9:57 PM Thursday13 - August 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ

ಇತ್ತೀಚಿನ ಸುದ್ದಿ

ಅಯೋಧ್ಯೆ ನೂತನ ಭವ್ಯ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ: ಪ್ರಧಾನಿ ಮೋದಿ, ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಉಪಸ್ಥಿತಿ

22/01/2024, 13:03

ಅಯೋಧ್ಯೆ(reporterkarnataka.com): ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಿದ ಭವ್ಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮ ಲಲ್ಲಾನ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಮಾಡುವ ಮೂಲಕ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ಮಂದಿರವನ್ನು ಉದ್ಘಾಟಿಸಲಾಯಿತು.


ಮಧ್ಯಾಹ್ನ 12:29:03 ರಿಂದ 12.30:35 ರವರೆಗೆ ರಾಮಲಲ್ಲಾನ ವಿಗ್ರಹದ ಪ್ರಾಣ ಪ್ರತಿಷ್ಠಾನೆಯ ವಿಧಿವಿಧಾನವನ್ನು ಪ್ರಧಾನ ಅರ್ಚಕರು ನೆರವೇರಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಸೂರ್ಯೋದಯ ಮತ್ತು ಸೂರ್ಯಾಸ್ತದ ನಡುವೆ ಪ್ರತಿದಿನ ಒಮ್ಮೆ ನಡೆಯುವ 48 ನಿಮಿಷಗಳ ‘ಅಭಿಜೀತ್ ಮುಹೂರ್ತ’ದಲ್ಲಿ ಈ 84 ಸೆಕೆಂಡುಗಳು ಅತ್ಯಂತ ಪವಿತ್ರವೆಂದು ನಂಬಲಾಗಿದೆ.
ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು