1:06 AM Tuesday31 - March 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಅಯ್ಯೋ ದೇವ್ರೇ…ಈ ಅಪಘಾತದ ದೃಶ್ಯ ನೋಡಿದ್ರೆ ಜೀವ ಝಲ್ ಅನ್ನುತ್ತೆ…

20/08/2024, 22:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅಯ್ಯಯಪ್ಪಾ…. ಈ ಅಪಘಾತ ನೋಡುದ್ರೆ ಜೀವ ಝಲ್ ಅನ್ನುತ್ತೆ… ಅಪಘಾತವಾದ ನಂತರದ ದೃಶ್ಯ ನೋಡುದ್ರೆ ಯಾರ್ ಗುರು ಗಟ್ಟಿ ಪಿಂಡ ಅನ್ಸತ್ತೆ…
ಅಂತ ಅಪಘಾತವಾಗಿ ಚಾಲಕ ಸಿಸ್ತಾಗಿ ಎದ್ದು ನಿಲ್ತಾ‌ನೆ ಅಂದ್ರೆ ತುಂಬಾ ಲಕ್ಕಿ ಫೆಲೋ…ಬೈಕ್ ನೆಲದಿಂದ 3-4 ಅಡಿ ಎತ್ತರಕ್ಕೆ ಹಾರಿ ಬಿದ್ರು ರೈಡರ್ ಮಾತ್ರ ಪವಾಡ ಸದೃಶ ಸೇಫ್.
ಇದು ಚಿಕ್ಕಮಗಳೂರು ತಾಲೂಕಿನ ಚಿಕ್ಕಮಾಗರವಳ್ಳಿಯಲ್ಲಿ ನಡೆದ ಅಪಫಾತ. ಆಲ್ದೂರಿನ ಸಂತೆ ಮೈದಾನದ ಯುವಕ ಪ್ರಾಣಾಪಾಯದಿಂದ ಜಸ್ಟ್ ಮಿಸ್‌ ಆಗಿರುವುದು ಸಂತೋಷದ ವಿಷಯವಾಗಿದೆ.


ರಸ್ತೆ ಬದಿಯ ಎಡ್ಜ್ ನಲ್ಲಿ ಇಳಿದ ಬೈಕ್ ಹಾರಿ ಪಲ್ಟಿಯಾಗಿ ಬಿದ್ದಿದೆ. ರೈಡರ್ ಕೂಡ ಗಾಳಿಯಲ್ಲಿ ಒಂದು ರೌಂಡ್ ತಿರುಗಿ ಹಾರಿ ಬಿದ್ದಿದ್ದಾನೆ. ಬಿದ್ದು ಸೀಸ್ತಾಗಿ ಎದ್ದು ಬೈಕ್ ತೆಗೆದುಕೊಂಡು ಹೋದ ಯುವಕ.

ಇತ್ತೀಚಿನ ಸುದ್ದಿ

ಜಾಹೀರಾತು