5:19 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಭಾರಿ ಗಾತ್ರದ ಸಮುದ್ರದಲೆ: ಮಲ್ಪೆ ಬೀಚ್ ನಲ್ಲಿ ಸ್ನಾನ ಮಾಡುತ್ತಿದ್ದ ಕೊಪ್ಪಳದ 3 ಮಂದಿ ಪ್ರವಾಸಿಗರ ರಕ್ಷಣೆ

14/10/2021, 23:53

ಉಡುಪಿ(reporterkarnataka.com) : ವಾಯುಭಾರ ಕುಸಿತ ಪರಿಣಾಮದಿಂದ ಸಮುದ್ರ ಅಲೆಗಳ ಎತ್ತರವು ಹೆಚ್ಚುತ್ತಿದ್ದು, ಸಮುದ್ರದಲ್ಲಿ ಸ್ನಾನ ಮಾಡುವುದು ಈಜುವುದು  ಅಪಾಯಕಾರಿಯಾಗಿ ಪರಿಣಮಿಸಿದೆ. 3 ಮಂದಿ ಪ್ರವಾಸಿಗರನ್ನು ಬಚಾವ್ ಮಾಡಲಾಗಿದೆ.

ಉಡುಪಿ ಜಿಲ್ಲೆಯ ಮಲ್ಪೆ ಬೀಚ್ ಗೆ ಪ್ರವಾಸಕ್ಕೆ ಬಂದ ಮೂರು ಜನ ಪ್ರವಾಸಿಗರು ನೀರಿನಲ್ಲಿ ಮುಳುವಾಗ ಮಲ್ಪೆ‌ ಬೀಚಿನ ಲೈಫ್ ಗಾರ್ಡ್ಸ್ ಸಿಬ್ಬಂದಿಗಳು ರಕ್ಷಿಸಿದ ಘಟನೆ ಇಂದು ಸಂಜೆ ನಡೆದಿದೆ.

ಕೊಪ್ಪಳ ಜಿಲ್ಲೆಯ ಬನಕಟ್ಟಿ ಹಳ್ಳಿಯ ನಿವಾಸಿಗಳಾದ ಪವನ್ ಮದಿಲ, ಚೇತನ್ ಪ್ರಿಯದರ್ಶಿನಿ ಎಂಬವರನ್ನು ಮಲ್ಪೆಯ ಲೈಫ್ ಗಾರ್ಡ್ಸ್ ರಕ್ಷಿಸಿದ್ದಾರೆ ಎನ್ನಲಾಗಿದೆ. ಮೂರು ಜನ ಸಮುದ್ರದಲ್ಲಿ  ಸ್ನಾನಕ್ಕೆಂದು ನೀರಿಗೆ ಇಳಿದಿದ್ದರು‌.

ಇತ್ತೀಚಿನ ಸುದ್ದಿ

ಜಾಹೀರಾತು