7:55 AM Sunday13 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ಬಾಳೆಹೊನ್ನೂರು: ಕಾಡುಕೋಣ ದಾಳಿಗೆ ಇಬ್ಬರಿಗೆ ಗಾಯ; ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲು

09/11/2024, 23:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಡುಕೋಣ ದಾಳಿ ಇಬ್ಬರಿಗೆ ಗಂಭೀರ ಗಾಯಗೊಂಡ ಘಟನೆ ಬಾಳೆಹೊನ್ನೂರು ಸಮೀಪದ ಖಾಂಡ್ಯದ ಬಿದರೆಯಲ್ಲಿ ನಡೆದಿದೆ.
ತೋಟದಲ್ಲಿ ಕೆಲಸ ಮಾಡುವಾಗ ಏಕಾಏಕಿ‌ಯಾಗಿ
ಕಾಡುಕೋಣ ದಾಳಿ ನಡೆಸಿದೆ. ಈ ನಡುವೆ ಓಡಿಹೋಗಿ ಕಾರ್ಮಿಕರು ಜೀವ ಉಳಿಸಿಕೊಂಡಿದ್ದಾರೆ.


ರಾಜು ಹಾಗೂ ಅಸ್ಸಾಂ ಮೂಲದ ವ್ಯಕ್ತಿಗೆ ಗಾಯಗೊಂಡು ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು
ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಮುತ್ತೋಡಿ ಅಭಯಾರಣ್ಯದ ಅಂಚಿನಲ್ಲಿ ಬಿದರೆ ಗ್ರಾಮವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು