3:15 AM Wednesday7 - January 2026
ಬ್ರೇಕಿಂಗ್ ನ್ಯೂಸ್
ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ…

ಇತ್ತೀಚಿನ ಸುದ್ದಿ

ಅವಿರತ ಪ್ರತಿಷ್ಠಾನದಿಂದ ಬಣಕಲ್ ವಿಲೇಜ್ ಶಾಲೆಯಲ್ಲಿ ನೋಟ್ ಪುಸ್ತಕ ವಿತರಣೆ

07/07/2024, 18:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅವಿರತ ಪ್ರತಿಷ್ಠಾನದ ವತಿಯಿಂದ ಬಣಕಲ್ ವಿಲೇಜ್ ಶಾಲೆಯಲ್ಲಿ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.
ಅವಿರತ ಪ್ರತಿಷ್ಠಾನದ ಪರವಾಗಿ ಮಾತನಾಡಿದ ಸುಜ್ಞಾನ್ ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಅವಿರತ ಪ್ರತಿಷ್ಠಾನ ನಾಡಿನೆಲ್ಲೆಡೆ ತನ್ನದೇ ಕೊಡುಗೆ ನೀಡುತ್ತಾ ಬಂದಿದ್ದು, ಅದರಲ್ಲಿ ನೋಟ್ ಬುಕ್ ವಿತರಣೆಯು ಪ್ರಮುಖ ಕಾರ್ಯಕ್ರಮವಾಗಿದೆ ಎಂದರು.
ಶಾಲಾ ಮುಖ್ಯ ಶಿಕ್ಷಕರಾದ ಶಿವಮೂರ್ತಿ ಮಾತನಾಡಿ ಅವಿರತ ಪ್ರತಿಷ್ಠಾನದವರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಅಲ್ಲದೇ ಬಣಕಲ್ ವಿಲೇಜ್ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಸೇರಿದಂತೆ ತಂತ್ರಜ್ಞಾನ ಆಧಾರಿತ ಆಧುನಿಕ ಶಿಕ್ಷಣ ಕ್ರಮಗಳನ್ನು ಅಳವಡಿಸಿ ಕೊಂಡಿದ್ದು ಬಣಕಲ್ ಸುತ್ತಮುತ್ತಲಿನ ಜನರು ತಮ್ಮ ಮಕ್ಕಳನ್ನು ಶಾಲೆಗೆ ದಾಖಲಿಸುವ ಮೂಲಕ ಸೌಲಭ್ಯಗಳ ಸದುಪಯೋಗ ಪಡಿಸಿಕೊಳ್ಳ ಬೇಕು ಎಂದು ಮನವಿ ಮಾಡಿದರು.
ಶಾಲಾ ಶಿಕ್ಷಕರಾದ ಪೂರ್ಣೇಶ್ ಮತ್ತಾವರ, ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು