11:56 PM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಅವ್ಯಾಹತ ಮಳೆಯಿಂದ ಮಂಗಳೂರಿನಲ್ಲಿ ಕೈಕೊಟ್ಟಿದ್ದ ಟ್ರಾಫಿಕ್ ಸಿಗ್ನಲ್ ಮತ್ತೆ ಕಾರ್ಯಾರಂಭ

05/07/2023, 20:50

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಭಾರೀ ಮಳೆಯ ಪರಿಣಾಮ ಬುಧವಾರ ಬೆಳಗ್ಗಿನಿಂದ ಕೈಕೊಟ್ಟಿದ್ದ ಮಂಗಳೂರಿನ ಟ್ರಾಫಿಕ್ ಸಿಗ್ನಲ್ ವ್ಯವಸ್ಥೆ ಮತ್ತೆ ಕಾರ್ಯಾರಂಭ ಶುರುಮಾಡಿದೆ.
ಬುಧವಾರ ಮಧ್ಯಾಹ್ನದ ಬಳಿಕ ಟ್ರಾಫಿಕ್ ಸಿಗ್ನಲ್ ಮತ್ತೆ ಆರಂಭಗೊಂಡಿದೆ. ಕಳೆದ ಮೂರು ದಿನಗಳಿಂದ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದ್ದು,ಹಂಪನಕಟ್ಟೆಯ ಟ್ರಾಫಿಕ್ ಸಿಗ್ನಲ್ ಕೆಟ್ಟು ಹೋಗಿತ್ತು.

ಟ್ರಾಫಿಕ್ ಸಿಗ್ನಲ್ ಸಂಬಂಧಿಸಿದಂತೆ ನಮಗೆ ಯಾವುದೇ ದೂರು ಬಂದಿಲ್ಲ. ಪವರ್ ಆ ಭಾಗದಲ್ಲಿ ಇತ್ತು ಎಂದು ಮೆಸ್ಕಾಂ ನೆಹರೂ ಮೈದಾನ ಶಾಖೆಯ ಕಿರಿಯ ಎಂಜಿನಿಯರ್ ಆರ್.ಚರಣ್ ಕುಮಾರ್ ರಿಪೋಟರ್ ಕರ್ನಾಟಕಕ್ಕೆ ಹೇಳಿದ್ದಾರೆ.
ಈ ನಡುವೆ ಡಿಸಿಪಿ ದಿನೇಶ್ ಕುಮಾರ್ ಅವರು ರಿಪೋರ್ಟರ್ ಕರ್ನಾಟಕ ಜತೆ ಮಾತನಾಡಿ,ತಾಂತ್ರಿಕ ಸಮಸ್ಯೆಯಿಂದ ಇವತ್ತು ಸಿಗ್ನಲ್ ಸಮಸ್ಯೆ ಉಂಟಾಗಿತ್ತು. ಆಮೇಲೆ ಸರಿಯಾಗಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು