10:10 AM Saturday12 - July 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ… ಕೊಪ್ಪ ಮೊರಾರ್ಜಿ‌ ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಿನ್ಸಿಪಾಲ್, ವಾರ್ಡನ್ ಅಮಾನತು:…

ಇತ್ತೀಚಿನ ಸುದ್ದಿ

ಅಯ್ಯೋ ದೇವ್ರೇ…ಈ ಅಪಘಾತದ ದೃಶ್ಯ ನೋಡಿದ್ರೆ ಜೀವ ಝಲ್ ಅನ್ನುತ್ತೆ…

20/08/2024, 22:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅಯ್ಯಯಪ್ಪಾ…. ಈ ಅಪಘಾತ ನೋಡುದ್ರೆ ಜೀವ ಝಲ್ ಅನ್ನುತ್ತೆ… ಅಪಘಾತವಾದ ನಂತರದ ದೃಶ್ಯ ನೋಡುದ್ರೆ ಯಾರ್ ಗುರು ಗಟ್ಟಿ ಪಿಂಡ ಅನ್ಸತ್ತೆ…
ಅಂತ ಅಪಘಾತವಾಗಿ ಚಾಲಕ ಸಿಸ್ತಾಗಿ ಎದ್ದು ನಿಲ್ತಾ‌ನೆ ಅಂದ್ರೆ ತುಂಬಾ ಲಕ್ಕಿ ಫೆಲೋ…ಬೈಕ್ ನೆಲದಿಂದ 3-4 ಅಡಿ ಎತ್ತರಕ್ಕೆ ಹಾರಿ ಬಿದ್ರು ರೈಡರ್ ಮಾತ್ರ ಪವಾಡ ಸದೃಶ ಸೇಫ್.
ಇದು ಚಿಕ್ಕಮಗಳೂರು ತಾಲೂಕಿನ ಚಿಕ್ಕಮಾಗರವಳ್ಳಿಯಲ್ಲಿ ನಡೆದ ಅಪಫಾತ. ಆಲ್ದೂರಿನ ಸಂತೆ ಮೈದಾನದ ಯುವಕ ಪ್ರಾಣಾಪಾಯದಿಂದ ಜಸ್ಟ್ ಮಿಸ್‌ ಆಗಿರುವುದು ಸಂತೋಷದ ವಿಷಯವಾಗಿದೆ.


ರಸ್ತೆ ಬದಿಯ ಎಡ್ಜ್ ನಲ್ಲಿ ಇಳಿದ ಬೈಕ್ ಹಾರಿ ಪಲ್ಟಿಯಾಗಿ ಬಿದ್ದಿದೆ. ರೈಡರ್ ಕೂಡ ಗಾಳಿಯಲ್ಲಿ ಒಂದು ರೌಂಡ್ ತಿರುಗಿ ಹಾರಿ ಬಿದ್ದಿದ್ದಾನೆ. ಬಿದ್ದು ಸೀಸ್ತಾಗಿ ಎದ್ದು ಬೈಕ್ ತೆಗೆದುಕೊಂಡು ಹೋದ ಯುವಕ.

ಇತ್ತೀಚಿನ ಸುದ್ದಿ

ಜಾಹೀರಾತು