4:44 AM Thursday18 - December 2025
ಬ್ರೇಕಿಂಗ್ ನ್ಯೂಸ್
ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ

ಇತ್ತೀಚಿನ ಸುದ್ದಿ

ಬಾ.. ಅಂದ್ರೆ ಓಡೋಡಿ ಹತ್ತಿರ ಬರುತ್ತೆ, ಹೋಗು ಅಂದ್ರೆ ಹಿಂದಕ್ಕೆ ಸರಿಯುತ್ತೆ!!: ಇದು ಮುದ್ದಾದ ಮರಿ ಕಾಡಾನೆ ಕತೆ!

31/07/2023, 11:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಾ ಅಂದ್ರೆ ಓಡೋಡಿ ಹತ್ತಿರ ಬರುತ್ತೆ. ಹೋಗು ಅಂದ್ರೆ ಹಿಂದಕ್ಕೆ ಸರಿಯುತ್ತೆ. ಇದು ಮುದ್ದಾದ ಮರಿ ಕಾಡಾನೆಯ ಕತೆ.
ಇದು ತಾಯಿಯ ಗುಂಪಿನಿಂದ ತಪ್ಪಿಸಿಕೊಂಡು ಒಂಟಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ-ಬೇಲೂರು ರಸ್ತೆಯ ಚೀಕನಹಳ್ಳಿ ಬಳಿ ಈ ಘಟನೆ ನಡೆದಿದೆ. ಪುಟ್ಟ…ಪುಟ್ಟ… ಹೆಜ್ಜೆ ಇಟ್ಕೊಂಡು ಇದು ಅಮ್ಮನಿಗಾಗಿ ಪರಿತಪ್ಪಿಸ್ತಿದೆ. ದಿಕ್ಕುತೋಚದೆ ಕಾಫಿತೋಟದಲ್ಲಿ ಅತ್ತಿಂದಿತ್ತ ಓಡಾಡ್ತಿದೆ. ಜನರು ಕರೆದ ಕೂಡಲೇ ಹತ್ತಿರ ಬರುತ್ತದೆ. ಹೋಗು ಅಂದ್ರೆ ಹಿಂದಕ್ಕೆ ಹೋಗುತ್ತದೆ. ಮಕ್ಕಳಂತೆ ಹೇಳಿದ ಮಾತು ಕೇಳುತ್ತದೆ.


ಗುಂಪಿನಿಂದ ಬೇರ್ಪಟ್ಟ ಮರಿಯನ್ನ ಆನೆಗಳ ಗುಂಪು ಹತ್ತಿರ ಸೇರಿಸಲ್ಲ. ನೀರು ಕೊಟ್ಟಿ,ಮರಿ ಆನೆಯನ್ನ ಅರಣ್ಯ ಅಧಿಕಾರಿಗಳು ಸಂತೈಸಿದ್ದಾರೆ. ಆನೆಯನ್ನು ಅದರ ಅಮ್ಮ ಬಳಿ ಸೇರಿಸಲು ಅರಣ್ಯ ಅಧಿಕಾರಿಗಳ ಪರದಾಡುತ್ತಿದ್ದಾರೆ. ಮೂಡಿಗೆರೆ-ಸಕಲೇಶಪುರ ಗಡಿಯಲ್ಲಿ ಬೀಡುಬಿಟ್ಟಿರೋ ಕಾಡಾನೆಗಳ ತಂಡದ ಮರಿ ಇರಬಹುದು ಎಂದು ಅಧಿಕಾರಿಗಳಿಗೆ ಶಂಕೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು