8:08 AM Friday9 - January 2026
ಬ್ರೇಕಿಂಗ್ ನ್ಯೂಸ್
ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಭಾರಿ ಮಳೆ: ಆಗುಂಬೆ ಬಳಿಯ ಕಾರ್ ಬೈಲು ಗುಡ್ಡ ಕುಸಿತ

04/09/2024, 21:36

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಭಾರಿ ಮಳೆಯಿಂದ ತೀರ್ಥಹಳ್ಳಿ ತಾಲೂಕಿನಲ್ಲಿ ಗುಡ್ಡ ಕುಸಿತ ಪ್ರಕರಣಗಳುರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿರುವನಡುವೆ ಮತ್ತೊಂದು ಗುಡ್ಡ ಕುಸಿದಿದೆ.

ತಾಲೂಕಿನ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ ಬೈಲು ಗುಡ್ಡ ಕುಸಿದಿದೆ. ಸೋಮವಾರ ರಾತ್ರಿ ಭಾರೀ ಶಬ್ದದಿಂದ ಗುಡ್ಡ ಕುಸಿದ ಬಗ್ಗೆ ಸ್ಥಳೀಯರು ಹೇಳಿದ್ದಾರೆ. ಸುತ್ತಮುತ್ತಲೂ ಗದ್ದೆ, ತೋಟ, ಹಾಗೂ ವಾಸದ ಮನೆ ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ.
ತೀರ್ಥಹಳ್ಳಿ- ಆಗುಂಬೆ ರಾಷ್ಟ್ರೀಯ ಹೆದ್ದಾರಿ ಮಾರ್ಗ ಮಧ್ಯೆ ಇರುವ ಬಿಳಚಿಕಟ್ಟೆಯಿಂದ ಗುಡ್ಡ ಜರಿತವನ್ನು ವೀಕ್ಷಿಸಬಹುದು. ಕಲ್ಲು
ಬಂಡೆಯ ಮೇಲೆ ಇದ್ದ ಮಣ್ಣು, ಗಿಡ ಮರಗಳು ಅಂದಾಜು 50 ಅಡಿ ಕುಸಿದಿವೆ. ಸುತ್ತಮುತ್ತ ಅಭಿವೃದ್ಧಿ ಕಾಮಗಾರಿ ನಡೆದಿಲ್ಲ.ಅತಿಯಾದಮಳೆಯಿಂದ ಗುಡ್ಡ ಕುಸಿದಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು