3:57 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಅವರು ಸಚಿನ್ ತೆಂಡುಲ್ಕರ್ ಜತೆ ಮಾತನಾಡಿರಬಹುದು: ರೀಟಾ ಹೇಳಿಕೆಗೆ ಸಚಿನ್ ಪೈಲಟ್ ಖಾರವಾಗಿ ಪ್ರತಿಕ್ರಿಯೆ

12/06/2021, 08:32

ಜೈಪುರ: ಅವರು ಸಚಿನ್ ತೆಂಡುಲ್ಕರ್ ಅವರೊಂದಿಗೆ ಮಾತನಾಡಿದ್ದಿರಬಹುದು. ನನ್ನೊಂದಿಗೆ ಮಾತನಾಡಲು ಅವರಿಗೆ ಧೈರ್ಯವಿಲ್ಲ” ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಹೇಳಿದ್ದಾರೆ.

ಸಚಿನ್ ಪೈಲಟ್ ಅವರೊಂದಿಗೆ ಮಾತನಾಡಿದ್ದೇನೆ ಹಾಗೂ ಅವರು ಶೀಘ್ರದಲ್ಲೇ ಬಿಜೆಪಿಗೆ ಸೇರುತ್ತಾರೆ ಎಂಬ ಬಿಜೆಪಿ ಮುಖಂಡರಾದ ರೀಟಾ ಬಹುಗುಣ ಜೋಶಿ ಅವರ ಹೇಳಿಕೆಗೆ ಪೈಲಟ್ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ.

ಜಿತಿನ್ ಪ್ರಸಾದ್ ಅವರು ಬಿಜೆಪಿಗೆ ಪಕ್ಷಾಂತರವಾದ ನಂತರ ಸಚಿನ್ ಪೈಲಟ್ ಈಗ ಚರ್ಚೆಯಲ್ಲಿದ್ದಾರೆ. ಪಕ್ಷಾಂತರವಾಗುವ  ಮುಂದಿನ ಸರದಿಯಲ್ಲಿ ತಾನಿದ್ದೇನೆ ಎಂಬ ಬಿಜೆಪಿ ಮುಖಂಡರ ಅಭಿಪ್ರಾಯವನ್ನು ಇಂದು ಸಚಿನ್ ಪೈಲಟ್  ಖಂಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು