6:12 PM Saturday11 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ…

ಇತ್ತೀಚಿನ ಸುದ್ದಿ

ಭಾರಿ ಮಳೆ: ಆಗುಂಬೆ ಬಳಿಯ ಕಾರ್ ಬೈಲು ಗುಡ್ಡ ಕುಸಿತ

04/09/2024, 21:36

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಭಾರಿ ಮಳೆಯಿಂದ ತೀರ್ಥಹಳ್ಳಿ ತಾಲೂಕಿನಲ್ಲಿ ಗುಡ್ಡ ಕುಸಿತ ಪ್ರಕರಣಗಳುರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿರುವನಡುವೆ ಮತ್ತೊಂದು ಗುಡ್ಡ ಕುಸಿದಿದೆ.

ತಾಲೂಕಿನ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ ಬೈಲು ಗುಡ್ಡ ಕುಸಿದಿದೆ. ಸೋಮವಾರ ರಾತ್ರಿ ಭಾರೀ ಶಬ್ದದಿಂದ ಗುಡ್ಡ ಕುಸಿದ ಬಗ್ಗೆ ಸ್ಥಳೀಯರು ಹೇಳಿದ್ದಾರೆ. ಸುತ್ತಮುತ್ತಲೂ ಗದ್ದೆ, ತೋಟ, ಹಾಗೂ ವಾಸದ ಮನೆ ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ.
ತೀರ್ಥಹಳ್ಳಿ- ಆಗುಂಬೆ ರಾಷ್ಟ್ರೀಯ ಹೆದ್ದಾರಿ ಮಾರ್ಗ ಮಧ್ಯೆ ಇರುವ ಬಿಳಚಿಕಟ್ಟೆಯಿಂದ ಗುಡ್ಡ ಜರಿತವನ್ನು ವೀಕ್ಷಿಸಬಹುದು. ಕಲ್ಲು
ಬಂಡೆಯ ಮೇಲೆ ಇದ್ದ ಮಣ್ಣು, ಗಿಡ ಮರಗಳು ಅಂದಾಜು 50 ಅಡಿ ಕುಸಿದಿವೆ. ಸುತ್ತಮುತ್ತ ಅಭಿವೃದ್ಧಿ ಕಾಮಗಾರಿ ನಡೆದಿಲ್ಲ.ಅತಿಯಾದಮಳೆಯಿಂದ ಗುಡ್ಡ ಕುಸಿದಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು