ಗುಡ್ಡೆಹೊಸೂರು: ಸಿದ್ದರಾಮಯ್ಯಗೆ ಘೇರಾವ್; ಪೊಲೀಸ್ ಹಾಗೂ ಪ್ರತಿಭಟನಾಕಾರರ ಮಧ್ಯೆ ನೂಕಾಟ ತಳ್ಳಾಟ ಮಡಿಕೇರಿ(reporterkarnataka.com): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಬಿಜೆಪಿ ಕಾರ್ಯಕರ್ತರು ಗುಡ್ಡೆಹೊಸೂರಿನಲ್ಲಿ ಘೇರಾವ್ ಹಾಕಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಹಾಗೂ ಪೊಲೀಸರ ಮಧ್ಯೆ ನೂಕಾಟ ತಳ್ಳಾಟ ನಡೆಯಿತು. ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ಕಾ... ಸಾವರ್ಕರ್ ಭಾವಚಿತ್ರ ಅಳವಡಿಸಲು ಸಿದ್ಧರಾಮಯ್ಯರ ಅನುಮತಿ ಬೇಕಾಗಿಲ್ಲ: ಶಾಸಕ ವೇದವ್ಯಾಸ್ ಕಾಮತ್ ಮಂಗಳೂರು(reporterkarnataka.com): ಮುಸಲ್ಮಾನರ ಏರಿಯಾದಲ್ಲಿ ಸಾವರ್ಕರ್ ಭಾವಚಿತ್ರ ಏಕೆ ಎಂಬ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಶಾಸಕ ವೇದವ್ಯಾಸ ಕಾಮತ್, ಮುಸಲ್ಮಾನರ ಏರಿಯಾಗಳಲ್ಲಿ ಸಾವರ್ಕರ್ ಚಿತ್ರ ಯಾಕೆ ಎನ್ನುವ ಸಿದ್ಧರಾಮಯ್ಯನವರೇ ಮುಸಲ್ಮಾರ ಏರಿಯಾಗಳು ಪಾಕಿಸ್ಥಾನದಲ್ಲಿವೆಯಾ ?... ದಾವಣಗೆರೆ: ಕೆರೆಗೆ ಹಾರಿ ಬೆಂಗಳೂರು ಮೂಲದ ಪ್ರೇಮಿಗಳಿಬ್ಬರ ಆತ್ಮಹತ್ಯೆ; ಪ್ರೀತಿಗೆ ಮನೆಯವರ ವಿರೋಧ? ದಾವಣಗೆರೆ(reporterkarnataka.com): ಇಲ್ಲಿನ ಬೆಂಕಿಕೆರೆ ಗ್ರಾಮದ ಕೆರೆಗೆ ಹಾರಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಮೃತಪಟ್ಟ ಪ್ರೇಮಿಗಳನ್ನು ಬೆಂಗಳೂರು ಮೂಲದ ಚರಣ್ ಮತ್ತು ನಾಗವೇಣಿ ಎಂದು ಗುರುತಿಸಲಾಗಿದೆ. ಚರಣ್ ಮತ್ತು ನಾಗವೇಣಿ ಅವರು ಆ.17ರಂದು ಬೈಕ್ನಲ್ಲಿ ಬೆಂ... ಕೊಡಗು: ಮಾಜಿ ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನ: ಕಾರಿನೊಳಗೆ ಸಾವರ್ಕರ್ ಫೋಟೋ ಎಸೆತ ಕವಿತಾ ಪೊನ್ನಪ್ಪ ಭಾಗಮಂಡಲ ಮಡಿಕೇರಿ info.reporterkarnataka@gmail.com ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಕೊಡಗಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲಾಯಿತು. ಪ್ರತಿಭಟನಾಕಾರರು ಗೋ ಬ್ಯಾಕ್ ಸಿದ್ದರಾಮಯ್ಯ ಎಂಬ ಘೋಷಣೆ ಕೂಗಿದರು. ಸಿದ್... ಮಂಗಳೂರು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ದಶಮ ಸ್ಕಂದ ಹವನ: ಶ್ರೀ ರುಕ್ಮಿಣಿ ಸತ್ಯಭಾಮ ಕಲ್ಯಾಣೋತ್ಸವ ಚಿತ್ರ : ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka.com): ಶ್ರೀ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತ ನಡೆಯುತ್ತಿದ್ದು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ದಶಮಸ್ಕಂದ ಹವನ ನಡೆದಿದ್ದು ಇದರ ಪ್ರಯುಕ್ತ " ಶ್ರೀ ರುಕ್ಮಿಣಿ ಸ... ಮಡಿಕೇರಿ ದಸರಾ ಜನೋತ್ಸವಕ್ಕೆ ರಾಜ್ಯ ಸರಕಾರದಿಂದ 1 ಕೋಟಿ ಮಂಜೂರು ಮಡಿಕೇರಿ(reporterkarnataka.com): ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಡಿಕೇರಿ ದಸರಾಕ್ಕೆ 1 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ಶಾಸಕ ಅಪ್ಪಚ್ಚು ರಂಜನ್ ಮನವಿ ಹಿನ್ನಲೆ ಅನುದಾನ ಬಿಡುಗಡೆ ಮಾಡಲಾಗಿದೆ. ದಸರಾ ಸಮಿತಿ ಕಾರ್ಯಾಧ್ಯಕ್ಷ ಕೆ. ಎಸ್. ರಮೇಶ್ ಈ ಕುರಿತು ಮಾಹಿತಿ ನೀಡಿದ್ದಾರ... ಆ.23ರಿಂದ ರಾಜ್ಯದಲ್ಲಿ ವ್ಯಾಪಕ ಮಳೆ ಸಾಧ್ಯತೆ : ಹವಾಮಾನ ಇಲಾಖೆಯಿಂದ ಮುನ್ಸೂಚನೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಕೆಲವು ದಿನಗಳಿಂದ ತಗ್ಗಿದ್ದ ಮಳೆಯ ಆರ್ಭಟ ಆ.23ರಿಂದ ಮತ್ತೆ ಚುರುಕಾಗಲಿದೆ. ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡು ಹಾಗ... IRCTC ಮಕ್ಕಳ ಟಿಕೆಟ್ ಬುಕಿಂಗ್ ನಿಯಮದಲ್ಲಿ ಬದಲಾವಣೆ: ಹಾಫ್ ಟಿಕೆಟ್ಟೋ? ಫುಲ್ಲೋ? ಹೊಸದಿಲ್ಲಿ(reporterkarnataka.com): ರೈಲು ಪ್ರಯಾಣದ ಸಂದರ್ಭದಲ್ಲಿ ಪುಟ್ಟ ಮಕ್ಕಳಿಗೆ ಟಿಕೆಟ್ ಬುಕ್ಕಿಂಗ್ ಮಾಡಬೇಕೋ ಬೇಡವೋ? ಹಾಫ್ ಟಿಕೆಟ್ಟೋ ಅಥವಾ ಫುಲ್ಲೋ ಎಂಬೆಲ್ಲಾ ಗೊಂದಲವಿರಬಹುದು. ಇಲ್ಲಿದೆ ಶಾಕಿಂಗ್ ಸತ್ಯ. IRCTC ಮಕ್ಕಳ ಟಿಕೆಟ್ ಬುಕಿಂಗ್ ನಿಯಮಗಳನ್ನು ಸಹ ಬದಲಾಯಿಸಿದೆ. IRCTC ವೆಬ... ದೆಹಲಿ: ಕುಡಿತದ ಮತ್ತಿನಲ್ಲಿ ವಿದ್ಯಾರ್ಥಿನಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿದ ಸೆಕ್ಯೂರಿಟಿ ಗಾರ್ಡ್; ದೃಶ್ಯ ಸಿಸಿಯಲ್ಲಿ ಸೆರೆ ಹೊಸದಿಲ್ಲಿ(reporterkarnataka.com): ದಿಲ್ಲಿಯ ಕರೋಲ್ ಭಾಗ್ ಪ್ರದೇಶದ ಖಾಸಗಿ ಹಾಸ್ಟೆಲ್ನ ಭದ್ರತೆಗೆ ನಿಯೋಜಿಸಿದ್ದ ಸೆಕ್ಯೂರಿಟಿ ಗಾರ್ಡ್ ಓರ್ವ ಕುಡಿದ ಮತ್ತಿನಲ್ಲಿ ವಿದ್ಯಾರ್ಥಿನಿಯರನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ಹಲ್ಲೆ ಮಾಡಿದ ಆಘಾತಕಾರಿ ಘಟನೆ ನಡೆದಿದೆ, ಇದರ ವಿಡಿಯೋ ಅಲ್ಲಿ... ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಯಡಿಯೂರಪ್ಪಗೆ ಸ್ಥಾನ: ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಸ ಬೆಂಗಳೂರು(reporterkarnataka.com): ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯಲ್ಲಿ ರಾಜ್ಯದ ಇಬ್ಬರು ಪ್ರಮುಖ ನಾಯಕರು ನೇಮಕಗೊಂಡಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ. ಬಿಜೆಪಿಯ ಉನ್ನತ ನಾಯಕತ್ವ ಕೈಗೊಂಡಿರುವ ನಿರ್ಧಾರವನ್ನು ನಳಿನ್ ಸ್ವಾಗತಿಸಿದ್ದಾರೆ. ... « Previous Page 1 …472 473 474 475 476 … 1197 Next Page » ಜಾಹೀರಾತು