8:50 AM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಅಯ್ಯೋ ದೇವ್ರೇ…ಈ ಅಪಘಾತದ ದೃಶ್ಯ ನೋಡಿದ್ರೆ ಜೀವ ಝಲ್ ಅನ್ನುತ್ತೆ…

20/08/2024, 22:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅಯ್ಯಯಪ್ಪಾ…. ಈ ಅಪಘಾತ ನೋಡುದ್ರೆ ಜೀವ ಝಲ್ ಅನ್ನುತ್ತೆ… ಅಪಘಾತವಾದ ನಂತರದ ದೃಶ್ಯ ನೋಡುದ್ರೆ ಯಾರ್ ಗುರು ಗಟ್ಟಿ ಪಿಂಡ ಅನ್ಸತ್ತೆ…
ಅಂತ ಅಪಘಾತವಾಗಿ ಚಾಲಕ ಸಿಸ್ತಾಗಿ ಎದ್ದು ನಿಲ್ತಾ‌ನೆ ಅಂದ್ರೆ ತುಂಬಾ ಲಕ್ಕಿ ಫೆಲೋ…ಬೈಕ್ ನೆಲದಿಂದ 3-4 ಅಡಿ ಎತ್ತರಕ್ಕೆ ಹಾರಿ ಬಿದ್ರು ರೈಡರ್ ಮಾತ್ರ ಪವಾಡ ಸದೃಶ ಸೇಫ್.
ಇದು ಚಿಕ್ಕಮಗಳೂರು ತಾಲೂಕಿನ ಚಿಕ್ಕಮಾಗರವಳ್ಳಿಯಲ್ಲಿ ನಡೆದ ಅಪಫಾತ. ಆಲ್ದೂರಿನ ಸಂತೆ ಮೈದಾನದ ಯುವಕ ಪ್ರಾಣಾಪಾಯದಿಂದ ಜಸ್ಟ್ ಮಿಸ್‌ ಆಗಿರುವುದು ಸಂತೋಷದ ವಿಷಯವಾಗಿದೆ.


ರಸ್ತೆ ಬದಿಯ ಎಡ್ಜ್ ನಲ್ಲಿ ಇಳಿದ ಬೈಕ್ ಹಾರಿ ಪಲ್ಟಿಯಾಗಿ ಬಿದ್ದಿದೆ. ರೈಡರ್ ಕೂಡ ಗಾಳಿಯಲ್ಲಿ ಒಂದು ರೌಂಡ್ ತಿರುಗಿ ಹಾರಿ ಬಿದ್ದಿದ್ದಾನೆ. ಬಿದ್ದು ಸೀಸ್ತಾಗಿ ಎದ್ದು ಬೈಕ್ ತೆಗೆದುಕೊಂಡು ಹೋದ ಯುವಕ.

ಇತ್ತೀಚಿನ ಸುದ್ದಿ

ಜಾಹೀರಾತು