5:24 PM Thursday5 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ಅವಿರತ ಪ್ರತಿಷ್ಠಾನದಿಂದ ಬಣಕಲ್ ವಿಲೇಜ್ ಶಾಲೆಯಲ್ಲಿ ನೋಟ್ ಪುಸ್ತಕ ವಿತರಣೆ

07/07/2024, 18:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅವಿರತ ಪ್ರತಿಷ್ಠಾನದ ವತಿಯಿಂದ ಬಣಕಲ್ ವಿಲೇಜ್ ಶಾಲೆಯಲ್ಲಿ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.
ಅವಿರತ ಪ್ರತಿಷ್ಠಾನದ ಪರವಾಗಿ ಮಾತನಾಡಿದ ಸುಜ್ಞಾನ್ ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಅವಿರತ ಪ್ರತಿಷ್ಠಾನ ನಾಡಿನೆಲ್ಲೆಡೆ ತನ್ನದೇ ಕೊಡುಗೆ ನೀಡುತ್ತಾ ಬಂದಿದ್ದು, ಅದರಲ್ಲಿ ನೋಟ್ ಬುಕ್ ವಿತರಣೆಯು ಪ್ರಮುಖ ಕಾರ್ಯಕ್ರಮವಾಗಿದೆ ಎಂದರು.
ಶಾಲಾ ಮುಖ್ಯ ಶಿಕ್ಷಕರಾದ ಶಿವಮೂರ್ತಿ ಮಾತನಾಡಿ ಅವಿರತ ಪ್ರತಿಷ್ಠಾನದವರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಅಲ್ಲದೇ ಬಣಕಲ್ ವಿಲೇಜ್ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಸೇರಿದಂತೆ ತಂತ್ರಜ್ಞಾನ ಆಧಾರಿತ ಆಧುನಿಕ ಶಿಕ್ಷಣ ಕ್ರಮಗಳನ್ನು ಅಳವಡಿಸಿ ಕೊಂಡಿದ್ದು ಬಣಕಲ್ ಸುತ್ತಮುತ್ತಲಿನ ಜನರು ತಮ್ಮ ಮಕ್ಕಳನ್ನು ಶಾಲೆಗೆ ದಾಖಲಿಸುವ ಮೂಲಕ ಸೌಲಭ್ಯಗಳ ಸದುಪಯೋಗ ಪಡಿಸಿಕೊಳ್ಳ ಬೇಕು ಎಂದು ಮನವಿ ಮಾಡಿದರು.
ಶಾಲಾ ಶಿಕ್ಷಕರಾದ ಪೂರ್ಣೇಶ್ ಮತ್ತಾವರ, ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು