3:34 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬಾಳೆಹೊನ್ನೂರು: ಅಡಿಕೆ ಕದಿಯಲು 70 ಮರಗಳನ್ನೇ ಕಡಿದ ಆರೋಪಿಗೆ ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು

25/12/2021, 13:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com 

ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ 

ಅಡಿಕೆ ಕದಿಯಲು 70 ಮರವನ್ನೇ ಕಡಿದವನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ.

ರಸ್ತೆಯುದ್ಧಕ್ಕೂ ಹೊಡೆದುಕೊಂಡೇ ಅಡಿಕೆ ಕಳ್ಳನ ಠಾಣೆಗೆ ತರಲಾಯಿತು. 70 ಅಡಿಕೆ ಮರ ಕಡಿದು, 3500 ಕೆ.ಜಿ.ಗೂ ಅಧಿಕ ಹಸಿ ಅಡಿಕೆ ಕಳ್ಳತನ ಮಾಡಿದ್ದಾನೆ.

ಹತ್ತಾರು ವರ್ಷಗಳಿಂದ ಬೆಳೆದ ಮರಗಳನ್ನ ನೆಲಕ್ಕುರುಳಿಸಿ ಕಳ್ಳತನ ಮಾಡಲಾಗಿದೆ.

ಮರ ಧರೆಗುರುಳಿರುವುದನ್ನ ಕಂಡ ತೋಟದ ಮಾಲೀಕ ಕಂಗಾಲಾಗಿದ್ದಾರೆ. ಕಳ್ಳನಿಗೆ ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು ಬಾಳೆಹೊನ್ನೂರು ಪೊಲೀಸರಿಗೆ ಒಪ್ಪಿಸಿದರು.

ಆರೋಪಿ ಶ್ರೀನಿವಾಸ್ ನನ್ನ ಠಾಣೆಗೆ ತೋಟದ ಮಾಲೀಕ ಭಾಸ್ಕರ್ ಒಪ್ಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು