ಹನಿಟ್ರ್ಯಾಪಿಗೂ ಜಗ್ಗದ ಕಾಡಾನೆ!!: ಹೆಣ್ಣಾನೆ ಮೂಲಕ ದಾಂಧಲೆಕೋರ ಒಂಟಿ ಸಲಗದ ಸೆರೆಗೆ ಯತ್ನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳೆದ ನಾಲ್ಕೈದು ತಿಂಗಳಿನಿಂದ ಗ್ರಾಮಸ್ಥರಿಗೆ ಕಾಟ ಕೊಡುತ್ತಿರುವ ಒಂಟಿ ಸಲ್ದಾನಾ ಸೆರೆಗೆ ಕಾರ್ಯಾಚರಣೆ ನಡೆಸುತ್ತಿರುವ ಅರಣ್ಯ ಇಲಾಖೆಯ ಸಿಬ್ಬಂದಿಗಳು ಆನೆಯನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ. ಶಿವಮೊಗ್ಗದಿಂದ ಹೆಣ್ಣಾ... ಸಿಲಿಕಾನ್ ಸಿಟಿಯಲ್ಲಿ ಶಾಕಿಂಗ್ ನ್ಯೂಸ್: 11ರ ಬಾಲಕಿಗೆ ಚೂರಿ ಇರಿದು ಕೊಂದ ಪಾತಕಿ ತಾನೂ ಸಾವಿಗೆ ಶರಣು ಬೆಂಗಳೂರು(reporterkarnataka.com): ರಾಜ್ಯದ ರಾಜಧಾನಿ ಬೆಂಗಳೂರಿನಿಂದ ಶಾಕಿಂಗ್ ನ್ಯೂಸ್ ವೊಂದು ಹೊರಬಿದ್ದಿದೆ. ಬೆಂಗಳೂರಿನ ಮಾದನಾಯಕನಹಳ್ಳಿ 11ರ ಹರೆಯದ ಬಾಲಕಿಗೆ ವ್ಯಕ್ತಿಯೊಬ್ಬ ಚೂರಿಯಿಂದ ಇರಿದು ತಾನೂ ಇರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಾದನಾಯಕನಹಳ್ಳಿಯ ಕ್ವಾರ್ಟರ್ಸ್ ಆವರ... ನ್ಯಾಯಾಂಗ ವ್ಯವಸ್ಥೆಯ ಮೂಲಸೌಕರ್ಯಕ್ಕಾಗಿ 800 ಕೋಟಿ ಅನುದಾನ: ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರು(reporterkarnataka.com):ರಾಜ್ಯದ ನ್ಯಾಯಾಂಗ ವ್ಯವಸ್ಥೆಯ ಮೂಲಭೂತ ಸೌಕರ್ಯಕ್ಕಾಗಿ 800 ಕೋಟಿ ರೂ. ನೀಡಲು ಈಗಾಗಲೇ ಅನುಮತಿ ನೀಡಲಾಗಿದೆ. ಇದರಿಂದ ಕೆಳ ಹಂತದ ನ್ಯಾಯಾಲಯಗಳಿಗೆ ಅತ್ಯುತ್ತಮ ವ್ಯವಸ್ಥೆಗಳು ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಶಿಗ್ಗಾಂವ್ ವಕೀ... ಜೈಪುರದ ಕ್ಯಾಸಿನೋ ಪಾರ್ಟಿಯಲ್ಲಿ ಕರ್ನಾಟಕದ ಪ್ರಮುಖ ಕುಳಗಳು: ಅಧಿಕಾರಿಗಳ ಮೋಜು-ಮಸ್ತಿ ಕಂಡು ದಂಗಾದ ಪೊಲೀಸರು ಜೈಪುರ(reporterkarnataka.com): ಕ್ಯಾಸಿನೊ ಮದ್ಯದ ಡ್ಯಾನ್ಸ್ ಪಾರ್ಟಿಯಲ್ಲಿ ಕರ್ನಾಟಕದ ಕೆಲ ದೊಡ್ಡ ದೊಡ್ಡ ಹುದ್ದೆಯಲ್ಲಿನ ಅಧಿಕಾರಿಗಳು ಸೇರಿದಂತೆ 84 ಮಂದಿ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಜೈಸಿಂಗ್ಪುರ ಖೋರ್ ಪೊಲೀಸ್ ಠಾಣೆ ವ್ಯಾಪ್ತಿಯ ಫಾರ್ಮ್ ಹೌಸ್ನಲ್ಲಿ ಪಾರ್ಟಿ ನಡೆಯುತ್ತಿರುವ ವೇ... ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಆರೋಪಿ ಸಂಪತ್ ಯಾರೆಂದು ನಂಗೆ ಗೊತ್ತಿಲ್ಲ: ಜೀವಿಜಯ ಮಡಿಕೇರಿ(reporterkarnataka.com): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಆರೋಪಿ ಸಂಪತ್ ಯಾರೆಂದು ನನಗೆ ಗೊತ್ತಿಲ್ಲ. ನನ್ನ ಬೆಂಬಲಿಗ ಎಂದು ಹೇಳುವ ಮೂಲಕ ಸಂಪತ್ ನಿಂದ ನನ್ನ ಹೆಸರಿಗೆ ಕಪ್ಪುಚುಕ್ಕೆ ತರುವ ಷಡ್ಯಂತ್ರ ನಡೆಯುತ್ತಿದೆ. ಸಂಪತ್ ಕಾಂಗ್ರೆಸ್ ಕಾಯ೯ಕತ೯ ಎಂದು ಬಿಜೆಪ... ಕೊಟ್ಟಿಗೆಹಾರ: ಕಾಡಾನೆ ದಾಳಿಯಿಂದ ತೀವ್ರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಮೂಲರ ಹಳ್ಳಿ ಗ್ರಾಮದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ್ದು, ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂ.ಬಿ. ಶಿವಣ್ಣ( 52) ಎಂಬವರು ಆನೆಯ ... ಚಿಕ್ಕಮಗಳೂರು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸುವಿನ ಮೇಲೆ ಹುಲಿ ದಾಳಿ; ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜಿಲ್ಲೆಯ ಮಲೆನಾಡು ಭಾಗ ಮೂಡಿಗೆರೆ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ನಿರಂತರ ಹುಲಿ ದಾಳಿ ಮುಂದುವರಿದಿದ್ದು, ಎಸ್ಟೇಟ್ ನ ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ಹಸುವೊಂದನ್ನು ಹುಲಿ ಕೊಂದು ಹಾಕಿರುವ ಘಟನೆ ನಡೆದಿದೆ. ಮೂಡಿಗ... ಅಮೃತ ಮಹೋತ್ಸವ: ಮರಿಯ ನಿಲಯದ ವಿಶೇಷ ಸಾಮರ್ಥ್ಯವುಳ್ಳ ನಿವಾಸಿಗಳಿಗೆ ಸೋಲಾಪುರ ಚಾದರ, ಸಿಹಿ ತಿಂಡಿ ವಿತರಣೆ ಮಂಗಳೂರು(reporterkarnataka.com):ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಸೊಸೈಟಿ, ವಲೆನ್ಸಿಯಾ ಶಾಖೆಯ ವತಿಯಿಂದ ಸ್ವಾತಂತ್ರ್ಯ ದಿವಸದ ಅಮೃತ ಮಹೋತ್ಸವದ ಅಂಗವಾಗಿ ಇನ್ಫೆಂಟ್ ಮೇರಿ ಕಾನ್ವೆಂಟಿನ ಮರಿಯ ನಿಲಯದ ವಿಶೇಷ ಸಾಮರ್ಥ್ಯವುಳ್ಳ ನಿವಾಸಿಗಳಿಗೆ ಆಗಸ್ಟ್ 17ರಂದು ಆಯೋಜಿಸಿದ ಕಾರ್ಯಕ್ರಮದಲ್ಲಿ ಸೋಲಾ... ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ಗೆ ಕಂಕಣ ಭಾಗ್ಯ: ಅರಮನೆ ಮೈದಾನದಲ್ಲಿ ಅದ್ದೂರಿ ಮದುವೆ ಬೆಂಗಳೂರು(reporterkarnataka.com): ಸ್ಯಾಂಡಲ್ ವುಡ್ ಕ್ರೇಜಿಸ್ಟಾರ್ ವಿ ರವಿಚಂದ್ರನ್ ಅವರ ಹಿರಿಯ ಪುತ್ರ ಮನೋರಂಜನ್ ಅವರ ವಿವಾಹ ಸಂಗೀತ ದೀಪಕ್ ಜೊತೆ ಇಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ವೈಟ್ ಪೆಟಲ್ಸ್ ತ್ರಿಪುರ ವಾಸಿನಿಯಲ್ಲಿ ಚಿತ್ರರಂಗದ ಗಣ್ಯರ ಸಮಕ್ಷಮದಲ್ಲಿ ನಡೆಯಿತು. 2017ರಲ್ಲಿ ... ಕೂಡ್ಲಿಗಿ ತಾಲೂಕು ಕಾನಿಪ ಧ್ವನಿಯಿಂದ ಪತ್ರಿಕಾ ದಿನಾಚರಣೆ: ರಾಜದೇಶಿ ಕೇಂದ್ರ ಶಿವಾಚಾರ್ಯ ಮಹಾಸ್ವಾಮಿ ಉದ್ಘಾಟನೆ ವಿಜಯನಗರ(reporterkarnataka.com):ವಿಜಯನಗರ ಜಿಲ್ಲಾ ಕೂಡ್ಲಿಗಿ ತಾಲೂಕು ಕಾ.ನಿ.ಪ.ಧ್ವನಿ ಸಂಘಟನೆಯಿಂದ ಕೂಡ್ಲಿಗಿ ನಗರದ ಸಭಾಭವನದಲ್ಲಿ ನಡೆದ ಪತ್ರಿಕಾ ದಿನಾಚರಣೆಯ ಸಮಾರಂಭವನ್ನು ಶ್ರೀ 1008 ಜಗದ್ಗುರು ಸಿದ್ದಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು ದೀಪ ಬೆಳಗಿಸಿ ಉದ್ಘಾಟಿಸಿದರು. ಚಾನ... « Previous Page 1 …469 470 471 472 473 … 1197 Next Page » ಜಾಹೀರಾತು