8:09 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಬಿ.ಹೊಸಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಅಧ್ಯಕ್ಷರಾಗಿ ರಮೇಶ್ ಬಾನಹಳ್ಳಿ ಆಯ್ಕೆ

08/10/2024, 07:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info. reporterkarnataka@gmail.com

ಬಿ ಹೊಸಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಪಲ್ಗುಣಿ ಇದರ ಅಧ್ಯಕ್ಷರಾಗಿ ರಮೇಶ್ ಬಾನಹಳ್ಳಿ ಆಯ್ಕೆ
ಅಧ್ಯಕ್ಷರಾಗಿ ಬಿ.ಎಂ. ರಮೇಶ್ ಬಾನಹಳ್ಳಿ ಅವರು ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ.
ಈ ಸಂದರ್ಭದಲ್ಲಿ ಸಂಘದ ಹಿರಿಯ ಸಹಕಾರಿಗಳಾದ ಒ.ಎಸ್. ಗೋಪಾಲಗೌಡ್ರು ಮತ್ತು ಉಪಾಧ್ಯಕ್ಷ ಎಚ್.ಟಿ.
ಪ್ರಸನ್ನ, ಕೆ. ಬಿ. ಗೋಪಾಲಗೌಡ್ರು,
ಓ ಜಿ ರವಿ, ಬಿ.ಎಸ್. ರಕ್ಷಿತ್, ಎಚ್.ಎ. ಅಮೋಘ, ರಚನಾ ಅರುಣ್, ಎಚ್. ಕೆ.
ಸಾವಿತ್ರಿ. ಟಿ.ಎ. ಶೇಖರ್ ಪೂಜಾರಿ, ಬಿ.ಎಂ. ರಮೇಶ್. ಬೆಟ್ಟಗೆರೆ ಎಸ್.
ಸುಂದರ, ಬಿ.ಎಲ್. ಉಪೇಂದ್ರ, ಎಚ್. ಎ‌. ದ್ಯಾವಣ್ಣ ಗೌಡ ಹಾಗೂ ಚುನಾವಣೆ ಅಧಿಕಾರಿ ಜ್ಯೋತಿ ಲಕ್ಷ್ಮಿ ಮತ್ತು ಮೇಲ್ವಿಚಾರಕರು ಯು.ಸಿ. ಪ್ರಯಗ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಬಿ.ಆರ್. ವೇಣುಗೋಪಾಲ್ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು