ಕಾರವಾರ ‘ಸಿದ್ಧಬಸವೇಶ್ವರ’ ಅನುಭವ ಮಂಟಪದಲ್ಲಿ ‘ಅನುಭಾವ ಸಂಗಮ’ ಸಂಪನ್ನ ಕಾರವಾರ(reporterkarnataka.com): ಶರಣ ಮಾಸದ ಕೊನೆಯ ಸೋಮವಾರದಂದು ಸುಕ್ಷೇತ್ರ ಕಾರವಾರದ ಬಂಗಾರಪ್ಪ ಕಾಲೋನಿಯ "ಸಿದ್ಧಬಸವೇಶ್ವರ" ಅನುಭವ ಮಂಟಪದಲ್ಲಿ "ಅನುಭಾವ ಸಂಗಮ" ಕಾರ್ಯಕ್ರಮ ಸಂತೋಷ ಸಡಗರದಿಂದ ಸಂಪನ್ನಗೊಂಡಿತು. ಅಂದು ಶರಣ ಸಿದ್ದಯ್ಯಸ್ವಾಮಿ ಚೌಕಿಮಠ ಗೋನಾಳ ಅವರೊಂದಿಗೆ ಅವರ ಸಹೋದರರ... ಶಿಕ್ಷಕರ ದಿನಾಚರಣೆ: ಅಮ್ಯೂಸ್ಮೆಂಟ್ ಪಾರ್ಕ್ ವಂಡರ್ ಲಾದಿಂದ ಗುರುಗಳಿಗೆ ಉಚಿತ ಪ್ರವೇಶ ಬೆಂಗಳೂರು(reporterkarnataka.com): ದೇಶದ ಅತಿದೊಡ್ಡ ಅಮ್ಯೂಸ್ಮೆಂಟ್ ಪಾರ್ಕ್ ವಂಡರ್ ಲಾ ಹಾಲಿಡೇಸ್ ಲಿಮಿಟೆಡ್ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಗೌರವ ಸಮರ್ಪಿಸುವ ಸಲುವಾಗಿ 150 ಶಾಲೆಗಳಿಂದ 300 ಶಿಕ್ಷಕರರಿಗೆ ಉಚಿತ ಪ್ರವೇಶ ನೀಡಿದೆ. ಕೊಚ್ಚಿ, ಬೆಂಗಳೂರು ಮತ್ತು ಹೈದರಾಬಾದ್ ಪಾರ... ವಿಜಯಪುರದ ಇಂಡಿ ಸಮೀಪ ಯುವತಿಯ ಕತ್ತು ಸೀಳಿ ಭೀಕರ ಹತ್ಯೆ: ಅಪರಿಚಿತ ದುಷ್ಕರ್ಮಿಗಳಿಂದ ಕೃತ್ಯ ಮುತ್ತಪ್ಪ ಸಿದ್ದರಾಯ ಪಡಸಾಲಗಿ ಇಂಡಿ ವಿಜಯಪುರ info.reporterkarnataka@gmail.com ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಳಗುಣಕಿ ಗ್ರಾಮದಲ್ಲಿ ಯುವತಿಯೊಬ್ಬಳ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ಕೊಲೆಗೀಡಾದ ಯುವತಿಯನ್ನು ಪಲ್ಲವಿ ವಠಾರ್ (26) ಎಂದು ಗುರುತಿಸಲಾಗಿದೆ. ಹಳ... ಪ್ರಧಾನಿ ಮೋದಿ ಮಂಗಳೂರಿಗೆ ಆಗಮನ: ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಮಂಡಲ ಪ್ರಮುಖರ ಸಭೆ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 2ನೇ ತಾರೀಕು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ಮಂಡಲ ಪ್ರಮುಖರ ಸಭೆ ನಡೆಯಿತು. ಈ ವಿಚಾರದ ಕುರಿತು ಮಾತನಾಡಿದ ಶಾಸಕ ಕಾಮತ್, ಪ್ರಧಾನಿ ಆಗಮನದ ಸಂದರ್ಭದಲ... ಬಿಎಸ್ಸೆನ್ನೆಲ್ ಟವರ್ ನಿರ್ಮಿಸಲು ಪಡೆದ ಹಣ ವಂಚನೆ: 36.70 ಲಕ್ಷ ಪರಿಹಾರ, 5 ಸಾವಿರ ದಂಡ ನೀಡಲು ಕೋರ್ಟ್ ಆದೇಶ ಮಂಗಳೂರು(reporterkarnataka.com): ಬಿಎಸ್ಸೆನ್ನೆಲ್ ಟವರ್ ನಿರ್ಮಿಸಲೆಂದು ಪಡೆದ 36 ಲಕ್ಷ ರೂ. ಹಣ ಹಿಂತಿರುಗಿಸದೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಜೆಎಂಎಫ್ ಸಿ 5ನೇ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಆರೋಪಿಯು 36,70,000 ರೂ. ಪರಿಹಾರ ನೀಡುವಂತೆ ಆದೇಶ ನೀಡಿದೆ. ಬಿಎಸ್ಸೆನ್... ಬೆಳಗಾವಿ: ಕೃಷ್ಣಾನದಿಯಲ್ಲಿ ಯುವಕ ನೀರು ಪಾಲು; ಸ್ನಾನ ಮುಗಿಸಿ ನೀರು ಕೊಂಡೋಗುತ್ತಿದ್ದ ವೇಳೆ ದುರ್ಘಟನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಶ್ರಾವಣ ಮಾಸದ ಪೂಜೆಯ ನಿಮಿತ್ಯ ಕೃಷ್ಣಾ ನದಿಯಲ್ಲಿ ಸ್ನಾನ ಮಾಡಿ ದೇವರಿಗೆ ನೀರು ಒಯ್ಯಲು ಆಗಮಿಸಿದ ವೇಳೆ ನದಿಯಲ್ಲಿ ಯುವಕನೋರ್ವ ಆಕಸ್ಮಿಕ ಕಾಲು ಬಿದ್ದು ನೀರು ಪಾಲಾದ ದುರ್ಘಟನೆ ಜರುಗಿದೆ. ಬೆಳಗಾವ... ನಾವುಂದ ಅರೆಹೊಳೆ ಸೇತುವೆ ಬಳಿ ಮಲಗಿದ ಸ್ಥಿತಿಯಲ್ಲೆ ವ್ಯಕ್ತಿಯ ಮೃತದೇಹ ಪತ್ತೆ ಬೈಂದೂರು(reporterkarnataka.com): ಮಲಗಿದ ಸ್ಥಿತಿಯಲ್ಲೆ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ನಾವುಂದ ಗ್ರಾಮದ ಅರೆಹೊಳೆ ಸೇತುವೆ ಬಳಿ ಆ.24ರಂದು ನಡೆದಿದೆ. ನಾವುಂದ ಗ್ರಾಪಂ ಅಧ್ಯಕ್ಷ ನರಸಿಂಹ ದೇವಾಡಿಗ ಅವರಿಗೆ ಅರೆಹೊಳೆ ಸೇತುವೆ ಬಳಿ ಅಪರಿಚಿತ ವ್ಯಕ್ತಿ ಮೃತಪಟ್ಟಿರುವ ಬಗ್ಗೆ ಮಾ... ಹಾವಂಜೆ ದೇವಸ್ಥಾನಬೆಟ್ಟು: ನಿದ್ರಾಹೀನತೆಯಿಂದ ಬಳಲುತ್ತಿದ್ದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ ಶಂಕರನಾರಾಯಣ(reporterkarnataka.com): ನಿದ್ರಾಹೀನತೆಯಿಂದ ಬಳಲುತ್ತಿದ್ದ ಮಹಿಳೆಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವಂಜೆ ಗ್ರಾಮದ ದೇವಸ್ಥಾನಬೆಟ್ಟು ಎಂಬಲ್ಲಿ ನಡೆದಿದೆ. ದೇವಸ್ಥಾನಬೆಟ್ಟು ನಿವಾಸಿ ಪಾರ್ವತಿ ಅವರ ಮಗಳು ಉಷಾ(36) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ನಿದ್ರಾಹೀ... ಕಾಸರಗೋಡು: ದುಷ್ಕರ್ಮಿಗಳಿಂದ ರೈಲು ಹಳಿ ತಪ್ಪಿಸಲು ಯತ್ನ; ಹಾಗಾದರೆ ವಿಧ್ವಂಸಕ ಕೃತ್ಯಕ್ಕೆ ನಡೆದಿತ್ತೇ ಸಂಚು? ಮಂಗಳೂರು(reporterkarnataka.com): ನೆರೆಯ ಕೇರಳದ ಕಾಸರಗೋಡಿನ ಬಳಿ ರೈಲ್ವೆ ಹಳಿಗಳ ಮೇಲೆ ಕಾಂಕ್ರೀಟ್ ತುಂಡು ಇಟ್ಟು ರೈಲನ್ನು ಹಳಿಗಳನ್ನು ತಪ್ಪಿಸಲು ಕಿಡಿಗೇಡಿಗಳು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಇದರೊಂದಿಗೆ ಕರಾವಳಿಯಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ನಡೆದಿತ್ತೇ ಎಂಬ ಅನುಮಾನ ಕಾಡಲಾರಂಭ... ಹೇರೂರು: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ 4 ಮಂದಿ ಪೊಲೀಸ್ ವಶಕ್ಕೆ ಶಿರ್ವ (reporterkarnataka.com): ಗಾಂಜಾ ಸೇವನೆಗೆ ಸಂಬಂಧಿಸಿ ನಾಲ್ವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಶಿರ್ವಾ 92ನೇ ಹೇರೂರು ಬಳಿ ನಡೆದಿದೆ. ಪೊಲೀಸರು ವಶಕ್ಕೆ ಪಡೆದ ಆರೋಪಿಗಳನ್ನು ಸಚ್ಚಿನ್(27), ಅಲ್ವಿನ್ ಅಲ್ಮೇಡಾ(27),ಶಿವಪ್ರಸಾದ(26) ಹಾಗೂ ನಬಿಲ್ ಸಾಮ್ಯ(26) ಎಂದು ಗುರುತಿಸ... « Previous Page 1 …473 474 475 476 477 … 1205 Next Page » ಜಾಹೀರಾತು