12:52 AM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಅಯ್ಯೋ ದೇವ್ರೇ…ಈ ಅಪಘಾತದ ದೃಶ್ಯ ನೋಡಿದ್ರೆ ಜೀವ ಝಲ್ ಅನ್ನುತ್ತೆ…

20/08/2024, 22:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅಯ್ಯಯಪ್ಪಾ…. ಈ ಅಪಘಾತ ನೋಡುದ್ರೆ ಜೀವ ಝಲ್ ಅನ್ನುತ್ತೆ… ಅಪಘಾತವಾದ ನಂತರದ ದೃಶ್ಯ ನೋಡುದ್ರೆ ಯಾರ್ ಗುರು ಗಟ್ಟಿ ಪಿಂಡ ಅನ್ಸತ್ತೆ…
ಅಂತ ಅಪಘಾತವಾಗಿ ಚಾಲಕ ಸಿಸ್ತಾಗಿ ಎದ್ದು ನಿಲ್ತಾ‌ನೆ ಅಂದ್ರೆ ತುಂಬಾ ಲಕ್ಕಿ ಫೆಲೋ…ಬೈಕ್ ನೆಲದಿಂದ 3-4 ಅಡಿ ಎತ್ತರಕ್ಕೆ ಹಾರಿ ಬಿದ್ರು ರೈಡರ್ ಮಾತ್ರ ಪವಾಡ ಸದೃಶ ಸೇಫ್.
ಇದು ಚಿಕ್ಕಮಗಳೂರು ತಾಲೂಕಿನ ಚಿಕ್ಕಮಾಗರವಳ್ಳಿಯಲ್ಲಿ ನಡೆದ ಅಪಫಾತ. ಆಲ್ದೂರಿನ ಸಂತೆ ಮೈದಾನದ ಯುವಕ ಪ್ರಾಣಾಪಾಯದಿಂದ ಜಸ್ಟ್ ಮಿಸ್‌ ಆಗಿರುವುದು ಸಂತೋಷದ ವಿಷಯವಾಗಿದೆ.


ರಸ್ತೆ ಬದಿಯ ಎಡ್ಜ್ ನಲ್ಲಿ ಇಳಿದ ಬೈಕ್ ಹಾರಿ ಪಲ್ಟಿಯಾಗಿ ಬಿದ್ದಿದೆ. ರೈಡರ್ ಕೂಡ ಗಾಳಿಯಲ್ಲಿ ಒಂದು ರೌಂಡ್ ತಿರುಗಿ ಹಾರಿ ಬಿದ್ದಿದ್ದಾನೆ. ಬಿದ್ದು ಸೀಸ್ತಾಗಿ ಎದ್ದು ಬೈಕ್ ತೆಗೆದುಕೊಂಡು ಹೋದ ಯುವಕ.

ಇತ್ತೀಚಿನ ಸುದ್ದಿ

ಜಾಹೀರಾತು