6:37 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಬಾಳೆಹೊನ್ನೂರು: ಭದ್ರಾ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು; ಮುಳುಗು ತಜ್ಞರಿಂದ ಶವ ಪತ್ತೆ

22/02/2023, 22:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಾಳೆಹೊನ್ನೂರು ಹೋಬಳಿಯ ಕೊಳಲೆ ಗ್ರಾಮದ ಇಡುಕುನಿ ಶಿವಣ್ಣ (45)ಎಂಬುವರು ನಿನ್ನೆ ಭದ್ರಾ ನದಿಯಲ್ಲಿ ಮುಳುಗಿ ಸಾವನಪ್ಪಿದ್ದು, ಇಂದು ಮೃತದೇಹವನ್ನು ಪತ್ತೆ ಹಚ್ಚಲಾಗಿದೆ.

ಮುಳುಗು ತಜ್ಞರಾದ ಬಾಳೆಹೊಳೆ ಭಾಸ್ಕರ ಹಾಗೂ ಮೃತನ ಸಹೋದರರಾದ ಅಯ್ಯಣ್ಣ ಮತ್ತು ಆಡುವಳ್ಳಿ ಗ್ರಾಮ ಪಂಚಾಯತ್ ಸದಸ್ಯರಾದ ಚನ್ನಪ್ಪ ಎಂಬುವರು ಶವವನ್ನು ಹುಡುಕಿ ಮೇಲೆ ಎತ್ತಿದ್ದಾರೆ. ಸಾವಿಗೆ ನಿಖರ ಮಾಹಿತಿ ತಿಳಿದಿಲ್ಲ. ಪ್ರಕರಣ ಬಾಳೆಹೊನ್ನೂರು ಠಾಣೆಯಲ್ಲಿ ದಾಖಲಾಗಿದೆ. ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸ್ ಹಾಗೂ ಬಾಳೆಹೊನ್ನೂರು ಸರ್ಕಾರಿ ವೈದ್ಯಾಧಿಕಾರಿಗಳಾದ ಪ್ರವೀಣ್ ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು