12:57 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಭಾರಿ ಗಾಳಿ ಮಳೆ: ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಲಕ್ಷಾಂತರ ಮೌಲ್ಯದ ಜೋಳ ಕಾಳು ಹಾನಿ

11/04/2022, 07:55

ಬೆಳಗಾವಿ(reporterkarnataka.com):
ಅಥಣಿ ತಾಲೂಕಿನ ಕೋಹಳ್ಳಿ  ಗ್ರಾಮದಲ್ಲಿ ಅಕಾಲಿಕ ಗಾಳಿ ಮಳೆಗೆ ಅಪಾರ ಹಾನಿಯುಂಟಾಗಿದೆ.


ಕೋಹಳ್ಳಿ ಗ್ರಾಮದ ಐಗಳಿ ರಸ್ತೆಯಲ್ಲಿ ಇರುವ ಮನೆ ರುದ್ರಪ್ಪ ಮುಧೋಳ ಅವರ ಮನೆಯಲ್ಲಿರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಜೋಳ ಕಾಳು ನಾಶವಾಗಿದೆ. ಜೋಳಕ್ಕೆ ಹಾನಿಯುಂಟಾಗಿರುವುದರಿಂದ ಅವರು ತೀವ್ರ ನಷ್ಟಕ್ಕೆ ಒಳಗಾಗಿದ್ದಾರೆ. ಪರಿಹಾರಕ್ಕಾಗಿ ಅವರು ಸರಕಾರದಲ್ಲಿ ವಿನಂತಿ ಮಾಡಿಕೊಂಡಿದ್ದಾರೆ.ರುದ್ರಪ್ಪ ಮುಧೋಳ್ ಅವರು ಈ ಕುರಿತು ಮೇಲಾಧಿಕಾರಿಗಳಿಗೆ ಹೇಳಿದರೂ ಅವರು ಭೇಟಿ ನೀಡಿಲ್ಲ. ಆದ್ದರಿಂದ ಅವರು ತಮ್ಮ ಅಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ರುದ್ರಪ್ಪ ಅವರಿಗೆ ನೆರೆಹೊರೆಯ 


ಮನೆಯಲ್ಲಿರುವ  ವ್ಯಕ್ತಿಯೊಬ್ಬರು ಸಹಾಯ ಮಾಡಿದ್ದಾರೆ. ಕೊಡ್ಲಪ್ಪ ಚಿಕ್ಕಟ್ಟಿ ಅವರಿಗೆ ಆಸರೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು