5:14 PM Tuesday19 - May 2026
ಬ್ರೇಕಿಂಗ್ ನ್ಯೂಸ್
ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು.

ಇತ್ತೀಚಿನ ಸುದ್ದಿ

ಅಯ್ಯೋ ದೇವ್ರೇ…ಈ ಅಪಘಾತದ ದೃಶ್ಯ ನೋಡಿದ್ರೆ ಜೀವ ಝಲ್ ಅನ್ನುತ್ತೆ…

20/08/2024, 22:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅಯ್ಯಯಪ್ಪಾ…. ಈ ಅಪಘಾತ ನೋಡುದ್ರೆ ಜೀವ ಝಲ್ ಅನ್ನುತ್ತೆ… ಅಪಘಾತವಾದ ನಂತರದ ದೃಶ್ಯ ನೋಡುದ್ರೆ ಯಾರ್ ಗುರು ಗಟ್ಟಿ ಪಿಂಡ ಅನ್ಸತ್ತೆ…
ಅಂತ ಅಪಘಾತವಾಗಿ ಚಾಲಕ ಸಿಸ್ತಾಗಿ ಎದ್ದು ನಿಲ್ತಾ‌ನೆ ಅಂದ್ರೆ ತುಂಬಾ ಲಕ್ಕಿ ಫೆಲೋ…ಬೈಕ್ ನೆಲದಿಂದ 3-4 ಅಡಿ ಎತ್ತರಕ್ಕೆ ಹಾರಿ ಬಿದ್ರು ರೈಡರ್ ಮಾತ್ರ ಪವಾಡ ಸದೃಶ ಸೇಫ್.
ಇದು ಚಿಕ್ಕಮಗಳೂರು ತಾಲೂಕಿನ ಚಿಕ್ಕಮಾಗರವಳ್ಳಿಯಲ್ಲಿ ನಡೆದ ಅಪಫಾತ. ಆಲ್ದೂರಿನ ಸಂತೆ ಮೈದಾನದ ಯುವಕ ಪ್ರಾಣಾಪಾಯದಿಂದ ಜಸ್ಟ್ ಮಿಸ್‌ ಆಗಿರುವುದು ಸಂತೋಷದ ವಿಷಯವಾಗಿದೆ.


ರಸ್ತೆ ಬದಿಯ ಎಡ್ಜ್ ನಲ್ಲಿ ಇಳಿದ ಬೈಕ್ ಹಾರಿ ಪಲ್ಟಿಯಾಗಿ ಬಿದ್ದಿದೆ. ರೈಡರ್ ಕೂಡ ಗಾಳಿಯಲ್ಲಿ ಒಂದು ರೌಂಡ್ ತಿರುಗಿ ಹಾರಿ ಬಿದ್ದಿದ್ದಾನೆ. ಬಿದ್ದು ಸೀಸ್ತಾಗಿ ಎದ್ದು ಬೈಕ್ ತೆಗೆದುಕೊಂಡು ಹೋದ ಯುವಕ.

ಇತ್ತೀಚಿನ ಸುದ್ದಿ

ಜಾಹೀರಾತು