1:30 PM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಅವ್ಯಾಹತ ಮಳೆಯಿಂದ ಮಂಗಳೂರಿನಲ್ಲಿ ಕೈಕೊಟ್ಟಿದ್ದ ಟ್ರಾಫಿಕ್ ಸಿಗ್ನಲ್ ಮತ್ತೆ ಕಾರ್ಯಾರಂಭ

05/07/2023, 20:50

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಭಾರೀ ಮಳೆಯ ಪರಿಣಾಮ ಬುಧವಾರ ಬೆಳಗ್ಗಿನಿಂದ ಕೈಕೊಟ್ಟಿದ್ದ ಮಂಗಳೂರಿನ ಟ್ರಾಫಿಕ್ ಸಿಗ್ನಲ್ ವ್ಯವಸ್ಥೆ ಮತ್ತೆ ಕಾರ್ಯಾರಂಭ ಶುರುಮಾಡಿದೆ.
ಬುಧವಾರ ಮಧ್ಯಾಹ್ನದ ಬಳಿಕ ಟ್ರಾಫಿಕ್ ಸಿಗ್ನಲ್ ಮತ್ತೆ ಆರಂಭಗೊಂಡಿದೆ. ಕಳೆದ ಮೂರು ದಿನಗಳಿಂದ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದ್ದು,ಹಂಪನಕಟ್ಟೆಯ ಟ್ರಾಫಿಕ್ ಸಿಗ್ನಲ್ ಕೆಟ್ಟು ಹೋಗಿತ್ತು.

ಟ್ರಾಫಿಕ್ ಸಿಗ್ನಲ್ ಸಂಬಂಧಿಸಿದಂತೆ ನಮಗೆ ಯಾವುದೇ ದೂರು ಬಂದಿಲ್ಲ. ಪವರ್ ಆ ಭಾಗದಲ್ಲಿ ಇತ್ತು ಎಂದು ಮೆಸ್ಕಾಂ ನೆಹರೂ ಮೈದಾನ ಶಾಖೆಯ ಕಿರಿಯ ಎಂಜಿನಿಯರ್ ಆರ್.ಚರಣ್ ಕುಮಾರ್ ರಿಪೋಟರ್ ಕರ್ನಾಟಕಕ್ಕೆ ಹೇಳಿದ್ದಾರೆ.
ಈ ನಡುವೆ ಡಿಸಿಪಿ ದಿನೇಶ್ ಕುಮಾರ್ ಅವರು ರಿಪೋರ್ಟರ್ ಕರ್ನಾಟಕ ಜತೆ ಮಾತನಾಡಿ,ತಾಂತ್ರಿಕ ಸಮಸ್ಯೆಯಿಂದ ಇವತ್ತು ಸಿಗ್ನಲ್ ಸಮಸ್ಯೆ ಉಂಟಾಗಿತ್ತು. ಆಮೇಲೆ ಸರಿಯಾಗಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು