1:22 AM Friday19 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಭಾರಿ ಗಾಳಿ ಮಳೆ: ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಲಕ್ಷಾಂತರ ಮೌಲ್ಯದ ಜೋಳ ಕಾಳು ಹಾನಿ

11/04/2022, 07:55

ಬೆಳಗಾವಿ(reporterkarnataka.com):
ಅಥಣಿ ತಾಲೂಕಿನ ಕೋಹಳ್ಳಿ  ಗ್ರಾಮದಲ್ಲಿ ಅಕಾಲಿಕ ಗಾಳಿ ಮಳೆಗೆ ಅಪಾರ ಹಾನಿಯುಂಟಾಗಿದೆ.


ಕೋಹಳ್ಳಿ ಗ್ರಾಮದ ಐಗಳಿ ರಸ್ತೆಯಲ್ಲಿ ಇರುವ ಮನೆ ರುದ್ರಪ್ಪ ಮುಧೋಳ ಅವರ ಮನೆಯಲ್ಲಿರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಜೋಳ ಕಾಳು ನಾಶವಾಗಿದೆ. ಜೋಳಕ್ಕೆ ಹಾನಿಯುಂಟಾಗಿರುವುದರಿಂದ ಅವರು ತೀವ್ರ ನಷ್ಟಕ್ಕೆ ಒಳಗಾಗಿದ್ದಾರೆ. ಪರಿಹಾರಕ್ಕಾಗಿ ಅವರು ಸರಕಾರದಲ್ಲಿ ವಿನಂತಿ ಮಾಡಿಕೊಂಡಿದ್ದಾರೆ.ರುದ್ರಪ್ಪ ಮುಧೋಳ್ ಅವರು ಈ ಕುರಿತು ಮೇಲಾಧಿಕಾರಿಗಳಿಗೆ ಹೇಳಿದರೂ ಅವರು ಭೇಟಿ ನೀಡಿಲ್ಲ. ಆದ್ದರಿಂದ ಅವರು ತಮ್ಮ ಅಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ರುದ್ರಪ್ಪ ಅವರಿಗೆ ನೆರೆಹೊರೆಯ 


ಮನೆಯಲ್ಲಿರುವ  ವ್ಯಕ್ತಿಯೊಬ್ಬರು ಸಹಾಯ ಮಾಡಿದ್ದಾರೆ. ಕೊಡ್ಲಪ್ಪ ಚಿಕ್ಕಟ್ಟಿ ಅವರಿಗೆ ಆಸರೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು