7:41 PM Saturday5 - July 2025
ಬ್ರೇಕಿಂಗ್ ನ್ಯೂಸ್
ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು

ಇತ್ತೀಚಿನ ಸುದ್ದಿ

ಅವರು ಸಚಿನ್ ತೆಂಡುಲ್ಕರ್ ಜತೆ ಮಾತನಾಡಿರಬಹುದು: ರೀಟಾ ಹೇಳಿಕೆಗೆ ಸಚಿನ್ ಪೈಲಟ್ ಖಾರವಾಗಿ ಪ್ರತಿಕ್ರಿಯೆ

12/06/2021, 08:32

ಜೈಪುರ: ಅವರು ಸಚಿನ್ ತೆಂಡುಲ್ಕರ್ ಅವರೊಂದಿಗೆ ಮಾತನಾಡಿದ್ದಿರಬಹುದು. ನನ್ನೊಂದಿಗೆ ಮಾತನಾಡಲು ಅವರಿಗೆ ಧೈರ್ಯವಿಲ್ಲ” ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಹೇಳಿದ್ದಾರೆ.

ಸಚಿನ್ ಪೈಲಟ್ ಅವರೊಂದಿಗೆ ಮಾತನಾಡಿದ್ದೇನೆ ಹಾಗೂ ಅವರು ಶೀಘ್ರದಲ್ಲೇ ಬಿಜೆಪಿಗೆ ಸೇರುತ್ತಾರೆ ಎಂಬ ಬಿಜೆಪಿ ಮುಖಂಡರಾದ ರೀಟಾ ಬಹುಗುಣ ಜೋಶಿ ಅವರ ಹೇಳಿಕೆಗೆ ಪೈಲಟ್ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ.

ಜಿತಿನ್ ಪ್ರಸಾದ್ ಅವರು ಬಿಜೆಪಿಗೆ ಪಕ್ಷಾಂತರವಾದ ನಂತರ ಸಚಿನ್ ಪೈಲಟ್ ಈಗ ಚರ್ಚೆಯಲ್ಲಿದ್ದಾರೆ. ಪಕ್ಷಾಂತರವಾಗುವ  ಮುಂದಿನ ಸರದಿಯಲ್ಲಿ ತಾನಿದ್ದೇನೆ ಎಂಬ ಬಿಜೆಪಿ ಮುಖಂಡರ ಅಭಿಪ್ರಾಯವನ್ನು ಇಂದು ಸಚಿನ್ ಪೈಲಟ್  ಖಂಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು