5:50 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಬಾಗೆಪಲ್ಲಿ ಮಾಜಿ ಶಾಸಕ, ಸಿಪಿಎಂ ಹಿರಿಯ ನಾಯಕ ಶ್ರೀರಾಮ ರೆಡ್ಡಿ ಹೃದಯಾಘಾತದಿಂದ ಸಾವು

15/04/2022, 11:40

ಬಾಗೆಪಲ್ಲಿ(reporterkarnataka.com): ಬಾಗೆಪಲ್ಲಿ ಮಾಜಿ ಶಾಸಕ, ಸಿಪಿಎಂ ಹಿರಿಯ ನಾಯಕ ಜಿ.ವಿ.ಶ್ರೀರಾಮ ರೆಡ್ಡಿ ಹೃದಯಾಘಾತದಿಂದ ಇಂದು ನಿಧನರಾದರು.

ಬಡವರು, ಕಾರ್ಮಿಕರು ಮತ್ತು ರೈತರ ಪರ ಹೋರಾಟ ನಡೆಸುತ್ತಿದ್ದ ಶ್ರೀರಾಮ ರೆಡ್ಡಿ ಅವರು ಕೋಮುವಾದದ ವಿರುದ್ಧದ ಗಟ್ಟಿ ದನಿಯಾಗಿದ್ದರು.

ಇತ್ತೀಚೆಗೆ ಜಾತ್ಯತೀತ ಶಕ್ತಿಗಳ ಧ್ರುವೀಕರಣಕ್ಕೆ ಪ್ರಯತ್ನ ನಡೆಸಿದ್ದರು. ಶ್ರೀರಾಮ ರೆಡ್ಡಿ ಅವರು ರಾಜ್ಯ ಕಂಡ ಒಬ್ಬ ಧೀಮಂತ ಹೋರಾಟಗಾರ.

ಇತ್ತೀಚಿನ ಸುದ್ದಿ

ಜಾಹೀರಾತು