7:47 PM Friday9 - May 2025
ಬ್ರೇಕಿಂಗ್ ನ್ಯೂಸ್
Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ…

ಇತ್ತೀಚಿನ ಸುದ್ದಿ

ಅವ್ಯಾಹತ ಮಳೆ: ಉಡುಪಿ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ನಾಳೆ ರಜೆ; ಜಿಲ್ಲಾಧಿಕಾರಿ ಆದೇಶ

19/05/2022, 23:08

ಉಡುಪಿ(reporterkarnataka.com)
ಉಡುಪಿ ಜಿಲ್ಲೆಯಾದ್ಯಂತ ಕಳೆದ 4 ದಿನಗಳಿಂದ ಅವ್ಯಾಹತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ನಾಳೆ (ಮೇ 20) ಶಾಲಾ- ಕಾಲೇಜುಗಳಿಗೆ ರಜೆ ಸಾರಲಾಗಿದೆ.

ಹವಾಮಾನ ಇಲಾಖೆ ಮುನ್ಸೂಚನೆಯಂತೆ ರೆಡ್ ಆಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ/ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು