8:44 PM Tuesday8 - July 2025
ಬ್ರೇಕಿಂಗ್ ನ್ಯೂಸ್
ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ…

ಇತ್ತೀಚಿನ ಸುದ್ದಿ

ಭಾರಿ ಮಳೆ: ಆಗುಂಬೆ ಬಳಿಯ ಕಾರ್ ಬೈಲು ಗುಡ್ಡ ಕುಸಿತ

04/09/2024, 21:36

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಭಾರಿ ಮಳೆಯಿಂದ ತೀರ್ಥಹಳ್ಳಿ ತಾಲೂಕಿನಲ್ಲಿ ಗುಡ್ಡ ಕುಸಿತ ಪ್ರಕರಣಗಳುರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿರುವನಡುವೆ ಮತ್ತೊಂದು ಗುಡ್ಡ ಕುಸಿದಿದೆ.

ತಾಲೂಕಿನ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ ಬೈಲು ಗುಡ್ಡ ಕುಸಿದಿದೆ. ಸೋಮವಾರ ರಾತ್ರಿ ಭಾರೀ ಶಬ್ದದಿಂದ ಗುಡ್ಡ ಕುಸಿದ ಬಗ್ಗೆ ಸ್ಥಳೀಯರು ಹೇಳಿದ್ದಾರೆ. ಸುತ್ತಮುತ್ತಲೂ ಗದ್ದೆ, ತೋಟ, ಹಾಗೂ ವಾಸದ ಮನೆ ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ.
ತೀರ್ಥಹಳ್ಳಿ- ಆಗುಂಬೆ ರಾಷ್ಟ್ರೀಯ ಹೆದ್ದಾರಿ ಮಾರ್ಗ ಮಧ್ಯೆ ಇರುವ ಬಿಳಚಿಕಟ್ಟೆಯಿಂದ ಗುಡ್ಡ ಜರಿತವನ್ನು ವೀಕ್ಷಿಸಬಹುದು. ಕಲ್ಲು
ಬಂಡೆಯ ಮೇಲೆ ಇದ್ದ ಮಣ್ಣು, ಗಿಡ ಮರಗಳು ಅಂದಾಜು 50 ಅಡಿ ಕುಸಿದಿವೆ. ಸುತ್ತಮುತ್ತ ಅಭಿವೃದ್ಧಿ ಕಾಮಗಾರಿ ನಡೆದಿಲ್ಲ.ಅತಿಯಾದಮಳೆಯಿಂದ ಗುಡ್ಡ ಕುಸಿದಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು