2:56 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಅಯ್ಯೋ ದೇವ್ರೇ…ಈ ಅಪಘಾತದ ದೃಶ್ಯ ನೋಡಿದ್ರೆ ಜೀವ ಝಲ್ ಅನ್ನುತ್ತೆ…

20/08/2024, 22:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅಯ್ಯಯಪ್ಪಾ…. ಈ ಅಪಘಾತ ನೋಡುದ್ರೆ ಜೀವ ಝಲ್ ಅನ್ನುತ್ತೆ… ಅಪಘಾತವಾದ ನಂತರದ ದೃಶ್ಯ ನೋಡುದ್ರೆ ಯಾರ್ ಗುರು ಗಟ್ಟಿ ಪಿಂಡ ಅನ್ಸತ್ತೆ…
ಅಂತ ಅಪಘಾತವಾಗಿ ಚಾಲಕ ಸಿಸ್ತಾಗಿ ಎದ್ದು ನಿಲ್ತಾ‌ನೆ ಅಂದ್ರೆ ತುಂಬಾ ಲಕ್ಕಿ ಫೆಲೋ…ಬೈಕ್ ನೆಲದಿಂದ 3-4 ಅಡಿ ಎತ್ತರಕ್ಕೆ ಹಾರಿ ಬಿದ್ರು ರೈಡರ್ ಮಾತ್ರ ಪವಾಡ ಸದೃಶ ಸೇಫ್.
ಇದು ಚಿಕ್ಕಮಗಳೂರು ತಾಲೂಕಿನ ಚಿಕ್ಕಮಾಗರವಳ್ಳಿಯಲ್ಲಿ ನಡೆದ ಅಪಫಾತ. ಆಲ್ದೂರಿನ ಸಂತೆ ಮೈದಾನದ ಯುವಕ ಪ್ರಾಣಾಪಾಯದಿಂದ ಜಸ್ಟ್ ಮಿಸ್‌ ಆಗಿರುವುದು ಸಂತೋಷದ ವಿಷಯವಾಗಿದೆ.


ರಸ್ತೆ ಬದಿಯ ಎಡ್ಜ್ ನಲ್ಲಿ ಇಳಿದ ಬೈಕ್ ಹಾರಿ ಪಲ್ಟಿಯಾಗಿ ಬಿದ್ದಿದೆ. ರೈಡರ್ ಕೂಡ ಗಾಳಿಯಲ್ಲಿ ಒಂದು ರೌಂಡ್ ತಿರುಗಿ ಹಾರಿ ಬಿದ್ದಿದ್ದಾನೆ. ಬಿದ್ದು ಸೀಸ್ತಾಗಿ ಎದ್ದು ಬೈಕ್ ತೆಗೆದುಕೊಂಡು ಹೋದ ಯುವಕ.

ಇತ್ತೀಚಿನ ಸುದ್ದಿ

ಜಾಹೀರಾತು