11:19 PM Thursday13 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಅಯ್ಯೋ ದೇವ್ರೇ…ಈ ಅಪಘಾತದ ದೃಶ್ಯ ನೋಡಿದ್ರೆ ಜೀವ ಝಲ್ ಅನ್ನುತ್ತೆ…

20/08/2024, 22:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅಯ್ಯಯಪ್ಪಾ…. ಈ ಅಪಘಾತ ನೋಡುದ್ರೆ ಜೀವ ಝಲ್ ಅನ್ನುತ್ತೆ… ಅಪಘಾತವಾದ ನಂತರದ ದೃಶ್ಯ ನೋಡುದ್ರೆ ಯಾರ್ ಗುರು ಗಟ್ಟಿ ಪಿಂಡ ಅನ್ಸತ್ತೆ…
ಅಂತ ಅಪಘಾತವಾಗಿ ಚಾಲಕ ಸಿಸ್ತಾಗಿ ಎದ್ದು ನಿಲ್ತಾ‌ನೆ ಅಂದ್ರೆ ತುಂಬಾ ಲಕ್ಕಿ ಫೆಲೋ…ಬೈಕ್ ನೆಲದಿಂದ 3-4 ಅಡಿ ಎತ್ತರಕ್ಕೆ ಹಾರಿ ಬಿದ್ರು ರೈಡರ್ ಮಾತ್ರ ಪವಾಡ ಸದೃಶ ಸೇಫ್.
ಇದು ಚಿಕ್ಕಮಗಳೂರು ತಾಲೂಕಿನ ಚಿಕ್ಕಮಾಗರವಳ್ಳಿಯಲ್ಲಿ ನಡೆದ ಅಪಫಾತ. ಆಲ್ದೂರಿನ ಸಂತೆ ಮೈದಾನದ ಯುವಕ ಪ್ರಾಣಾಪಾಯದಿಂದ ಜಸ್ಟ್ ಮಿಸ್‌ ಆಗಿರುವುದು ಸಂತೋಷದ ವಿಷಯವಾಗಿದೆ.


ರಸ್ತೆ ಬದಿಯ ಎಡ್ಜ್ ನಲ್ಲಿ ಇಳಿದ ಬೈಕ್ ಹಾರಿ ಪಲ್ಟಿಯಾಗಿ ಬಿದ್ದಿದೆ. ರೈಡರ್ ಕೂಡ ಗಾಳಿಯಲ್ಲಿ ಒಂದು ರೌಂಡ್ ತಿರುಗಿ ಹಾರಿ ಬಿದ್ದಿದ್ದಾನೆ. ಬಿದ್ದು ಸೀಸ್ತಾಗಿ ಎದ್ದು ಬೈಕ್ ತೆಗೆದುಕೊಂಡು ಹೋದ ಯುವಕ.

ಇತ್ತೀಚಿನ ಸುದ್ದಿ

ಜಾಹೀರಾತು