7:33 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಅವನು ನಾನಲ್ಲ, ವೀಡಿಯೊ ನನ್ನದಲ್ಲ: ಕೇಂದ್ರ  ಮಾಜಿ ಸಚಿವ, ಬಿಜೆಪಿ ಸಂಸದ ದೇವರಗುಂಡ ಸದಾನಂದ ಗೌಡ ಸ್ಪಷ್ಟನೆ

20/09/2021, 18:15

ಬೆಂಗಳೂರು(reporterkarnataka.com): ವಿಡಿಯೊದಲ್ಲಿ ಇರುವುದು ನಾನಲ್ಲ. ಈ ಕುರಿತು ಅಧಿಕಾರಿಗಳಿಗೆ ದೂರು ನೀಡಿದ್ದೇನೆ. ನನ್ನ ಮಾರ್ಫ್ ಮಾಡಿದ (ನಕಲಿ) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಎಂದು ಕೇಂದ್ರ ಮಾಜಿ ಸಚಿವ, ಬಿಜೆಪಿ ಸಂಸದ ಡಿ.ವಿ.ಸದಾನಂದ ಗೌಡ ಸ್ಪಷ್ಟನೆ ನೀಡಿದ್ದಾರೆ.

ನನ್ನ ವಿರೋಧಿಗಳು ನನ್ನ ನಿಷ್ಪಕ್ಷಪಾತ ವ್ಯಕ್ತಿತ್ವವನ್ನು ಹಾಳುಮಾಡಲು ಇದನ್ನು ನಿರ್ಮಿಸಿದ್ದಾರೆ ಎಂದು ಟ್ವಿಟರ್ ಮತ್ತು ಫೇಸ್‌ಬುಕ್‌ ನಲ್ಲಿ ಅವರು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಆತ್ಮೀಯ ಹಿತೈಷಿಗಳೇ, ನನ್ನ ಮಾರ್ಫ್ ಮಾಡಿದ (ನಕಲಿ) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಎಂದು ಅವರು ಬರೆದಿದ್ದಾರೆ.

ಸದಾನಂದ ಗೌಡ ಅವರು ಕೇಂದ್ರ ಸಂಪುಟ ಪುನಾರಚಣೆ ವೇಳೆ ತನ್ನ ವಿರುದ್ಧ ಯಾವುದೇ ಮಾನಹಾನಿಕರ ವೀಡಿಯೊ ಬಿಡುಗಡೆ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು