಲಿರುವ ಬೆಂಗಳೂರು ಶ್ರೀ ಕಾಶಿ ಮಠ ವ್ಯವಸ್ಥಾಪನ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ ಗಣೇಶೋತ್ಸವದ ಪ್ರಯುಕ್ತ ಶ್ರೀದೇವರಿಗೆ ವಿಶೇಷ ದೀಪಾಲಂಕಾರ ಸೇವೆ, ರಂಗ ಪೂಜೆ ನಡೆಯಿತು. ಇದಕ್ಕೆ ಮುನ್ನ... ಗಣೇಶೋತ್ಸವ: ಬೆಂಗಳೂರು ಕಾಶಿ ಮಠದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಗಣಪನಿಗೆ ತಿರಂಗ ಅಲಂಕಾರ ಬೆಂಗಳೂರು(reporterkarnataka.com): ನಗರದ ಮಲ್ಲೇಶ್ವರಂನಲ್ಲಿರುವ ಬೆಂಗಳೂರು ಶ್ರೀ ಕಾಶಿ ಮಠ ವ್ಯವಸ್ಥಾಪನ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ ಗಣೇಶೋತ್ಸವದ ಪ್ರಯುಕ್ತ ದೇಶದ 75ನೇ ಸ್ವಾತಂತ್ರ್ಯೊತ್ಸವ ಸವಿ ನೆನಪಿಗಾಗಿ ಗಣಪತಿ ದೇವರಿಗೆ ತಿರಂಗದ ಅಲಂಕಾರ ಸೇವೆ ಮಾಡಲಾಯಿತು. ಇದಕ್ಕೆ ಮುನ್ನ ನಾನಾ ಧಾರ... ಗಣೇಶೋತ್ಸವ: ಬೆಂಗಳೂರು ಕಾಶಿ ಮಠದಲ್ಲಿ ಭಜನಾ ಕಾರ್ಯಕ್ರಮ; ಸಹಸ್ರ ಮೋದಕ ಹವನ ಬೆಂಗಳೂರು(reporterkarnataka.com): ನಗರದ ಮಲ್ಲೇಶ್ವರಂನಲ್ಲಿರುವ ಬೆಂಗಳೂರು ಶ್ರೀ ಕಾಶಿ ಮಠ ವ್ಯವಸ್ಥಾಪನ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ ಗಣೇಶೋತ್ಸವದ ಅಂಗವಾಗಿ ಗೌಡ ಸಾರಸ್ವತ ಮಹಿಳಾ ವೃಂದದ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಶನಿವಾರ ನಡೆಯಿತು. ಮಧ್ಯಾಹ್ನ 12.15ಕ್ಕೆ ... ಯಜಮಾನನ ಆಕಸ್ಮಿಕ ಸಾವಿನಿಂದ ಆಧಾರಸ್ತಂಭ ಕಳೆದುಕೊಂಡ ಈ ಬಡ ಕುಟುಂಬಕ್ಕೆ ಸಹಾಯ ಮಾಡುವಿರಾ? ಮಂಗಳೂರು(reporterkarnataka.com) ಬದುಕು ಒಂದು ಜಟಕಾ ಬಂಡಿ ನಿಲ್ಲದಂತೆ ಸಾಗಿದೆ...ವಿಧಿಯೇ ಅದರ ಡ್ರೈವರ್ ಆಗಿ ಕಾಣದಂತೆ ಕೂತಿದೆ ಎಂಬ ಹಾಡಿದೆ. ಆದರೆ ಈ ವಿಧಿಯಾಟ ಕೆಲವೊಮ್ಮೆ ಕ್ರೂರವಾಗಿದ್ದರೆ ಬದುಕು ಸಾಗಿಸುವುದೇ ಕಷ್ಟ ಎಂಬ ಪರಿಸ್ಥಿತಿ ಎದುರಾಗುತ್ತದೆ. ಇದಕ್ಕೊಂದು ಉದಾಹರಣೆ ನಗರದ ದೇರೆಬ... ಬೆಂಗಳೂರು ಶ್ರೀ ಕಾಶಿ ಮಠದಲ್ಲಿ ಗಣೇಶೋತ್ಸವದ ಸಂಭ್ರಮ ಬೆಂಗಳೂರು ಶ್ರೀ ಕಾಶಿ ಮಠದಲ್ಲಿ ನಡೆದ ಗಣೇಶೋತ್ಸವ ಸಂಘನಿಕೇತನ 75ನೇ ಗಣೇಶೋತ್ಸವ: ಲೋಕ ಕಲ್ಯಾಣಾರ್ಥ ಸಹಸ್ರ ಮೋದಕ ಹವನ ಚಿತ್ರ : ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka.com) : ನಗರದ ಸಂಘನಿಕೇತನದಲ್ಲಿ ಅಮೃತ ಮಹೋತ್ಸವ ಸಂಭ್ರಮಾಚರಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಲೋಕ ಕಲ್ಯಾಣಾರ್ಥ ಶ್ರೀನಿವಾಸ ನಿಗಮಾಗಮ ಪಾಠಶಾಲೆಯ ವಿದ್ಯಾರ್ಥಿಗಳಿಂದ ಶ್ರೀ ಗಣೇಶ ಅಷ್ಟೋತ್ತರ ಶತನಾಮ , ಅ... ಎಐಎಫ್ಎಫ್ ನೂತನ ಅಧ್ಯಕ್ಷರಾಗಿ ಕಲ್ಯಾಣ್ ಚೌಬೆ: ಇತಿಹಾಸದಲ್ಲೇ ಮೊದಲ ಬಾರಿಗೆ ಮಾಜಿ ಆಟಗಾರನ ನೇಮಕ ಹೊಸದಿಲ್ಲಿ(reporterkarnataka.com): 85 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಾಜಿ ಆಟಗಾರರೊಬ್ಬರು ಅಖಿಲ ಭಾರತ ಫುಟ್ಬಾಲ್ ಫೆಡರೇಶನ್(ಎಐಎಫ್ಎಫ್)ನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇನ್ನು ಉನ್ನತ ಹುದ್ದೆಗೆ ನಡೆದ ಚುನಾವಣೆಯಲ್ಲಿ ಕಲ್ಯಾಣ್ ಚೌಬೆ ದಿಗ್ಗಜ ಭೈಚುಂಗ್ ಭುಟಿಯಾ ಅವರನ್ನು ಸೋಲಿಸ... ಸ್ವಾಮೀಜಿಯ ಲೈಂಗಿಕ ಕರ್ಮಕಾಂಡದ ಆಡಿಯೋ ವೈರಲ್ : ಇಬ್ಬರು ಮಹಿಳೆಯರ ಸಂಭಾಷಣೆ ಬೆಂಗಳೂರು(reporterkarnataka.com):ಚಿತ್ರದುರ್ಗ ಮುರಘಾ ಮಠದ ಸ್ವಾಮೀಜಿಯ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿರವ ಸಂದರ್ಭದಲ್ಲಿ ಸ್ವಾಮಿಗಳ ಲೈಂಗಿಕ ಬದುಕಿ ಕುರಿತು ಇರುವ 9 ನಿಮಿಷಗಳ ಆಡಿಯೋ ಒಂದು ವೈರಲ್ ಆಗಿದೆ. ರಾಜ್ಯಾದ್ಯಂತ ಮಿಂಚಿನಂತೆ ವಾಟ್ಸಾಪ್,ಫೇಸ್ ಬುಕ್ ನಲ್ಲಿ ವೈರಲ್ ಆಗಿರುವ ಈ ಆಡಿಯೋ... ಸೌಜನ್ಯಕ್ಕೂ ಪ್ರಧಾನಿ ಮೋದಿ ಬಿಎಸ್ ವೈ, ನಳಿನ್ ಹೆಸರು ಹೇಳಲಿಲ್ಲ: ಕಾಂಗ್ರೆಸ್ ವ್ಯಂಗ್ಯ ಬೆಂಗಳೂರು(reporterkarnataka.com): ಮಂಗಳೂರಿನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತನ್ನ ಭಾಷಣದ ಆರಂಭದಲ್ಲಿ ಮಾಜಿ ಮುಖ್ಯಮಂತ್ರಿಯವರು ಬಿ.ಎಸ್. ಯಡಿಯೂರಪ್ಪ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೆಸರನ್ನೇ ಪ್ರಸ್ತಾಪಿಸಿಲ್ಲ. ರಾಜ್ಯದಲ್ಲಿ ಪ್ರಮುಖ ಪ್ರತಿಪಕ್ಷವಾದ ಕ... ಬೆಂಗಳೂರು ಕಾಶಿ ಮಠದಲ್ಲಿ ಗಣೇಶೋತ್ಸವ ಮಹಾ ಮಂಗಳಾರತಿ; ವಿಶೇಷ ಚೆಂಡೆ ವಾದನದ ರಂಗು ಬೆಂಗಳೂರು(reporterkarnataka.com): ನಗರದ ಮಲ್ಲೇಶ್ವರದಲ್ಲಿರುವ ಬೆಂಗಳೂರು ಶ್ರೀ ಕಾಶಿ ಮಠ ವ್ಯವಸ್ಥಾಪನ ಸಮಿತಿ ಆಶ್ರಯದಲ್ಲಿ ನಡೆಯುವ ಗಣೇಶೋತ್ಸವದ ಅಂಗವಾಗಿ ಶುಕ್ರವಾರದ ಮಹಾಪೂಜೆ ಮಂಗಳಾರತಿ ನಡೆಯಿತು. ಮಲ್ಲೇಶ್ವರದಲ್ಲಿರುವ ಬೆಂಗಳೂರು ಕಾಶಿ ಮಠ ವ್ಯವಸ್ಥಾಪನ ಸಮಿತಿ ವತಿಯಿಂದ ಗಣೇಶ... « Previous Page 1 …467 468 469 470 471 … 1205 Next Page » ಜಾಹೀರಾತು