5:19 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಭಾರಿ ಗಾಳಿ ಮಳೆ: ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಲಕ್ಷಾಂತರ ಮೌಲ್ಯದ ಜೋಳ ಕಾಳು ಹಾನಿ

11/04/2022, 07:55

ಬೆಳಗಾವಿ(reporterkarnataka.com):
ಅಥಣಿ ತಾಲೂಕಿನ ಕೋಹಳ್ಳಿ  ಗ್ರಾಮದಲ್ಲಿ ಅಕಾಲಿಕ ಗಾಳಿ ಮಳೆಗೆ ಅಪಾರ ಹಾನಿಯುಂಟಾಗಿದೆ.


ಕೋಹಳ್ಳಿ ಗ್ರಾಮದ ಐಗಳಿ ರಸ್ತೆಯಲ್ಲಿ ಇರುವ ಮನೆ ರುದ್ರಪ್ಪ ಮುಧೋಳ ಅವರ ಮನೆಯಲ್ಲಿರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಜೋಳ ಕಾಳು ನಾಶವಾಗಿದೆ. ಜೋಳಕ್ಕೆ ಹಾನಿಯುಂಟಾಗಿರುವುದರಿಂದ ಅವರು ತೀವ್ರ ನಷ್ಟಕ್ಕೆ ಒಳಗಾಗಿದ್ದಾರೆ. ಪರಿಹಾರಕ್ಕಾಗಿ ಅವರು ಸರಕಾರದಲ್ಲಿ ವಿನಂತಿ ಮಾಡಿಕೊಂಡಿದ್ದಾರೆ.ರುದ್ರಪ್ಪ ಮುಧೋಳ್ ಅವರು ಈ ಕುರಿತು ಮೇಲಾಧಿಕಾರಿಗಳಿಗೆ ಹೇಳಿದರೂ ಅವರು ಭೇಟಿ ನೀಡಿಲ್ಲ. ಆದ್ದರಿಂದ ಅವರು ತಮ್ಮ ಅಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ರುದ್ರಪ್ಪ ಅವರಿಗೆ ನೆರೆಹೊರೆಯ 


ಮನೆಯಲ್ಲಿರುವ  ವ್ಯಕ್ತಿಯೊಬ್ಬರು ಸಹಾಯ ಮಾಡಿದ್ದಾರೆ. ಕೊಡ್ಲಪ್ಪ ಚಿಕ್ಕಟ್ಟಿ ಅವರಿಗೆ ಆಸರೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು