10:04 AM Tuesday17 - February 2026
ಬ್ರೇಕಿಂಗ್ ನ್ಯೂಸ್
ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,…

ಇತ್ತೀಚಿನ ಸುದ್ದಿ

ಬಾಗೆಪಲ್ಲಿ ಮಾಜಿ ಶಾಸಕ, ಸಿಪಿಎಂ ಹಿರಿಯ ನಾಯಕ ಶ್ರೀರಾಮ ರೆಡ್ಡಿ ಹೃದಯಾಘಾತದಿಂದ ಸಾವು

15/04/2022, 11:40

ಬಾಗೆಪಲ್ಲಿ(reporterkarnataka.com): ಬಾಗೆಪಲ್ಲಿ ಮಾಜಿ ಶಾಸಕ, ಸಿಪಿಎಂ ಹಿರಿಯ ನಾಯಕ ಜಿ.ವಿ.ಶ್ರೀರಾಮ ರೆಡ್ಡಿ ಹೃದಯಾಘಾತದಿಂದ ಇಂದು ನಿಧನರಾದರು.

ಬಡವರು, ಕಾರ್ಮಿಕರು ಮತ್ತು ರೈತರ ಪರ ಹೋರಾಟ ನಡೆಸುತ್ತಿದ್ದ ಶ್ರೀರಾಮ ರೆಡ್ಡಿ ಅವರು ಕೋಮುವಾದದ ವಿರುದ್ಧದ ಗಟ್ಟಿ ದನಿಯಾಗಿದ್ದರು.

ಇತ್ತೀಚೆಗೆ ಜಾತ್ಯತೀತ ಶಕ್ತಿಗಳ ಧ್ರುವೀಕರಣಕ್ಕೆ ಪ್ರಯತ್ನ ನಡೆಸಿದ್ದರು. ಶ್ರೀರಾಮ ರೆಡ್ಡಿ ಅವರು ರಾಜ್ಯ ಕಂಡ ಒಬ್ಬ ಧೀಮಂತ ಹೋರಾಟಗಾರ.

ಇತ್ತೀಚಿನ ಸುದ್ದಿ

ಜಾಹೀರಾತು