5:12 PM Friday4 - July 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಬಾಗೆಪಲ್ಲಿ ಮಾಜಿ ಶಾಸಕ, ಸಿಪಿಎಂ ಹಿರಿಯ ನಾಯಕ ಶ್ರೀರಾಮ ರೆಡ್ಡಿ ಹೃದಯಾಘಾತದಿಂದ ಸಾವು

15/04/2022, 11:40

ಬಾಗೆಪಲ್ಲಿ(reporterkarnataka.com): ಬಾಗೆಪಲ್ಲಿ ಮಾಜಿ ಶಾಸಕ, ಸಿಪಿಎಂ ಹಿರಿಯ ನಾಯಕ ಜಿ.ವಿ.ಶ್ರೀರಾಮ ರೆಡ್ಡಿ ಹೃದಯಾಘಾತದಿಂದ ಇಂದು ನಿಧನರಾದರು.

ಬಡವರು, ಕಾರ್ಮಿಕರು ಮತ್ತು ರೈತರ ಪರ ಹೋರಾಟ ನಡೆಸುತ್ತಿದ್ದ ಶ್ರೀರಾಮ ರೆಡ್ಡಿ ಅವರು ಕೋಮುವಾದದ ವಿರುದ್ಧದ ಗಟ್ಟಿ ದನಿಯಾಗಿದ್ದರು.

ಇತ್ತೀಚೆಗೆ ಜಾತ್ಯತೀತ ಶಕ್ತಿಗಳ ಧ್ರುವೀಕರಣಕ್ಕೆ ಪ್ರಯತ್ನ ನಡೆಸಿದ್ದರು. ಶ್ರೀರಾಮ ರೆಡ್ಡಿ ಅವರು ರಾಜ್ಯ ಕಂಡ ಒಬ್ಬ ಧೀಮಂತ ಹೋರಾಟಗಾರ.

ಇತ್ತೀಚಿನ ಸುದ್ದಿ

ಜಾಹೀರಾತು