10:44 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಆಯೋಧ್ಯೆ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ: ಬಸರೀಕಟ್ಟೆಯ ಶ್ರೀ ಲಕ್ಷ್ಮಿ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ನಾಳೆ ಶ್ರೀರಾಮ ತಾರಕ ಹೋಮ

21/01/2024, 12:47

ಶಶಿ ಬೆತ್ತದಕೊಳಲು ಕೊಪ್ಪ

info.reporterkarnataka@gmail.com

ಆಯೋದ್ಯೆಯ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಅತ್ತಿಕೊಡಿಗೆಯ ಮಂಡಲದ ಸಮಸ್ತರಿಂದ ಬಸರೀಕಟ್ಟೆಯ ಶ್ರೀ ಲಕ್ಷ್ಮಿ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಜನವರಿ 22ರಂದು ಬೆಳಿಗ್ಗೆ 9:00ಕ್ಕೆ ಶ್ರೀ ರಾಮತಾರಕ ಹೋಮ ಹಾಗೂ ಎಲ್ಸಿಡಿ ದೊಡ್ಡ ಪರದೆಯಲ್ಲಿ ಆಯೋದ್ಯೆಯ ಪ್ರಾಣ ಪ್ರತಿಷ್ಠಾಪನೆಯ ನೇರಪ್ರಸಾರ
ನಡೆಯಲಿದೆ.


ರಾಮನಾಮ ಸ್ಮರಣೆಯೊಂದಿಗೆ ಮಧ್ಯಾಹ್ನ ಅನ್ನದಾನ ಪ್ರಸಾದ ವಿತರಣೆ ಜರುಗಲಿದೆ.
ಸಂಜೆ 6:30ಕ್ಕೆ ಬಸರೀಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ದೀಪೋತ್ಸವ ಹಾಗೂ ಮಹಾಗಣಪತಿ ದೇವಸ್ಥಾನದಿಂದ ಲಕ್ಷ್ಮಿ ಜನಾರ್ದನ ಸ್ವಾಮಿ ದೇವಸ್ಥಾನದ ವರೆಗೆ ಶ್ರೀ ರಾಮ ಭಜನೆ ನಂತರ 8:00 ಕ್ಕೆ ಲಕ್ಷ್ಮಿ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ರಾಮ ಪಟ್ಟಾಭಿಷೇಕ ತಾಳಮದ್ದಳೆ ಕಾರ್ಯಕ್ರಮ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು