ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ; 45.50 ಲಕ್ಷ ಮೌಲ್ಯದ ಬಂಗಾರದ ಪೌಡರ್ ವಶ ಸಾಂದರ್ಭಿಕ ಚಿತ್ರ ಮಂಗಳೂರು(reporterkarnataka.com): ದುಬೈ ನಿಂದ ಮಂಗಳೂರಿಗೆ ಬಂದ ವಿಮಾನದಲ್ಲಿದ್ದ ಪ್ರಯಾಣಿಕನಲ್ಲಿ 45,83,160 ಮೌಲ್ಯದ ಚಿನ್ನ ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ. ಆರೋಪಿಯು ಚಿನ್ನವನ್ನು ದೇಹದಲ್ಲಿ ಬಚ್ಚಿಟ್ಟು ಸಾಗಾಟ ನಡೆಸುತ್ತಿರುವ ವೇಳೆ ಕಸ್ಟಮ್ಸ್ ಅಧಿಕಾರಿಗಳಿಗೆ ... ಮಂಗಳೂರು: ಅಮೃತ ಭಾರತಿಗೆ ‘ತುಲು ಪುರ್ಪ’ ಪುಸ್ತಕದ ಅರ್ಪಣೆ; ರಾಷ್ಟ್ರಪತಿ, ಪ್ರಧಾನಿಗೆ ಸಮರ್ಪಣೆ ಮಂಗಳೂರು(Reporterkarnataka.com):ಪ್ರಧಾನಿ, ರಾಷ್ಟ್ರಪತಿ, ಕೇಂದ್ರ ಗೃಹಮಂತ್ರಿ ಭಾರತದ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳಿಗೆ ನಮ್ಮ ದೇಶದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗೆ ತುಲು ಪುರ್ಪ ಕಳುಹಿಸಿ ತುಲು ಕರ್ನಾಟಕ ಹಾಗೂ ಕೇರಳ ರಾಜ್ಯದಲ್ಲಿ ರಾಜ್ಯದ ಅಧಿಕೃತ ಭಾಷೆ ಮತ್ತು 8ನೇ ಪರಿಚ್ಛ... ಉರ್ವಸ್ಟೋರ್: ವಾಲಿಬಾಲ್ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿಪೂಜೆ ಮಂಗಳೂರು(Reporterkarnataka.com): ಉರ್ವಸ್ಟೋರ್ ಮಂಗಳ ಫ್ರೆಂಡ್ಸ್ ಸರ್ಕಲ್ ಬಳಿ ವಾಲಿಬಾಲ್ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿಗೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕ ಕಾಮತ್, ನಗರದ ಅನೇಕ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರೀಯ ಮ... ಮಡಿಕೇರಿ ಚಲೋಗೆ ಮಹತ್ವ ಬೇಡ; ಇದು ಜನಹಿತ ಪಾದಯಾತ್ರೆಯಲ್ಲ: ಮಾಜಿ ಸಿಎಂ ಕುಮಾರಸ್ವಾಮಿ ಹಾಸನ (reporterkarnataka.com): ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಖಂಡಿಸಿ ಆ.26 ರಂದು ಕಾಂಗ್ರೆಸ್ ಹಮ್ಮಿಕೊಂಡಿರುವ ಮಡಿಕೇರಿ ಚಲೋ ಮತ್ತು ಎಸ್ಪಿ ಕಚೇರಿ ಮುತ್ತಿಗೆ ಕಾರ್ಯಕ್ರಮಕ್ಕೆ ನಾನೇನು ಮಹತ್ವ ಕೊಡುವುದಿಲ್ಲ, ಜನವೂ ಮಹತ್ವ ಕೊಡದೆ ಇರುವುದೇ ಒಳಿತು ಎಂದು... ವಿಡಿಯೋ ಕಾಲ್ ಮಾಡಿ ಬೆತ್ತಲಾದ ಯುವತಿ: ಹಣ ನೀಡುವಂತೆ ಹುಣಸೂರು ಯುವಕನ ಬ್ಲ್ಯಾಕ್ ಮೇಲ್ ಮೈಸೂರು(reporterkarnataka.com): ಯುವತಿಯೊಬ್ಬಳು ಬೆತ್ತಲೆಯಾಗಿ ಹುಣಸೂರಿನ ಯುವಕನೊಬ್ಬನಿಗೆ ವೀಡಿಯೊ ಕಾಲ್ ಮಾಡಿ ಹಣ ನೀಡುವಂತೆ ಬ್ಲ್ಯಾಕ್ ಮೇಲ್ ಮಾಡಿದ ಘಟನೆ ನಡೆದಿದೆ. ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದ ವಾಸುಗೆ ಹಣ ನೀಡುವಂತೆ ಯುವತಿ ಬ್ಲಾಕ್ ಮೇಲ್ ಮಾಡಿದ್ದಾಳೆ. ವಿಡಿಯೋ ಕಾಲ್ ಗೆ ಮೊದಲು ... ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 2ರಂದು ಮಂಗಳೂರಿಗೆ?: ಕಡಲನಗರಿಯಲ್ಲಿ ಏನಿದೆ ಸಮಾರಂಭ? ಮಂಗಳೂರು(reporterkarnataka.com).ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ. ದ.ಕ. ಬಿಜೆಪಿ ತನ್ನ ಫೇಸ್ ಬುಕ್ ಪೇಜಿನಲ್ಲಿ ಈ ಕುರಿತು ಅಧಿಕೃತವಾಗಿ ಹೇಳಿಕೊಂಡಿದೆ. ಮೋದಿ ಅವರು ಯಾವ ಕಾರಣಕ್ಕೆ ಮಂಗಳೂರಿಗೆ ಆಗಮಿಸುತ್ತಿದ್ದಾರೆ ಎಂಬುದ... ಹನಿಟ್ರ್ಯಾಪಿಗೂ ಜಗ್ಗದ ಕಾಡಾನೆ!!: ಹೆಣ್ಣಾನೆ ಮೂಲಕ ದಾಂಧಲೆಕೋರ ಒಂಟಿ ಸಲಗದ ಸೆರೆಗೆ ಯತ್ನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳೆದ ನಾಲ್ಕೈದು ತಿಂಗಳಿನಿಂದ ಗ್ರಾಮಸ್ಥರಿಗೆ ಕಾಟ ಕೊಡುತ್ತಿರುವ ಒಂಟಿ ಸಲ್ದಾನಾ ಸೆರೆಗೆ ಕಾರ್ಯಾಚರಣೆ ನಡೆಸುತ್ತಿರುವ ಅರಣ್ಯ ಇಲಾಖೆಯ ಸಿಬ್ಬಂದಿಗಳು ಆನೆಯನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ. ಶಿವಮೊಗ್ಗದಿಂದ ಹೆಣ್ಣಾ... ಸಿಲಿಕಾನ್ ಸಿಟಿಯಲ್ಲಿ ಶಾಕಿಂಗ್ ನ್ಯೂಸ್: 11ರ ಬಾಲಕಿಗೆ ಚೂರಿ ಇರಿದು ಕೊಂದ ಪಾತಕಿ ತಾನೂ ಸಾವಿಗೆ ಶರಣು ಬೆಂಗಳೂರು(reporterkarnataka.com): ರಾಜ್ಯದ ರಾಜಧಾನಿ ಬೆಂಗಳೂರಿನಿಂದ ಶಾಕಿಂಗ್ ನ್ಯೂಸ್ ವೊಂದು ಹೊರಬಿದ್ದಿದೆ. ಬೆಂಗಳೂರಿನ ಮಾದನಾಯಕನಹಳ್ಳಿ 11ರ ಹರೆಯದ ಬಾಲಕಿಗೆ ವ್ಯಕ್ತಿಯೊಬ್ಬ ಚೂರಿಯಿಂದ ಇರಿದು ತಾನೂ ಇರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಾದನಾಯಕನಹಳ್ಳಿಯ ಕ್ವಾರ್ಟರ್ಸ್ ಆವರ... ನ್ಯಾಯಾಂಗ ವ್ಯವಸ್ಥೆಯ ಮೂಲಸೌಕರ್ಯಕ್ಕಾಗಿ 800 ಕೋಟಿ ಅನುದಾನ: ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರು(reporterkarnataka.com):ರಾಜ್ಯದ ನ್ಯಾಯಾಂಗ ವ್ಯವಸ್ಥೆಯ ಮೂಲಭೂತ ಸೌಕರ್ಯಕ್ಕಾಗಿ 800 ಕೋಟಿ ರೂ. ನೀಡಲು ಈಗಾಗಲೇ ಅನುಮತಿ ನೀಡಲಾಗಿದೆ. ಇದರಿಂದ ಕೆಳ ಹಂತದ ನ್ಯಾಯಾಲಯಗಳಿಗೆ ಅತ್ಯುತ್ತಮ ವ್ಯವಸ್ಥೆಗಳು ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಶಿಗ್ಗಾಂವ್ ವಕೀ... ಜೈಪುರದ ಕ್ಯಾಸಿನೋ ಪಾರ್ಟಿಯಲ್ಲಿ ಕರ್ನಾಟಕದ ಪ್ರಮುಖ ಕುಳಗಳು: ಅಧಿಕಾರಿಗಳ ಮೋಜು-ಮಸ್ತಿ ಕಂಡು ದಂಗಾದ ಪೊಲೀಸರು ಜೈಪುರ(reporterkarnataka.com): ಕ್ಯಾಸಿನೊ ಮದ್ಯದ ಡ್ಯಾನ್ಸ್ ಪಾರ್ಟಿಯಲ್ಲಿ ಕರ್ನಾಟಕದ ಕೆಲ ದೊಡ್ಡ ದೊಡ್ಡ ಹುದ್ದೆಯಲ್ಲಿನ ಅಧಿಕಾರಿಗಳು ಸೇರಿದಂತೆ 84 ಮಂದಿ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಜೈಸಿಂಗ್ಪುರ ಖೋರ್ ಪೊಲೀಸ್ ಠಾಣೆ ವ್ಯಾಪ್ತಿಯ ಫಾರ್ಮ್ ಹೌಸ್ನಲ್ಲಿ ಪಾರ್ಟಿ ನಡೆಯುತ್ತಿರುವ ವೇ... « Previous Page 1 …468 469 470 471 472 … 1197 Next Page » ಜಾಹೀರಾತು