3:55 AM Saturday11 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಅವರು ಸಚಿನ್ ತೆಂಡುಲ್ಕರ್ ಜತೆ ಮಾತನಾಡಿರಬಹುದು: ರೀಟಾ ಹೇಳಿಕೆಗೆ ಸಚಿನ್ ಪೈಲಟ್ ಖಾರವಾಗಿ ಪ್ರತಿಕ್ರಿಯೆ

12/06/2021, 08:32

ಜೈಪುರ: ಅವರು ಸಚಿನ್ ತೆಂಡುಲ್ಕರ್ ಅವರೊಂದಿಗೆ ಮಾತನಾಡಿದ್ದಿರಬಹುದು. ನನ್ನೊಂದಿಗೆ ಮಾತನಾಡಲು ಅವರಿಗೆ ಧೈರ್ಯವಿಲ್ಲ” ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಹೇಳಿದ್ದಾರೆ.

ಸಚಿನ್ ಪೈಲಟ್ ಅವರೊಂದಿಗೆ ಮಾತನಾಡಿದ್ದೇನೆ ಹಾಗೂ ಅವರು ಶೀಘ್ರದಲ್ಲೇ ಬಿಜೆಪಿಗೆ ಸೇರುತ್ತಾರೆ ಎಂಬ ಬಿಜೆಪಿ ಮುಖಂಡರಾದ ರೀಟಾ ಬಹುಗುಣ ಜೋಶಿ ಅವರ ಹೇಳಿಕೆಗೆ ಪೈಲಟ್ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ.

ಜಿತಿನ್ ಪ್ರಸಾದ್ ಅವರು ಬಿಜೆಪಿಗೆ ಪಕ್ಷಾಂತರವಾದ ನಂತರ ಸಚಿನ್ ಪೈಲಟ್ ಈಗ ಚರ್ಚೆಯಲ್ಲಿದ್ದಾರೆ. ಪಕ್ಷಾಂತರವಾಗುವ  ಮುಂದಿನ ಸರದಿಯಲ್ಲಿ ತಾನಿದ್ದೇನೆ ಎಂಬ ಬಿಜೆಪಿ ಮುಖಂಡರ ಅಭಿಪ್ರಾಯವನ್ನು ಇಂದು ಸಚಿನ್ ಪೈಲಟ್  ಖಂಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು