6:11 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಅವಧಿ ಮೀರಿ ಪಾರ್ಟಿ: ಬೆಂಗಳೂರಿನ ರಾಯಲ್ ಅರ್ಚಿಡ್ ಹೋಟೆಲ್ ಮೇಲೆ ಸಿಸಿಬಿ ದಾಳಿ; 100 ಮಂದಿ ವಶಕ್ಕೆ

04/09/2022, 20:32

ಸಾಂದರ್ಭಿಕ ಚಿತ್ರ
ಬೆಂಗಳೂರು(reporterkarnataka.com): ಅವಧಿಗೆ ಮೀರಿ ಪಾರ್ಟಿ ಮಾಡಿದ ಆರೋಪದ ಮೇಲೆ ನಗರದ ರಾಯಲ್ ಅರ್ಚಿಡ್ ಹೋಟೆಲ್ ಮೇಲೆ ಸಿಸಿಬಿ ದಾಳಿ ನಡೆಸಿದ್ದು, 100 ಮಂದಿಯನ್ನು ವಶಕ್ಕೆ ಪಡೆದಿದೆ.

ಜೀವನ್ ಭೀಮಾನಗರ ಠಾಣೆ ವ್ಯಾಪ್ತಿಯಲ್ಲಿರುವ ಹೋಟೆಲ್​ನಲ್ಲಿ ನಸುಕಿನ ಜಾವ 3 ಗಂಟೆವರೆಗೂ ಪಾರ್ಟಿ ನಡೆಯುತ್ತಿತ್ತು. ಎಸಿಪಿ ರೀನಾ, ಇನ್ಸ್​ಪೆಕ್ಟರ್​ ಗೋವಿಂದರಾಜು ತಂಡದಿಂದ ದಾಳಿ ಮಾಡಿದೆ.

ದಾಳಿ ವೇಳೆ ಪಾರ್ಟಿಯಲ್ಲಿ ಬಳಸುತ್ತಿದ್ದ ನಗದು, ಮದ್ಯ ಜಪ್ತಿ ಮಾಡಲಾಗಿದೆ. ಕಳೆದ ಎರಡು ವೀಕೆಂಡ್​ನಿಂದ ಒವರ್ ಟೈಮ್ ಪಾರ್ಟಿ ನಡೆಯುತ್ತಿದೆ ಎಂದು ಸಿಸಿಬಿಗೆ ಮಾಹಿತಿ ನೀಡಿದ್ದು, ಮಾಹಿತಿ ಅನ್ವಯ ಮಹಿಳಾ ಸಂರಕ್ಷಣಾ ಘಟಕದ ಅಧಿಕಾರಿಗಳಿಂದ ದಾಳಿ ಮಾಡಿದೆ. ಹೋಟೆಲ್ ಹಾಗೂ ಪಾರ್ಟಿ ಆಯೋಜಕರ ವಿರುದ್ಧ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು