9:55 PM Friday31 - July 2026
ಬ್ರೇಕಿಂಗ್ ನ್ಯೂಸ್
ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:…

ಇತ್ತೀಚಿನ ಸುದ್ದಿ

ಬಾಳೆಹೊನ್ನೂರು: ಅನೈತಿಕ ಸಂಬಂಧ; ವಾಟ್ಸಾಪ್ ಗೆಳೆಯನಿಂದ 25ರ ಹರೆಯದ ಗೃಹಿಣಿಯ ಭೀಕರ ಹತ್ಯೆ

07/12/2024, 19:48

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ 25ರ ಹರೆಯದ ಗೃಹಿಣಿಯನ್ನು ವಾಟ್ಸಾಪ್ ಸ್ನೇಹಿತ ಬರ್ಬರವಾಗಿ ಹತ್ಯೆಗೈದ ಘಟನೆ ಬಾಳೆಹೊನ್ನೂರು ಸಮೀಪದ ಕಿಚ್ಚಬ್ಬಿ ಗ್ರಾಮದಲ್ಲಿ ನಡೆದಿದೆ.


ಕಿಚ್ಚಬ್ಬಿ ಗ್ರಾಮದ ತೃಪ್ತಿ (25) ಎಂಬಾಕೆ ಮೃತ ದುರ್ದೈವಿ.
ವಾಟ್ಸಾಪ್ ಸ್ನೇಹಿತ ಚಿರಂಜೀವಿ ಚಾಕುವಿನಲ್ಲಿ ಚುಚ್ಚಿ ಸಾಯಲಿಲ್ಲ ಎಂದು ಕೆರೆಗೆ ಎಸೆದು ಕೊಲೆ ಮಾಡಿದ್ದಾನೆ.
ವಾಟ್ಸಾಪ್ ನಲ್ಲಿ ತೃಪ್ತಿಗೆ ಸ್ನೇಹಿತನಾಗಿದ್ದ ಆರೋಪಿ ಚಿರಂಜೀವಿ ಜೊತೆ ಮೃತ ತೃಪ್ತಿ ಹೋಗಿದ್ದಳು.
ಬಾಳೆಹೊನ್ನೂರು ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೇಟ್ ದಾಖಲಾಗಿತ್ತು.
ವಾಪಸ್ ಬಂದ ಬಳಿಕ ಮನೆಯವರ ರಾಜಿ ಬಳಿಕ ಆತನ ಜೊತೆ ಮಾತು-ಸ್ನೇಹವನ್ನು ತೃಪ್ತಿ ಬಿಟ್ಟಿದ್ದಳು. ಇಂದು ಏಕಾಏಕಿ ಮನೆಗೆ ಬಂದು ಆತ ಮಕ್ಕಳ ಎದುರೇ ಚುಚ್ಚಿ ಕೊಲೆಗೆ ಯತ್ನಿಸಿದ್ದ. ಚಾಕುವಿನಿಂದ ಚುಚ್ಚಿ ಸಾಯಲಿಲ್ಲ ಎಂದು ಮನೆ ಹಿಂದಿನ ಕೆರೆಗೆ ಎಸೆದಿದ್ದಾನೆ. ತೃಪ್ತಿ ಪತಿ ಕೆಲಸಕ್ಕೆ ಹೋಗಿದ್ದಾಗ ನಡೆದಿರುವಾಗ ಈ ದುಷ್ಕೃತ್ಯ ನಡೆದಿದೆ.
ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು