7:18 PM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಅವಿರತ ಪ್ರತಿಷ್ಠಾನದಿಂದ ಬಣಕಲ್ ವಿಲೇಜ್ ಶಾಲೆಯಲ್ಲಿ ನೋಟ್ ಪುಸ್ತಕ ವಿತರಣೆ

07/07/2024, 18:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅವಿರತ ಪ್ರತಿಷ್ಠಾನದ ವತಿಯಿಂದ ಬಣಕಲ್ ವಿಲೇಜ್ ಶಾಲೆಯಲ್ಲಿ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.
ಅವಿರತ ಪ್ರತಿಷ್ಠಾನದ ಪರವಾಗಿ ಮಾತನಾಡಿದ ಸುಜ್ಞಾನ್ ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಅವಿರತ ಪ್ರತಿಷ್ಠಾನ ನಾಡಿನೆಲ್ಲೆಡೆ ತನ್ನದೇ ಕೊಡುಗೆ ನೀಡುತ್ತಾ ಬಂದಿದ್ದು, ಅದರಲ್ಲಿ ನೋಟ್ ಬುಕ್ ವಿತರಣೆಯು ಪ್ರಮುಖ ಕಾರ್ಯಕ್ರಮವಾಗಿದೆ ಎಂದರು.
ಶಾಲಾ ಮುಖ್ಯ ಶಿಕ್ಷಕರಾದ ಶಿವಮೂರ್ತಿ ಮಾತನಾಡಿ ಅವಿರತ ಪ್ರತಿಷ್ಠಾನದವರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಅಲ್ಲದೇ ಬಣಕಲ್ ವಿಲೇಜ್ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಸೇರಿದಂತೆ ತಂತ್ರಜ್ಞಾನ ಆಧಾರಿತ ಆಧುನಿಕ ಶಿಕ್ಷಣ ಕ್ರಮಗಳನ್ನು ಅಳವಡಿಸಿ ಕೊಂಡಿದ್ದು ಬಣಕಲ್ ಸುತ್ತಮುತ್ತಲಿನ ಜನರು ತಮ್ಮ ಮಕ್ಕಳನ್ನು ಶಾಲೆಗೆ ದಾಖಲಿಸುವ ಮೂಲಕ ಸೌಲಭ್ಯಗಳ ಸದುಪಯೋಗ ಪಡಿಸಿಕೊಳ್ಳ ಬೇಕು ಎಂದು ಮನವಿ ಮಾಡಿದರು.
ಶಾಲಾ ಶಿಕ್ಷಕರಾದ ಪೂರ್ಣೇಶ್ ಮತ್ತಾವರ, ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು