ಹೇರೂರು: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ 4 ಮಂದಿ ಪೊಲೀಸ್ ವಶಕ್ಕೆ ಶಿರ್ವ (reporterkarnataka.com): ಗಾಂಜಾ ಸೇವನೆಗೆ ಸಂಬಂಧಿಸಿ ನಾಲ್ವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಶಿರ್ವಾ 92ನೇ ಹೇರೂರು ಬಳಿ ನಡೆದಿದೆ. ಪೊಲೀಸರು ವಶಕ್ಕೆ ಪಡೆದ ಆರೋಪಿಗಳನ್ನು ಸಚ್ಚಿನ್(27), ಅಲ್ವಿನ್ ಅಲ್ಮೇಡಾ(27),ಶಿವಪ್ರಸಾದ(26) ಹಾಗೂ ನಬಿಲ್ ಸಾಮ್ಯ(26) ಎಂದು ಗುರುತಿಸ... ದೆಹಲಿಯಲ್ಲಿ ಆಪರೇಷನ್ ಕಮಲ ವಿಫಲ; 62 ಶಾಸಕರ ಪೈಕಿ 53 ಮಂದಿ ಹಾಜರು: ಸೌರಭ್ ಭಾರದ್ವಾಜ್ ಹೊಸದಿಲ್ಲಿ(reporterkarnataka.com): ಆಮ್ ಆದ್ಮಿ ಪಕ್ಷದ ಕೆಲ ಶಾಸಕರು ನಾಪತ್ತೆಯಾಗಿದ್ದಾರೆ ಎಂಬ ಸುದ್ದಿಯ ನಡುವೆ, ಪಕ್ಷದ ಮಹತ್ವದ ಸಭೆಯಲ್ಲಿ 62 ಶಾಸಕರ ಪೈಕಿ 53 ಶಾಸಕರು ಹಾಜರಿದ್ದಾರೆ. ಪಕ್ಷದ ನಾಯಕ ಸೌರಭ್ ಭಾರದ್ವಾಜ್ ಈ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲ... ಮಿಸೆಸ್ ಇಂಡಿಯಾ ಕರ್ನಾಟಕ 2022 ಸ್ಪರ್ಧೆ: ಮಂಗಳೂರಿನ ಪ್ಲೇವಿ ಗ್ಲಾಡಿಸ್ ಡಿಮೆಲ್ಲೋ ರನ್ನರ್ ಅಪ್ ಬೆಂಗಳೂರು(reporterkarnataka.com): ಪ್ರತಿಭಾ ಸಂಶಿಮಠ ನೇತೃತ್ವದ ಮಿಸೆಸ್ ಇಂಡಿಯಾ ಕರ್ನಾಟಕ 2022 ಸ್ಪರ್ಧೆಯು ಬೆಂಗಳೂರಿನಲ್ಲಿ ಜರುಗಿತು. ಈ ಸೌಂದರ್ಯ ಸ್ಪರ್ಧೆಯಲ್ಲಿ ವಿವಿಧ ಜಿಲ್ಲೆಗಳಿಂದ ಸ್ಪರ್ಧಾರ್ಥಿಗಳು ಭಾಗವಹಿಸಿದ್ದು, ಮಂಗಳೂರಿನ ಪ್ಲೇವಿ ಗ್ಲಾಡಿಸ್ ಡಿಮೆಲ್ಲೋ ಅವರು ರನ್ನರ್ ಅಪ್ ಆಗಿ ಹೊರಹೊಮ... ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿ ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭ ಮಂಗಳೂರು(reporterkarnataka.com):ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿಯ ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭ ನಗರದ ಮಲ್ಲಿಕಟ್ಟೆಯ ಲಯನ್ಸ್ ಸೇವಾ ಮಂದಿರದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಲಯನ್ಸ್ ಜಿಲ್ಲಾ ಗವರ್ನರ್ ಸಂಜಿತ್ ಶೆಟ್ಟಿ ಅವರು 5ನೇಯ ನೂತನ ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡುತ್ತ... ಮೋಹಿನಿಯ ಮೋಹಜಾಲಕ್ಕೆ ಬಿದ್ದ ಒಂಟಿ ಸಲಗ: ಅರಣ್ಯ ಇಲಾಖೆಯ ಹನಿಟ್ರ್ಯಾಪ್ ಕೊನೆಗೂ ಯಶಸ್ವಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳೆದ ನಾಲ್ಕೈದು ತಿಂಗಳಿನಿಂದ ಮಲೆನಾಡಿಗರ ನಿದ್ದೆಗೆಡಿಸಿದ್ದ ಹಾವೇರಿಯ ಕಾಡಾನೆ ಕೊನೆಗೂ ಹನಿಟ್ರ್ಯಾಪ್ ಗೆ ಸಿಲುಕಿದೆ. ಮೋಹಿನಿಯ ಮೋಹಜಾಲಕ್ಕೆ ಸಿಲುಕಿದ ಟಸ್ಕರನ್ನು ಅರಣ್ಯ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾ... ಪ್ರಧಾನಿ ಮೋದಿ ಸ್ವಾಗತಕ್ಕೆ ಭರದ ತಯಾರಿ: ಕಡಲನಗರಿ ಮಂಗಳೂರಿನಲ್ಲಿ ಭಾರಿ ಸಿದ್ಧತೆ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಭೇಟಿಯ ಹಿನ್ನೆಲೆಯಲ್ಲಿ ಕಡಲನಗರಿ ಮಂಗಳೂರಿನಲ್ಲಿ ಭಾರೀ ಸಿದ್ದತೆ ನಡೆಯುತ್ತಿದೆ. ಮೋದಿ ಅವರು ಕೇರಳ ಕೊಚ್ಚಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಅಲ್ಲಿಂದ ಮಂಗಳೂರಿಗೆ ಆಗಮಿಸುವರು. ನವ ಮಂಗಳೂರು ಬಂದರಿನಲ್ಲಿ ಸುಮಾರು 1200 ಕೋಟಿ ... ಅಪಘಾತದಲ್ಲಿ ಕೈ ಕಳೆದುಕೊಂಡ ಬಾಳೆಪುಣಿ ಗ್ರಾಪಂ ಸದಸ್ಯೆಗೆ ಎಚ್ ಎಂಎಸ್ ನಿಂದ ಚಿಕಿತ್ಸೆಗೆ ನೆರವು ಮಂಗಳೂರು(reporterkarnataka.com): ಇತ್ತೀಚೆಗೆ ವಾಹನಾಪಘಾತಕ್ಕೀಡಾಗಿ ತನ್ನ ಎಡ ಕೈಯನ್ನು ಕಳೆದುಕೊಂಡು ನಗರದ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಳೆಪುಣಿ ಗ್ರಾಮ ಪಂಚಾಯತ್ ಸದಸ್ಯೆ ಹಾಗೂ ಗಣೇಶ್ ಬೀಡಿ ಕಾರ್ಮಿಕೆಯಾಗಿರುವ ಸೆಮೀಮ ಅವರಿಗೆ ಎಚ್.ಎಂ.ಎಸ್ ಯೂನಿಯನ್ ವತಿಯಿಂದ 30 ಸಾವ... ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ನೆಲೆ ನಿಲ್ಲಲಿದೆ 21 ಅಡಿಯ ಬೃಹತ್ ಪರ್ವತಾಂಜನೇಯ ಮೂರ್ತಿ: ತುಮಕೂರಿನಿಂದ ಶಿಲೆ ಆಗಮನ ಸಂತೋಷ್ ಅತ್ತಿಕೆರೆ ಚಿಕ್ಕ ಮಂಗಳೂರು info.reporterkarnataka@gmail.com ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ 21 ಅಡಿಯ ಬೃಹತ್ ಪರ್ವತಾಂಜನೇಯ ಮೂರ್ತಿ ನಿರ್ಮಾಣಗೊಳ್ಳಲಿದೆ. ಪಶ್ಚಿಮಘಟ್ಟಗಳ ಸಾಲಿನಲ್ಲಿರುವ ಚಿಕ್ಕಮಗಳೂರು ತಾಲೂಕಿನ ದತ್ತಪೀಠ ಮಾರ್ಗದ ಕವಿಕಲ್ಗ... ಕಂಪ್ಲಿ: ಸ್ಮಶಾನಕ್ಕೆ ದಾರಿ ಒದಗಿಸಿಕೊಡಲು ರಾಜ್ಯ ದಲಿತ ಸಂಘದ ವತಿಯಿಂದ ಮನವಿ ದೊಡ್ಡ ಬಸವರಾಜ ಬಡಗಿ ಕಂಪ್ಲಿ ಬಳ್ಳಾರಿ info.reporterkarnataka@gmail.com ಕಂಪ್ಲಿ ತಾಲೂಕಿನ ಬೆಳಗೋಡು ಗ್ರಾಮದ ಗ್ರಾಮದ ಮುಸ್ಲಿಂ ಜನಾಂಗದ ಸ್ಮಶಾನಕ್ಕೆ ಹೋಗುವುದಕ್ಕೆ ದಾರಿ ಇಲ್ಲದ ಕಾರಣ ಸ್ಮಶಾನಕ್ಕೆ ದಾರಿ ಮಾಡಿಕೊಡಲು ಕಂಪ್ಲಿ ತಾಲೂಕಿನ ಉಪ ತಹಶೀಲ್ದಾರ್ ರವೀಂದ್ರ ಕುಮಾರ್ ಅವರಿಗೆ ಕರ್ನಾಟಕ... ಮಂಗಳೂರಿಗೆ ಆಗಮಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್: ಉಡುಪಿಗೆ ಪಯಣ ಮಂಗಳೂರು(reporterkarnataka.com): ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ನಂತರ ಅವರು ಉಡುಪಿಗೆ ತೆರಳಿದರು. ಕೇಂದ್ರ ಸಚಿವರಾದ ಶೋಭಾ ಕರಂದಾಜ್ಲೆ ಅವರು ಈ ವೇಳೆ ರಾಜ್ಯಪಾಲರೊಂದಿಗೆ ಆಗಮಿಸಿದರು. ಇಂಧನ,ಕನ್ನಡ ಮತ್ತು ... « Previous Page 1 …474 475 476 477 478 … 1205 Next Page » ಜಾಹೀರಾತು